Karnataka: ಫಿಲಂ ಚೇಂಬರ್ಗೆ ಸುರೇಶ್ ನೂತನ ಅಧ್ಯಕ್ಷ
Team Udayavani, Sep 23, 2023, 10:53 PM IST
ಬೆಂಗಳೂರು: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ನೂತನ ಅಧ್ಯಕ್ಷರಾಗಿ ಹಿರಿಯ ನಿರ್ಮಾಪಕ ಮತ್ತು ವಿತರಕ ಎನ್.ಎಂ. ಸುರೇಶ್ ಆಯ್ಕೆಯಾಗಿದ್ದಾರೆ. ಸೆ.23ರಂದು ನಡೆದ 2023-24ನೇ ಸಾಲಿನ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಚುನಾವಣೆಯಲ್ಲಿ ಎನ್. ಎಂ. ಸುರೇಶ್ 337 ಮತಗಳನ್ನು ಪಡೆದು ಗೆಲುವು ಸಾಧಿಸಿದರು.
ಈ ಬಾರಿ ಒಟ್ಟು 1,599 ಮತಗಳ ಪೈಕಿ 967 ಮತಗಳು ಚಲಾವಣೆಯಾಗಿದ್ದವು. ಉಳಿದಂತೆ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಶಿಲ್ಪಾ ಶ್ರೀನಿವಾಸ್ 217, ಎ. ಗಣೇಶ್ 204 ಮತ್ತು ವಿ. ಎಚ್. ಸುರೇಶ್ (ಮಾರ್ಸ್ ಸುರೇಶ್) 181 ಮತಗಳನ್ನು ಪಡೆದುಕೊಂಡರು. ವಾಣಿಜ್ಯ ಮಂಡಳಿಯ ನಿರ್ಮಾಪಕರ ವಲಯದ ನೂತನ ಉಪಾಧ್ಯಕ್ಷರಾಗಿ ಪ್ರಮೀಳಾ ಜೋಷಾಯಿ, ಗೌರವ ಕಾರ್ಯದರ್ಶಿಯಾಗಿ ಭಾ.ಮ. ಗಿರೀಶ್ ಹಾಗೂ ಖಜಾಂಚಿಯಾಗಿ ಜಯಸಿಂಹ ಮಸೂರಿ ಆಯ್ಕೆಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thirupathi: ಲಡ್ಡು ಪ್ರಸಾದಕ್ಕೆ ಕಲಬೆರಕೆ ತುಪ್ಪ ಬಳಸಿ ಅಪಚಾರ: ಪರ್ಯಾಯ ಪುತ್ತಿಗೆ ಶ್ರೀ
Mangaluru: ಪ್ಯಾನಿಕ್ ಬಟನ್, ಜಿಪಿಎಸ್ ರದ್ದುಪಡಿಸಿ; ಸಾರಿಗೆ ಸಚಿವ ರೆಡ್ಡಿಗೆ ಮನವಿ
BJP; ವಿಪಕ್ಷ ನಾಯಕ ಆರ್. ಅಶೋಕ್ ನಡೆಗೆ ಕಾಂಗ್ರೆಸ್ ಖಂಡನೆ
Nagarhole Park Tiger Fight: ಹುಲಿಗಳ ಕಾದಾಟ ಗಂಡು ಹುಲಿಗೆ ಗಾಯ!
Vijayapura: ನೌಕಾಪಡೆ ಅನೇಕ ಕಾರ್ಯಾಚರಣೆಯಲ್ಲಿದ್ದ ಹೆಲಿಕಾಪ್ಟರ್ ಸೈನಿಕ ಶಾಲೆಯಲ್ಲಿ ಸ್ಥಾಪನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.