![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, Sep 25, 2023, 12:42 PM IST
ದೋಟಿಹಾಳ: ದುಷ್ಕರ್ಮಿಗಳು ಓರ್ವನನ್ನು ಮಾರಕಾಸ್ತ್ರದಿಂದ ಕೊಚ್ಚಿ ಕೊಲೆಗೈದು ಘಟನೆ ಸೆ.24ರ ಭಾನುವಾರ ತಡರಾತ್ರಿಯಲ್ಲಿ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಜಾಲಿಹಾಳ ಗ್ರಾಮದ ಮುದೇನೂರ ರಸ್ಎಯ ಪಕ್ಕದಲ್ಲಿ ನಡೆದಿದೆ.
ತಾಲೂಕಿನ ಜಾಲಿಹಾಳ ಗ್ರಾಮದ ನಿವಾಸಿ ಭಾಗಪ್ಪ ತಂದಿ ಹನಮಪ್ಪ ಕ್ಯಾದಗುಂಪಿ (34) ಕೊಲೆಯಾದ ವ್ಯಕ್ತಿ. ಈತ ಗೌಂಡಿ ಕೆಲಸ ಮಾಡುತ್ತಿದ್ದನು ಎಂದು ತಿಳಿದು ಬಂದಿದೆ.
ಜಾಲಿಹಾಳ ಗ್ರಾಮದ ಹೊರವಲಯದ ಮುದೇನೂರ ರಸ್ತೆ ಪಕ್ಕದಲ್ಲಿ ಈ ಘಟನೆ ನಡೆದಿದ್ದು, ಕೊಲೆಗೈದ ವ್ಯಕ್ತಿ ಪರಾರಿಯಾಗಿದ್ದಾನೆ. ಕೊಲೆಗೆ ನಿಖರ ಕಾರಣಗಳು ಇನ್ನೂ ತಿಳಿದು ಬಂದಿಲ್ಲ.
ಸ್ಥಳಕ್ಕೆ ಕುಷ್ಟಗಿ ಪೋಲಿಸ್ ಠಾಣೆಯ ಸಿಪಿಐ ಪಿಎಸ್ಐ ಹಾಗೂ ಗಂಗಾವತಿ ಡಿವೈಎಸ್ಪಿ ಸಿದ್ದಲಿಂಗಪ್ಪ ಗೌಡ, ಸಿಪಿಐ ಯಶವಂತ ಬಿಸನಳ್ಳಿ, ಪಿಎಸೈ ಮುದ್ದುರಂಗಸ್ವಾಮಿ ಭೇಟಿ ನೀಡಿ ತನಿಖೆ ಆರಂಭಿಸಿದ್ದಾರೆ.
ಸ್ಥಳಕ್ಕೆ ಬೆರಳಚ್ಚು ತನಿಖಾ ತಂಡ ಹಾಗೂ ಶ್ವಾನದಳದವರು ಹಾಗೂ ತನಿಖೆ ತಂಡ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…
Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್ ಕೊಪ್ಪಳದಲ್ಲಿ ಆತ್ಮಹ*ತ್ಯೆ
Tawargera: ಲಾರಿ-ಬುಲೆರೋ ವಾಹನ ಡಿಕ್ಕಿ; ಇಬ್ಬರು ಸಾವು
Kanakagiri: ಬ್ಯಾಂಕಿನಲ್ಲಿಯೇ ವೃದ್ಧ ಗ್ರಾಹಕನ ಹಣ ಎಗರಿಸಿದ ಖದೀಮರು
Koppal: ರಾಜ್ಯದಲ್ಲಿ ನಾವು ಸ್ಟ್ರಾಂಗ್ ಇದ್ದಿದ್ದರಿಂದ ಇವಿಎಂ ಕಿತಾಪತಿ ನಡೆದಿಲ್ಲ; ತಂಗಡಗಿ
You seem to have an Ad Blocker on.
To continue reading, please turn it off or whitelist Udayavani.