Karnataka: ಮದ್ಯ ದುಬಾರಿ- ಗೋವಾಗೆ ಹೋಲಿಸಿದರೆ ರಾಜ್ಯದಲ್ಲಿ ಮದ್ಯದ ದರ ಶೇ.413ರಷ್ಟು ಹೆಚ್ಚು


Team Udayavani, Sep 25, 2023, 9:48 PM IST

alchohol

ನವದೆಹಲಿ: ಇಡೀ ದೇಶದಲ್ಲೇ ಕರ್ನಾಟಕದಲ್ಲಿ ಮದ್ಯದ ದರ ಅತ್ಯಂತ ದುಬಾರಿಯಾಗಿದೆ. ನೆರೆರಾಜ್ಯ ಗೋವಾದಲ್ಲಿ ಅತಿ ಅಗ್ಗದ ದರದಲ್ಲಿ ಮದ್ಯ ಸಿಗುತ್ತಿದೆ.

ದಿ ಇಂಟರ್‌ನ್ಯಾಷನಲ್‌ ಸ್ಪಿರಿಟ್ಸ್‌ ಆ್ಯಂಡ್‌ ವೈನ್ಸ್‌ ಅಸೋಸಿಯೇಶನ್‌ ಆಫ್ ಇಂಡಿಯಾದ ವಿಶ್ಲೇಷಣೆಯಿಂದ ಈ ಮಾಹಿತಿ ಹೊರಬಿದ್ದಿದೆ.

ವಿಸ್ಕಿ, ರಮ್‌, ವೋಡ್ಕಾ, ಜಿನ್‌ ಸೇರಿದಂತೆ ಒಂದು ಬಾಟಲಿ ಮದ್ಯಕ್ಕೆ ಗೋವಾದಲ್ಲಿ ಸರಾಸರಿ 100ರೂ. ಇದ್ದರೆ, ಅದೇ ಮದ್ಯಕ್ಕೆ ಕರ್ನಾಟಕದಲ್ಲಿ ಬರೋಬ್ಬರಿ 513ರೂ. ಇದೆ. ಅತಿ ಹೆಚ್ಚಿನ ತೆರಿಗೆಯೇ ಇದಕ್ಕೆ ಕಾರಣ. ಕರ್ನಾಟಕ ಸರ್ಕಾರವು ಮದ್ಯದ ಮೇಲೆ ಶೇ.83ರಷ್ಟು ತೆರಿಗೆ ವಿಧಿಸುತ್ತದೆ.

ಇದೇ ರೀತಿ, ದೆಹಲಿಯಲ್ಲಿ ಅದೇ ಬಾಟಲಿ ಮದ್ಯಕ್ಕೆ 134ರೂ. ಇದ್ದು, ಹರ್ಯಾಣದಲ್ಲಿ 147ರೂ., ಉತ್ತರ ಪ್ರದೇಶದಲ್ಲಿ 197ರೂ., ರಾಜಸ್ಥಾನದಲ್ಲಿ 213ರೂ., ಮಹಾರಾಷ್ಟ್ರದಲ್ಲಿ 226 ರೂ. ಮತ್ತು ತೆಲಂಗಾಣದಲ್ಲಿ 246ರೂ. ಇದೆ.

ಇನ್ನೊಂದೆಡೆ, ಮದ್ಯದ ಮೇಲೆ ರಾಜ್ಯ ಸರ್ಕಾರಗಳು ವಿಧಿಸುವ ತೆರಿಗೆಯು ಗೋವಾದಲ್ಲಿ ಶೇ.49, ದೆಹಲಿಯಲ್ಲಿ ಶೇ.62, ಹರ್ಯಾಣದಲ್ಲಿ ಶೇ.47, ಉತ್ತರ ಪ್ರದೇಶದಲ್ಲಿ ಶೇ.66, ರಾಜಸ್ಥಾನದಲ್ಲಿ ಶೇ.69, ಮಹಾರಾಷ್ಟ್ರದಲ್ಲಿ ಶೇ.71 ಹಾಗೂ ತೆಲಂಗಾಣದಲ್ಲಿ ಶೇ.68ರಷ್ಟು ಇದೆ.

ರಾಜ್ಯ              ಎಂಆರ್‌ಪಿ ಸೂಚ್ಯಂಕ(ರೂ.)        ಎಂಆರ್‌ಪಿ ಮೇಲಿನ ರಾಜ್ಯಗಳ ತೆರಿಗೆ(ಶೇಕಡಾವಾರು)
ಕರ್ನಾಟಕ                                         513                                      83
ತೆಲಂಗಾಣ                                        246                                      68
ಮಹಾರಾಷ್ಟ್ರ                                    226                                      71
ರಾಜಸ್ಥಾನ                                         213                                      69
ಉತ್ತರ ಪ್ರದೇಶ                                   197                                      66
ಹರ್ಯಾಣ                                         147                                      47
ದೆಹಲಿ                                                 134                                      62
ಗೋವಾ                                              100                                      49

ಟಾಪ್ ನ್ಯೂಸ್

police

Davanagere; ಏಕಾಏಕಿ ಬಾರ್ ಗೆ ನುಗ್ಗಿ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯ ಇರಿದು ಹ*ತ್ಯೆ

1-ammi

J&K Assembly polls; ಈಗ ಪಾಕಿಸ್ಥಾನವು ಮೋದಿಗೆ ಹೆದರುತ್ತಿದೆ: ಅಮಿತ್ ಶಾ ವಾಗ್ದಾಳಿ

Achraya-das

Tirupati laddoo: ʼಅಯೋಧ್ಯೆ ರಾಮಮಂದಿರ ಪ್ರಾಣಪ್ರತಿಷ್ಠೆಯಲ್ಲಿ ಲಡ್ಡು ಪ್ರಸಾದ ಹಂಚಿದ್ದೆವುʼ

1-ewqewqe

AtishiAAP; ದೆಹಲಿಯ ಮೂರನೇ ಮಹಿಳಾ ಸಿಎಂ ಆದ ಆತಿಷಿ

BBK11: ಈ ಬಾರಿ ಬಿಗ್‌ ಬಾಸ್‌ ಮನೆಯಲ್ಲಿ ಇರಲಿದೆ ಸ್ವರ್ಗ- ನರಕದ ಕಿಚ್ಚು.. ಹೊಸ ಪ್ರೋಮೊ ಔಟ್

BBK11: ಈ ಬಾರಿ ಬಿಗ್‌ ಬಾಸ್‌ ಮನೆಯಲ್ಲಿ ಇರಲಿದೆ ಸ್ವರ್ಗ- ನರಕದ ಕಿಚ್ಚು.. ಹೊಸ ಪ್ರೋಮೊ ಔಟ್

1-frr

Munirathna ವಿರುದ್ಧದ ಪ್ರಕರಣಗಳ ತನಿಖೆಗೆ ಎಸ್‌ಐಟಿ ರಚಿಸಿದ ರಾಜ್ಯ ಸರಕಾರ

Udayavani.com “ನಮ್ಮನೆ ಕೃಷ್ಣ”: ಪ್ರಥಮ ಬಹುಮಾನ ಗಳಿಸಿದ ರೀಲ್ಸ್

Udayavani.com “ನಮ್ಮನೆ ಕೃಷ್ಣ”: ಪ್ರಥಮ ಬಹುಮಾನ ಗಳಿಸಿದ ರೀಲ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-frr

Munirathna ವಿರುದ್ಧದ ಪ್ರಕರಣಗಳ ತನಿಖೆಗೆ ಎಸ್‌ಐಟಿ ರಚಿಸಿದ ರಾಜ್ಯ ಸರಕಾರ

1-weewqe

Road roller ಅಡಿಯಲ್ಲಿ ಸಿಲುಕಿ ಇಬ್ಬರು ದಾರುಣ ಸಾ*ವು

yatnal

BJP; ರಮೇಶ ಜಾರಕಿಹೊಳಿ ಸಿಟ್ಟು ಕಡಿಮೆಯಾಗಿಲ್ಲ,ಅವರ ನಿರ್ಧಾರಕ್ಕೆ ಬದ್ಧ: ಯತ್ನಾಳ್

1-darshan

Darshan ಜಾಮೀನು ಅರ್ಜಿ ಕೊನೆಗೂ ಸಲ್ಲಿಕೆ:ವಿಚಾರಣೆ ಮುಂದೂಡಿದ ಕೋರ್ಟ್

crime (2)

Bengaluru; ಫ್ರಿಡ್ಜ್ ನಲ್ಲಿ ಮಹಿಳೆಯ ಕೊಳೆತ ಶ*ವ!!; 30 ಕ್ಕೂ ಹೆಚ್ಚು ತುಂಡುಗಳು!!!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Uppunda: ಸಿನಿಮಾ ರೀತಿಯಲ್ಲಿ ಕಾರುಗಳ ಮೇಲಾಟ ಅಪರಾಧ ಕೃತ್ಯಕ್ಕೆ ಬಳಕೆ ಶಂಕೆ

Uppunda: ಸಿನಿಮಾ ರೀತಿಯಲ್ಲಿ ಕಾರುಗಳ ಮೇಲಾಟ ಅಪರಾಧ ಕೃತ್ಯಕ್ಕೆ ಬಳಕೆ ಶಂಕೆ

29

Gujjadi: ನಾಪತ್ತೆಯಾಗಿದ್ದ ವ್ಯಕ್ತಿ ಶವ ಹೊಳೆಯಲ್ಲಿ ಪತ್ತೆ

Hangzhou Open: ಪ್ರಶಾಂತ್‌-ಜೀವನ್‌ ಸೆಮಿಗೆ

Hangzhou Open: ಪ್ರಶಾಂತ್‌-ಜೀವನ್‌ ಸೆಮಿಗೆ

AFC U20 Asian Cup Qualifiers: ಅಂಡರ್‌-20 ಏಷ್ಯಾ ಅರ್ಹತಾ ಫುಟ್‌ಬಾಲ್‌ಗೆ ಭಾರತ ತಂಡ

AFC U20 Asian Cup Qualifiers: ಅಂಡರ್‌-20 ಏಷ್ಯಾ ಅರ್ಹತಾ ಫುಟ್‌ಬಾಲ್‌ಗೆ ಭಾರತ ತಂಡ

Duleep Trophy: ಇಂಡಿಯಾ ಎ, ಡಿ  ತಂಡಗಳಿಗೆ 300 ಲೀಡ್‌

Duleep Trophy: ಇಂಡಿಯಾ ಎ, ಡಿ  ತಂಡಗಳಿಗೆ 300 ಲೀಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.