![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
Team Udayavani, Sep 26, 2023, 11:46 PM IST
ತಮಿಳುನಾಡಿನ ಎಐಎಡಿಎಂಕೆ ಪಕ್ಷವು ಏಕಾಏಕಿ ಎನ್ಡಿಎಗೆ ಗುಡ್ಬೈ ಹೇಳಲು “ಸೀಟು ಹಂಚಿಕೆ’ ವಿಚಾರದಲ್ಲಾದ ಮನಸ್ತಾಪವೇ ಕಾರಣ ಎಂದು ಎಲ್ಲರೂ ಊಹಿಸಿದ್ದರು. ಆದರೆ, ನೈಜ ಕಾರಣ ಬೇರೆನೇ ಇದೆ ಎನ್ನುತ್ತಿವೆ ಮೂಲಗಳು. ಎಐಎಡಿಎಂಕೆ ನಾಯಕರಿಗೂ ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ.ಅಣ್ಣಾಮಲೈಗೂ ಹಿಂದಿನಿಂದಲೂ ಆಗಿಬರುತ್ತಿಲ್ಲ. ಕಳೆದ ಶನಿವಾರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾರನ್ನು ಭೇಟಿಯಾಗಿದ್ದ ಎಐಎಡಿಎಂಕೆ ಹಿರಿಯ ನಾಯಕರು, “ರಾಜ್ಯಾಧ್ಯಕ್ಷ ಸ್ಥಾನದಿಂದ ಅಣ್ಣಾಮಲೈ ಅವರನ್ನು ಕಿತ್ತುಹಾಕಬೇಕು’ ಎಂಬ ಬೇಡಿಕೆಯನ್ನು ಮುಂದಿಟ್ಟಿದ್ದರಂತೆ.
ಆದರೆ, ಅದಕ್ಕೆ ನಡ್ಡಾ ಸುತಾರಾಂ ಒಪ್ಪಿರಲಿಲ್ಲ. ಇದರಿಂದ ತೀವ್ರ ಮುಜುಗರ ಅನುಭವಿಸಿದ ಎಐಎಡಿಎಂಕೆ ನಾಯಕರು, “ಅವಮಾನ’ ಸಹಿಸಿಕೊಳ್ಳಲಾಗದೇ ಎನ್ಡಿಎಯಿಂದ ಹೊರಬರುವುದಾಗಿ ಘೋಷಿಸಿಯೇ ಬಿಟ್ಟರು.
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
Stampede: ಕುಂಭಕ್ಕೆ ಹೊರಟವರು ಕಾಲ್ತುಳಿತಕ್ಕೆ ಬಲಿ! ದೆಹಲಿ ರೈಲುನಿಲ್ದಾಣದಲ್ಲಿ ಆಗಿದ್ದೇನು?
You seem to have an Ad Blocker on.
To continue reading, please turn it off or whitelist Udayavani.