Badiyadka ಪಳ್ಳತ್ತಡ್ಕ ಅಪಘಾತ ಪ್ರಕರಣ: ಶಾಲಾ ಬಸ್ ಚಾಲಕನ ಸೆರೆ
Team Udayavani, Sep 27, 2023, 12:24 AM IST
ಬದಿಯಡ್ಕ: ಪಳ್ಳತ್ತಡ್ಕದಲ್ಲಿ ಶಾಲಾ ಬಸ್ ಢಿಕ್ಕಿ ಹೊಡೆದು ಆಟೋ ರಿಕ್ಷಾದಲ್ಲಿದ್ದ ಚಾಲಕ ಸಹಿತ ಐವರು ಸಾವಿಗೀಡಾದ ಪ್ರಕರಣಕ್ಕೆ ಸಂಬಂಧಿಸಿ ಬಸ್ ವಶಪಡಿಸಿಕೊಂಡ ಬದಿಯಡ್ಕ ಪೊಲೀಸರು ಬಸ್ ಚಾಲಕ ಕುಂಟಿಕಾನ ನಿವಾಸಿ ಜೋನ್ ಡಿ’ಸೋಜಾ ಆಲಿಯಾಸ್ ಜೆರಿ (56)ಯನ್ನು ಬಂಧಿಸಿದ್ದಾರೆ.
ಅಪಘಾತಕ್ಕೀಡಾದ ಆಟೋ ರಿಕ್ಷಾವನ್ನು ನಾಲ್ಕು ತಿಂಗಳ ಹಿಂದೆ ಮೂಲತಃ ಮೊಗ್ರಾಲ್ ನಿವಾಸಿ ತಾಯಲಂಗಾಡಿಯಲ್ಲಿ ವಾಸಿಸುವ ಎ.ಎಚ್.ಅಬ್ದುಲ್ ರೌಫ್ ಖರೀದಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.