Cauvery Issue: ಕಾವೇರಿ ನೀರಿನ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ: ಸಿಎಂ ಸಿದ್ದರಾಮಯ್ಯ


Team Udayavani, Sep 27, 2023, 10:37 AM IST

Cauvery Issue: ಕಾವೇರಿ ನೀರಿನ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ: ಸಿಎಂ ಸಿದ್ದರಾಮಯ್ಯ

ಹನೂರು: ಕಾವೇರಿ ನೀರಿನ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ, ಈ ಸಂಬಂಧ ಈಗಾಗಲೇ ಕಾನೂನು ತಜ್ಞರ ಜೊತೆ ಚರ್ಚೆ ನಡೆಸಿದ್ದು ಈ ವಿಚಾರ ಕುರಿತು ಸುಪ್ರೀಂ ಕೋರ್ಟ್ ನಲ್ಲಿ ಚಾಲೆಂಜ್ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು .

ಪ್ರಸಿದ್ಧ ಯಾತ್ರಾಸ್ಥಳ ಮಾದೇಶ್ವರ ಬೆಟ್ಟದಲ್ಲಿ ಮಾದಪ್ಪನ ದರ್ಶನ ಪಡೆದ ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾವೇರಿ ನಿರ್ವಹಣಾ ಸಮಿತಿ 18 ದಿನಗಳ ಕಾಲ 3000 ಕ್ಯೂಸೆಕ್ ನೀರು ಬಿಡುವಂತೆ ಮಾಡಿರುವ ಆದೇಶ ಕುರಿತು ಮಾತನಾಡಿ ಸದ್ಯ ನಮ್ಮ ಬಳಿ ನೀರು ಇಲ್ಲ, ನೀರಿನ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ. ಈ ಸಂಬಂಧ ಕಾನೂನು ತಜ್ಞರ ಜೊತೆ ಚರ್ಚೆ ನಡೆಸಿದ್ದು ಈ ವಿಚಾರವನ್ನು ಸುಪ್ರೀಂ ಕೋರ್ಟ್ ನಲ್ಲಿ ಚಾಲೆಂಜ್ ಮಾಡುತ್ತೇವೆ ಎಂದು ತಿಳಿಸಿದರು.

ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಕಾವೇರಿ ನೀರಿನ ವಿಚಾರದಲ್ಲಿ ರಾಜಕೀಯ ಮಾಡುತ್ತಿವೆ, ಮಾಡುತ್ತಲೇ ಇರುತ್ತವೆ ಎಂದು ಕಿಡಿ ಕಾರಿದರು.

ರಾಜ್ಯದಲ್ಲಿ ತೀವ್ರ ಬರಗಾಲ ಇರುವ ಬಗ್ಗೆ ಪ್ರತಿಕ್ರಿಯಿಸಿ ಮಳೆಗಾಗಿ ಮಹದೇಶ್ವರನ ಮೊರೆ ಹೋಗಿದ್ದು ವಿಶೇಷ ಪೂಜೆ ಸಲ್ಲಿಸಿದ್ದೇವೆ. ನನಗೆ ಮಾದ ಪ್ಪನ ಮೇಲೆ ನಂಬಿಕೆ ಇದ್ದು ರಾಜ್ಯದಲ್ಲಿ ಉತ್ತಮ ಮಳೆಯಾಗಿದೆ ಎಂಡು ವಿಶ್ವಾಸ ವ್ಯಕ್ತಪಡಿಸಿದರು.

ಚಾಮರಾಜನಗರ ಜಿಲ್ಲೆಗೆ ಕಳೆದ 5 ವರ್ಷಗಳ ಅವಧಿಯಲ್ಲಿ 12 ಬಾರಿ ಭೇಟಿ ನೀಡಿದ್ದು ಮೌಢ್ಯತೆ ತೊಡೆದು ಹಾಕಿ 5 ವರ್ಷ ಸುಭದ್ರ ಸರ್ಕಾರ ನೀಡಿದ್ದೆ ಎಂದು ತಿಳಿಸಿದರು.

ಇದನ್ನೂ ಓದಿ: ISKCON: ಗೋರಕ್ಷಣೆ ಹೆಸರಲ್ಲಿ ಇಸ್ಕಾನ್ ಗೋವುಗಳನ್ನು ಕಟುಕರಿಗೆ ಮಾರುತ್ತಿದೆ… ಮನೇಕಾ ಗಾಂಧಿ

ಟಾಪ್ ನ್ಯೂಸ್

Jaladurga-Puuturu

Putturu: ಭಾರೀ ಮಳೆಗೆ ಪೆರುವಾಜೆ ದೇವಾಲಯ ಜಲಾವೃತ

Shettar (3)

R. Ashoka ಪ್ರಕರಣವನ್ನು ಮುಡಾಕ್ಕೆ ಹೋಲಿಸಿದ್ದು ಸರಿಯಲ್ಲ:ಜಗದೀಶ ಶೆಟ್ಟರ್

1-rain-hebri

Heavy Rain: ಹೆಬ್ರಿಯಲ್ಲಿ ಮೇಘಸ್ಫೋಟ: ನೀರಲ್ಲಿ ಕೊಚ್ಚಿ ಹೋದ ಕಾರು!

1-deee

Bidar; ತೊಗರಿ ಹೊಲದಲ್ಲಿ 700ಕ್ಕೂ ಹೆಚ್ಚು ಗಾಂಜಾ ಗಿಡಗಳು!; ಪೊಲೀಸ್ ದಾಳಿ

1-ind-a

ICC Womens T20 World Cup; ಪಾಕಿಸ್ಥಾನ ವಿರುದ್ಧ ಗೆಲುವಿನ ನಗೆ ಬೀರಿದ ಭಾರತ

Cycle Ride: ಸಾಗುತ  ದೂರ ದೂರ… ಬೆಂಗಳೂರು ಟು ಗೋವಾ ಸೈಕಲ್‌ ಸವಾರಿ

Cycle Ride: ಸಾಗುತ  ದೂರ ದೂರ… ಬೆಂಗಳೂರು ಟು ಗೋವಾ ಸೈಕಲ್‌ ಸವಾರಿ

15

Kamanur village: ದಾರಿ ತೋರುವ ಮಾದರಿ ಗ್ರಾಮ 


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shettar (3)

R. Ashoka ಪ್ರಕರಣವನ್ನು ಮುಡಾಕ್ಕೆ ಹೋಲಿಸಿದ್ದು ಸರಿಯಲ್ಲ:ಜಗದೀಶ ಶೆಟ್ಟರ್

1-deee

Bidar; ತೊಗರಿ ಹೊಲದಲ್ಲಿ 700ಕ್ಕೂ ಹೆಚ್ಚು ಗಾಂಜಾ ಗಿಡಗಳು!; ಪೊಲೀಸ್ ದಾಳಿ

Hindalga Jail: Inmate assaulted by four undertrials

Hindalga Jail: ಕೈದಿ ಮೇಲೆ ನಾಲ್ವರು ವಿಚಾರಣಾಧೀನ ಕೈದಿಗಳಿಂದ ಹಲ್ಲೆ

1-kb

Land; ಬಗರ್‌ ಹುಕುಂ ಅರ್ಜಿ: ಎರಡು ತಿಂಗಳು ಗಡುವು

Kharge (2)

Karnataka Politics; ದಲಿತ ಸಿಎಂ ಚರ್ಚೆಗೆ ಮತ್ತೆ ರೆಕ್ಕೆಪುಕ್ಕ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Jaladurga-Puuturu

Putturu: ಭಾರೀ ಮಳೆಗೆ ಪೆರುವಾಜೆ ದೇವಾಲಯ ಜಲಾವೃತ

Shettar (3)

R. Ashoka ಪ್ರಕರಣವನ್ನು ಮುಡಾಕ್ಕೆ ಹೋಲಿಸಿದ್ದು ಸರಿಯಲ್ಲ:ಜಗದೀಶ ಶೆಟ್ಟರ್

POlice

Kundapura: ಅಕ್ರಮ ಮದ್ಯ ಸಾಗಾಟ; ವಶ

courts-s

POCSO ಪ್ರಕರಣದ ಆರೋಪಿ ನಟಿ ಸಲ್ಲಿಸಿದ ನಿರೀಕ್ಷಣ ಜಾಮೀನು ಅರ್ಜಿ ವಜಾ

1-rain-hebri

Heavy Rain: ಹೆಬ್ರಿಯಲ್ಲಿ ಮೇಘಸ್ಫೋಟ: ನೀರಲ್ಲಿ ಕೊಚ್ಚಿ ಹೋದ ಕಾರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.