![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Sep 28, 2023, 11:50 PM IST
ಹೊಸದಿಲ್ಲಿ: ಜನಸಾಮಾನ್ಯರು, ಶ್ರಮಿಕರ ಜತೆಗೆ ಬೆರೆತು ಅವರ ಕಷ್ಟ-ಸುಖಗಳನ್ನು ಆಲಿಸುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಗುರುವಾರ ದಿಲ್ಲಿಯ ಪೀಠೊಪಕರಣ ಮಾರುಕಟ್ಟೆಗೆ ಭೇಟಿ ನೀಡಿ, ಅಲ್ಲಿನ ಬಡಗಿಗಳು (ಕಾರ್ಪೆಂಟರ್) ಮತ್ತು ಕಾರ್ಮಿಕರ ಜತೆಗೆ ಮಾತುಕತೆ ನಡೆಸಿದ್ದಾರೆ.
ಅಲ್ಲಿನ ಕೆಲವು ಫೋಟೋಗಳನ್ನು ಜಾಲತಾಣದಲ್ಲಿ ರಾಹುಲ್ ಹಂಚಿಕೊಂಡಿದ್ದು, “ಕೀರ್ತಿ ನಗರದಲ್ಲಿರುವ ಏಷ್ಯಾದಲ್ಲೇ ಅತೀದೊಡ್ಡ ಫರ್ನಿಚರ್ ಮಾರುಕಟ್ಟೆ ಎಂದೂ ಖ್ಯಾತಿ ಪಡೆದಿರುವ ಮಾರುಕಟ್ಟೆಗೆ ಭೇಟಿ ನೀಡಿ, ನನ್ನ ಕಾರ್ಪೆಂಟರ್ ಸಹೋದರರ ಜತೆಗೆ ಮಾತನಾಡಿದೆ. ಅವರೆಲ್ಲರೂ ಶ್ರಮಜೀವಿಗಳು ಮಾತ್ರವಲ್ಲದೇ, ಅದ್ಭುತ ಕಲಾ ಪ್ರವೀಣರೂ ಕೂಡ ಆಗಿದ್ದಾರೆ. ನಾನೂ ಅವರ ಜತೆಗೂಡಿ ಕೊಂಚ ಅವರ ಕಲೆಗಳನ್ನು ಕಲಿಯಲು ಪ್ರಯತ್ನಿಸಿದೆ’ ಎಂದಿದ್ದಾರೆ. ಇತ್ತೀಚೆಗೆಷ್ಟೇ ರೈಲ್ವೇ ನಿಲ್ದಾಣಗಳಲ್ಲಿರುವ ಕೂಲಿಗಳನ್ನೂ ರಾಹುಲ್ ಭೇಟಿಯಾಗಿದ್ದರು.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.