Fraud Case ಮೆಸ್‌ ಮ್ಯಾನೇಜರ್‌, ಸಿಬಂದಿಯಿಂದ ಮಾಲಕರಿಗೆ 30 ಲಕ್ಷ ರೂ. ವಂಚನೆ


Team Udayavani, Sep 29, 2023, 12:31 AM IST

Fraud Case ಮೆಸ್‌ ಮ್ಯಾನೇಜರ್‌, ಸಿಬಂದಿಯಿಂದ ಮಾಲಕರಿಗೆ 30 ಲಕ್ಷ ರೂ. ವಂಚನೆ

ಮಂಗಳೂರು: ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿದ್ಯಾನಿಲಯದ ಜ್ಞಾನ ಸಂಗಮ ಕ್ಯಾಂಪಸ್‌ ವಿದ್ಯಾರ್ಥಿಗಳಿಗೆ ಆಹಾರ ಪೂರೈಸುವ ಮೆಸ್‌ನ ಗುತ್ತಿಗೆ ಪಡೆದುಕೊಂಡಿರುವ ವ್ಯಕ್ತಿಯೊಬ್ಬರಿಗೆ ಅವರ ಮ್ಯಾನೇಜರ್‌ ಹಾಗೂ ಇತರ ಇಬ್ಬರು ಸೇರಿ ಸುಮಾರು 30 ಲಕ್ಷ ರೂ. ವಂಚಿಸಿರುವ ಕುರಿತಂತೆ ಸೆನ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮರೋಳಿಯಲ್ಲಿ ಸಂಸ್ಥೆ ಹೊಂದಿರುವ ಬಿ. ಸಚ್ಚಿದಾನಂದ ಶೆಟ್ಟಿ ವಂಚನೆಗೆ ಒಳಗಾಗಿರುವವರು. ಅವರು 2022ರ ಜ. 1ರಿಂದ ಡಿ. 31ರ ವರೆಗೆ ಮೆಸ್‌ಗೆ ಆಹಾರ ಪೂರೈಸುವ ಗುತ್ತಿಗೆ ಪಡೆದಿದ್ದರು. ತಮ್ಮದೇ ಸಂಸ್ಥೆಯ ಸಿಬಂದಿ ಜಗದೀಶ್‌ ಕೃಷ್ಣ ಶೆಟ್ಟಿಯನ್ನು ಮ್ಯಾನೇಜರ್‌ ಆಗಿ ನೇಮಿಸಿ ಅಲ್ಲಿನ ಸಂಪೂರ್ಣ ಜವಾಬ್ದಾರಿ ವಹಿಸಿದ್ದರು. ಆತ ಅಕಿಂತಾ ಆನಂದ ವುಸ್ಲಕರ್‌ ಎಂಬಾಕೆಯನ್ನು ಅಕೌಟೆಂಟ್‌ ಮತ್ತು ಬಾಬು ದಳ್ವಾಯಿ ಎಂಬುವನನ್ನು ಸಹಾಯಕನನ್ನಾಗಿ ಇಟ್ಟುಕೊಂಡಿದ್ದರು.

ಈ ನಡುವೆ ಮೆಸ್‌ ಬಿಲ್‌ ನೇರವಾಗಿ ವಿದ್ಯಾರ್ಥಿಗಳಿಂದ ಸಂಗ್ರಹಿಸುವಂತೆ ವಿಟಿಯು ಆದೇಶಿದ್ದು, ಅದರಂತೆ ಸಚ್ಚಿದಾನಂದ ಶೆಟ್ಟಿ ಅವರು ತಮ್ಮ ಖಾತೆಗೆ ಲಿಂಕ್‌ ಆಗಿರುವ ಪಿಒಎಸ್‌ ಮತ್ತು ಯುಪಿಐ ಮೆಷಿನ್‌ ಮೆಸ್‌ನಲ್ಲಿ ಅಳವಡಿಸಿಕೊಂಡಿದ್ದರು.

ಆದರೆ ಒಂದನೇ ಆರೋಪಿ ಜಗದೀಶ ಕೃಷ್ಣ ಅದನ್ನು ಬದಲಿಸಿ, ತನ್ನ ಖಾತೆ ಲಿಂಕ್‌ ಆಗಿರುವ ಮೆಷಿನ್‌ ಅಳವಡಿಸಿ 6, 83, 175 ರೂ. ತನ್ನ ಖಾತೆಗೆ ವರ್ಗಾಯಿಸಿಕೊಂಡಿದ್ದ. ಎರಡನೇ ಆರೋಪಿ ಅಕಿಂತಾ ವಿದ್ಯಾರ್ಥಿಗಳಿಂದ 10,48,337 ರೂ. ಮತ್ತು ಮೂರನೇ ಆರೋಪಿ ಬಾಬು 52,622 ರೂ. ವರ್ಗಾಯಿಸಿಕೊಂಡಿದ್ದಾರೆ. ಇದಲ್ಲದೆ ಮೆಸ್‌ ಕೆಲಸಗಾರರಿಗೆ ಸರಿಯಾಗಿ ವೇತನ ನೀಡಿಲ್ಲ. ಜತೆಗೆ ಸಂಸ್ಥೆಯ ಹೆಸರಿನಲ್ಲಿ ಸಾಲವಾಗಿ ದಿನಸಿ ಸಾಮಗ್ರಿಗಳನ್ನು ಪಡೆದಿರುವುದು ಸೇರಿ ಒಟ್ಟು 30 ಲಕ್ಷ ರೂ. ನಷ್ಟ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಟಾಪ್ ನ್ಯೂಸ್

1-frr

Bail ಪಡೆದು ಬಿಡುಗಡೆಯಾದ ಬೆನ್ನಲ್ಲೇ ಮುನಿರತ್ನ ಮತ್ತೆ ಬಂಧನ

Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ

Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ

1-gttt

Politicians ಜಾತಿ, ಧರ್ಮಗಳ ಮೂಲಕ ನಮ್ಮನ್ನು ಪ್ರತ್ಯೇಕಿಸುತ್ತಿದ್ದಾರೆ: ತುಷಾರ್‌ ಗಾಂಧಿ

1-joshi

Tirupati Laddu; ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷಿಸಬೇಕು: ಜೋಶಿ ಆಗ್ರಹ

16-flipkart

Flipkart Big Billion Day ಸೆ. 27 ರಿಂದ ಆರಂಭ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

ಸಂಸದ ಜಗದೀಶ್ ಶೆಟ್ಟರ್

Belagavi: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ‌: ಶೆಟ್ಟರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ

Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ

1-gttt

Politicians ಜಾತಿ, ಧರ್ಮಗಳ ಮೂಲಕ ನಮ್ಮನ್ನು ಪ್ರತ್ಯೇಕಿಸುತ್ತಿದ್ದಾರೆ: ತುಷಾರ್‌ ಗಾಂಧಿ

Hampankatta: ಪಾರ್ಕಿಂಗ್‌ ಸಮಸ್ಯೆಗೆ ‘ಮಲ್ಟಿ ಲೆವೆಲ್‌’ ಉತ್ತರ!

Hampankatta: ಪಾರ್ಕಿಂಗ್‌ ಸಮಸ್ಯೆಗೆ ‘ಮಲ್ಟಿ ಲೆವೆಲ್‌’ ಉತ್ತರ!

ಕೊರಗ ಸಮುದಾಯದಿಂದ ಅಹೋರಾತ್ರಿ ಧರಣಿ

Mulki: ಕೊರಗ ಸಮುದಾಯದಿಂದ ಅಹೋರಾತ್ರಿ ಧರಣಿ

Mangaluru: ನೂತನ ಮೇಯರ್‌ ಮನದಾಳ:ಜನಸ್ನೇಹಿ ಆಡಳಿತ, ಸ್ಮಾರ್ಟ್‌ ಸಿಟಿಗೆ ವೇಗ

Mangaluru: ನೂತನ ಮೇಯರ್‌ ಮನದಾಳ:ಜನಸ್ನೇಹಿ ಆಡಳಿತ, ಸ್ಮಾರ್ಟ್‌ ಸಿಟಿಗೆ ವೇಗ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-frr

Bail ಪಡೆದು ಬಿಡುಗಡೆಯಾದ ಬೆನ್ನಲ್ಲೇ ಮುನಿರತ್ನ ಮತ್ತೆ ಬಂಧನ

Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ

Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ

1-gttt

Politicians ಜಾತಿ, ಧರ್ಮಗಳ ಮೂಲಕ ನಮ್ಮನ್ನು ಪ್ರತ್ಯೇಕಿಸುತ್ತಿದ್ದಾರೆ: ತುಷಾರ್‌ ಗಾಂಧಿ

1-joshi

Tirupati Laddu; ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷಿಸಬೇಕು: ಜೋಶಿ ಆಗ್ರಹ

16-flipkart

Flipkart Big Billion Day ಸೆ. 27 ರಿಂದ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.