![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
Team Udayavani, Sep 29, 2023, 7:12 PM IST
ಕಾರವಾರ : ನಗರ ಸಮೀಪದ ಬಿಣಗಾ ಘಟ್ಟದ ಬಳಿಯ ರಾಷ್ಟೀಯ ಹೆದ್ದಾರಿ 66 ರಲ್ಲಿ ಶುಕ್ರವಾರ ಬೆಳಗ್ಗೆ ಅಂಕೋಲಾದಿಂದ ಕಾರವಾರಕ್ಕೆ ಬರುತ್ತಿದ್ದ ಬೈಕ್ ಸವಾರನೊರ್ವನು ಬಸ್ ಚಕ್ರಕ್ಕೆ ಸಿಲುಕಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.
ಅಂಕೋಲಾ ತಾಲೂಕಿನ ಶಿರಗುಂಜಿ ಗ್ರಾಮದ ಜಿತೇಂದ್ರ ಆನಂದು ಗೌಡ (24)ಮೃತ ಯುವಕ. ಅಂಕೋಲದಿಂದ ಕಾರವಾರಕ್ಕೆ ಬರುವಾಗ ಘಟನೆ ನಡೆದಿದೆ. ಬಿಣಗಾ ಘಟ್ಟದ ಬಳಿ ಎದುರುಗಿದ್ದ ಟ್ಯೂರಿಸ್ಟ್ ಬಸ್ ಒಂದನ್ನು ಓವರ್ ಟೇಕ್ ಮಾಡಲು ಪ್ರಯತ್ನಿಸಿದ್ದಾನೆ. ಈ ವೇಳೆ ಕಾರವಾರದ ಕಡೆಯಿಂದ ಬರುತ್ತಿದ್ದ ಕಂಟೆನರ್ ಲಾರಿ ಎದುರಾಗಿದೆ. ನಿಯಂತ್ರಣ ತಪ್ಪಿದ ಬೈಕ್ ಸವಾರ ಬಿದ್ದಿದ್ದು ಹಿಂಬದಿ ಇದ್ದ ಬಸ್ ಬೈಕ್ ಸವಾರನ ಮೇಲೆ ಹರಿದಿದೆ. ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.
ಘಟನಾ ಸ್ಥಳಕ್ಕೆ ಕಾರವಾರದ ಸಂಚಾರ ಠಾಣೆಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಾರವಾರ ಟ್ರಾಫಿಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ
Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ
ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ
Dandeli: ಬರ್ಚಿ- ಗಣೇಶಗುಡಿ ರಸ್ತೆಯಲ್ಲಿ ದ್ವಿಚಕ್ರ ವಾಹನ ಸ್ಕಿಡ್, ಸವಾರನಿಗೆ ಗಾಯ
Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.