Daily Horoscope: ಹಿತಶತ್ರುಗಳಿಂದ ವಂಚನೆ ಸಂಭವ, ಹಲವು ರಂಗಗಳಿಂದ ಕೆಲಸದ ಒತ್ತಡ


Team Udayavani, Sep 30, 2023, 7:28 AM IST

1-Saturday

ಮೇಷ: ಲಾಭ- ನಷ್ಟದ ಲೆಕ್ಕಾಚಾರವಿಲ್ಲದೆ ಮುಂದು ವರಿಯುವಿರಿ. ದೀರ್ಘ‌ ಕಾಲದಿಂದ ಬಾಕಿಯುಳಿದಿದ್ದ ವ್ಯಾವಹಾರಿಕ ಸಮಸ್ಯೆಗೆ ಪರಿಹಾರ. ಪಾಲುದಾರಿಕೆಯಲ್ಲಿ ಪಾರದರ್ಶಕತೆ ಉಳಿಸಿಕೊಳ್ಳಿ. ಉದ್ಯೋಗಸ್ಥರಿಂದ ಮಹತ್ವದ ಕಾರ್ಯ ಸುಲಭವಾಗಿ ನಿರ್ವಹಣೆ.

ವೃಷಭ: ನಿರೀಕ್ಷಿತ ಆರ್ಥಿಕ ಸಹಾಯ ಸಕಾಲ ದಲ್ಲಿ ಕೈಸೇರಿ ಕಾರ್ಯಾನುಷ್ಠಾನ ಸುಲಭ. ಉದ್ಯೋಗಸ್ಥರಿಗೆ ಹೆಚ್ಚಿನ ಜವಾಬ್ದಾರಿ. ವ್ಯವಹಾರ ಕ್ಷೇತ್ರ ವಿಸ್ತರಣೆಗೆ ಹೊಸ ಪ್ರಸ್ತಾವ ಮಂಡನೆ. ಯಂತ್ರೋಪಕರಣ ಮಾರಾಟಗಾರರಿಗೆ ಮಧ್ಯಮ ಲಾಭ.

ಮಿಥುನ: ಹಿತಶತ್ರುಗಳಿಂದ ವಂಚನೆ ಸಂಭವ. ಹಲವು ರಂಗಗಳಿಂದ ಕೆಲಸದ ಒತ್ತಡ. ದೈವಾನುಗ್ರಹದಿಂದಾಗಿ ಕಾರ್ಯ ಮುಗಿಸುವುದರಲ್ಲಿ ಯಶಸ್ಸು. ಸಾಹಿತ್ಯ ಸಾಧಕರಿಗೆ ಯಶಸ್ಸು ಮಧ್ಯಮ. ಸಂಗೀತ ಶ್ರವಣ, ಯೋಗ, ಸತ್ಸಂಗಗಳಲ್ಲಿ ಆಸಕ್ತಿ ವೃದ್ಧಿ.

ಕರ್ಕಾಟಕ: ದೀರ್ಘ‌ಕಾಲದಿಂದ ಕಾಡುತ್ತಿದ್ದ ಆರೋಗ್ಯದ ಸಮಸ್ಯೆ ಸುಲಭವಾಗಿ ಪರಿಹಾರ. ದೂರದ ಬಂಧುಗಳ ಆಗಮನ. ಉದ್ಯೋಗ ಕ್ಷೇತ್ರದ ಸಾಧನೆಯಿಂದ ಸಹೋದ್ಯೋಗಿಗಳಿಗೆ ಹರ್ಷ. ಸರಕಾರಿ ಕಾರ್ಯಾಲಯಗಳಲ್ಲಿ ಆಗಬೇಕಾಗಿದ್ದ ಕೆಲಸಗಳು ಸುಗಮ.

ಸಿಂಹ: ಎಲ್ಲ ರಂಗಗಳಲ್ಲೂ ಮುನ್ನಡೆ. ಉದ್ಯೋಗಸ್ಥರಿಗೆ ಪದೋನ್ನತಿ ಅಥವಾ ದೊಡ್ಡ ಪ್ರಮಾಣದಲ್ಲಿ ವೇತನ ಏರಿಕೆ. ಸ್ವಯಂ ಉದ್ಯಮಿಗಳ ಉತ್ಪನ್ನಗಳಿಗೆ ಒಳ್ಳೆಯ ಬೇಡಿಕೆ. ಹೊಸ ವ್ಯವಹಾರ ಕ್ಷೇತ್ರಕ್ಕೆ ಪದಾರ್ಪಣೆಯ ಬಗ್ಗೆ ಚಿಂತನೆ.

ಕನ್ಯಾ: ಆರೋಗ್ಯ ಉತ್ತಮ, ಆದರೆ ಎಚ್ಚರಿಕೆ ಅವಶ್ಯ. ಎಲೆಕ್ಟ್ರಿಕಲ್‌ ಮತ್ತು ಎಲೆಕ್ಟ್ರಾನಿಕ್ಸ್‌ ಸಾಮಗ್ರಿ ವ್ಯಾಪಾರಿಗಳಿಗೆ ಮತ್ತು ದುರಸ್ತಿ ಮಾಡುವವರಿಗೆ ಹೇರಳ ಲಾಭ. ಹಿರಿಯರ ಸಲಹೆಯನ್ನು ಪಾಲಿಸುವುದರಿಂದ ಯಶಸ್ಸು ಸುಲಭ. ದೇವತಾರ್ಚನೆ, ಶಾಸ್ತ್ರ ಅಧ್ಯಯನದಲ್ಲಿ ಆಸಕ್ತಿ.

ತುಲಾ: ಮನೆಯಲ್ಲಿ ಎಲ್ಲರ ಆರೋಗ್ಯ ಸುಮಾರಾಗಿ ತೃಪ್ತಿಕರ. ಹಿರಿಯ ಬಂಧುಗಳಿಂದ ಶುಭ ಸಮಾಚಾರ. ಸರಕಾರಿ ನೌಕರರಿಗೆ ವರ್ಗಾವಣೆಯ ಚಿಂತೆ. ಧಾರ್ಮಿಕ ವಿಚಾರ ಅಧ್ಯಯನದಲ್ಲಿ ಆಸಕ್ತಿ. ಹಳೆಯ ಸಮಸ್ಯೆಯೊಂದು ಪರ್ಯಾಯ ಚಿಕಿತ್ಸೆಯಿಂದ ಪರಿಹಾರ.

ವೃಶ್ಚಿಕ: ಮನೆಯಲ್ಲಿ ಎಲ್ಲರ ಆರೋಗ್ಯ ಉತ್ತಮ. ಉದ್ಯೋಗ ಕ್ಷೇತ್ರದಲ್ಲಿ ಸಾಧನೆಗಾಗಿ ಪ್ರಶಂಸೆ. ಸಹೋದ್ಯೋಗಿಗಳಿಂದ ಸಹಕಾರ. ಉದ್ಯಮಿಗಳ ಉತ್ಪನ್ನಗಳಿಗೆ ಒಳ್ಳೆಯ ಬೇಡಿಕೆ. ಮಹಿಳಾ ಉದ್ಯಮಿಗಳ ಉತ್ಪನ್ನಗಳ ಜನಪ್ರಿಯತೆ ವೃದ್ಧಿ.

ಧನು: ತಾಳಿದವನು ಬಾಳಿಯಾನು ಎಂಬಂತೆ ಇದುವರೆಗಿನ ತಾಳ್ಮೆ ಫ‌ಲಿಸುವ ಸಮಯ. ಆರೋಗ್ಯ ಸುಧಾರಣೆ. ನೇತ್ರ ವೈದ್ಯರೊಂದಿಗೆ ಸಮಾಲೋಚನೆ. ಸಂಗಾತಿಯ ಕ್ಷೇಮ ಚಿಂತನೆಗೆ ಸಮಯ ಮೀಸಲು. ಹತ್ತಿರದ ಧಾರ್ಮಿಕ ಕ್ಷೇತ್ರ ದರ್ಶನ ಸಂಭವ.

ಮಕರ: ಹಿರಿಯ ಹಿತೈಷಿಯೊಬ್ಬರಿಂದ ಸಹಾಯ. ಉದ್ಯೋಗ ಸ್ಥಾನದಲ್ಲಿ ಕೆಲಸದ ಒತ್ತಡ. ಲೆಕ್ಕ ಪರಿಶೋಧಕರು, ಕಟ್ಟಡ ನಿರ್ಮಾಪಕರು ಮೊದಲಾದವರಿಗೆ ಸಮಯದೊಂದಿಗೆ ಮೇಲಾಟ. ಸಹೋದ್ಯೋಗಿಗಳಿಂದ ಸಹಕಾರ.

ಕುಂಭ: ಆದಾಯ ಸ್ಥಿರ. ಮುದ್ರಣ ಸಾಮಗ್ರಿ, ಸ್ಟೇಶನರಿ ಮೊದಲಾದ ವ್ಯವಹಾರಗಳನ್ನು ನಡೆಸುವವರಿಗೆ ಆದಾಯ ತೃಪ್ತಿಕರ. ಸಗಟು ವ್ಯಾಪಾರಿಗಳಿಗೆ ಪಾವತಿ ವಿಳಂಬದ ಸಮಸ್ಯೆ. ಸಾಮಾಜಿಕ ಕ್ಷೇತ್ರದಲ್ಲಿ ಜನಪ್ರಿಯತೆ ವೃದ್ಧಿ. ಉತ್ತರ ದಿಕ್ಕಿನಿಂದ ಶುಭ ಸಮಾಚಾರ.

ಮೀನ: ಆಪ್ತರಿಂದ ನಿರೀಕ್ಷಿತ ಸಹಾಯದೊಂದಿಗೆ ಅನಿರೀಕ್ಷಿತ ಸಹಾಯ ಪ್ರಾಪ್ತಿಯ ಯೋಗ. ಉದ್ಯೋಗ ಕ್ಷೇತ್ರದಲ್ಲಿ ಉತ್ತಮ ಸಾಧನೆಯಿಂದ ಗೌರವ ವೃದ್ಧಿ. ವ್ಯವಹಾರಗಳಲ್ಲಿ ಸರಕಾರಿ ಅಧಿಕಾರಿಗಳಿಂದ ಮತ್ತು ನೌಕರರಿಂದ ಅನುಕೂಲಕರವಾಗಿ ಸ್ಪಂದನೆ.ಮನೆಯಲ್ಲಿ ಎಲ್ಲರ ಆರೋಗ್ಯ ಉತ್ತಮ. ಮಹಿಳಾ ಉದ್ಯಮಿಗಳಿಗೆ ಅಕಸ್ಮಾತ್‌ ಧನ ಲಾಭ.ಮಕ್ಕಳ ಪರೀಕ್ಷೆಯ ತಯಾರಿ ಉತ್ತಮ.

ಟಾಪ್ ನ್ಯೂಸ್

vidya balan in bhool bhulaiya 3

Vidya Balan; ಮತ್ತೆ ಬಂದಳು ಮಂಜುಳಿಕಾ!

mumbai

Short Circuit; ಅಗ್ನಿ ಆಕಸ್ಮಿಕದಲ್ಲಿ ಒಂದೇ ಕುಟುಂಬದ ಏಳು ಮಂದಿ ಸಜೀವ ದಹನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

2-kulur-1

Kuloor: ಮೊಯ್ದೀನ್‌ ಬಾವಾ ಸೋದರ ಮಮ್ತಾಜ್‌ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Kumara-Parvatha

New Guideline For Trekkers: ಇಂದಿನಿಂದ ಕುಮಾರ ಪರ್ವತ ಚಾರಣಕ್ಕೆ ಅವಕಾಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಕೇಳಿದವರಿಗೆ ಮಾತ್ರ ಸಲಹೆ ನೀಡಿ, ಅನವಶ್ಯವಾದ ವಿವಾದಕ್ಕೆ ಅವಕಾಶ ಬೇಡ

1-horoscope

Daily Horoscope: ಅವಕಾಶಗಳ ಆಯ್ಕೆಯ ವಿಷಯದಲ್ಲಿ ಗೊಂದಲ, ವ್ಯಾಪಾರಿಗಳಿಗೆ ಉತ್ತಮ ಲಾಭ

Horoscope

Daily Horoscope: ಕರ್ಮದ ಫ‌ಲವನ್ನು ಸಂತೋಷದಿಂದ ಸ್ವೀಕರಿಸಿ

1-horoscope

Horoscope: ಪರ್ವಕಾಲದಲ್ಲಿ ಹೊಸ ಯೋಜನೆಗಳು, ತಾತ್ಕಾಲಿಕ ನೌಕರರ ಕೆಲಸ ಖಾಯಂ

Dina Bhavishya

Daily Horoscope ಚಾರಿತ್ರ್ಯ ವಂತರ ಹೆಸರು ಕೆಡಿಸಲು ಸಂಚು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

vidya balan in bhool bhulaiya 3

Vidya Balan; ಮತ್ತೆ ಬಂದಳು ಮಂಜುಳಿಕಾ!

mumbai

Short Circuit; ಅಗ್ನಿ ಆಕಸ್ಮಿಕದಲ್ಲಿ ಒಂದೇ ಕುಟುಂಬದ ಏಳು ಮಂದಿ ಸಜೀವ ದಹನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

2-kulur-1

Kuloor: ಮೊಯ್ದೀನ್‌ ಬಾವಾ ಸೋದರ ಮಮ್ತಾಜ್‌ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.