Desi Swara: ದುಬೈ, ಅಬುಧಾಬಿ- ಸೆ. 30, ಅ. 1ರಂದು ಯಕ್ಷಸಂಭ್ರಮ
Team Udayavani, Sep 30, 2023, 1:25 PM IST
ದುಬೈ: ಯಕ್ಷಗಾನ ಜೋಡಿ ಪ್ರದರ್ಶನ “ಯಕ್ಷ ಸಂಭ್ರಮ’ ದುಬೈ ಮತ್ತು ಅಬುಧಾಬಿಯಲ್ಲಿ ಸೆ.30 ಮತ್ತು ಅ. 1ರಂದು ನೆರವೇರಲಿದೆ.
ಬಡಗುತಿಟ್ಟಿನ ಭಾಗವತ ಜನ್ಸಾಲೆ ರಾಘವೇಂದ್ರ ಆಚಾರಿ ಅವರ ಗಾನ ಸಾರಥ್ಯದಲ್ಲಿ ದಿಗ್ಗಜ ಕಲಾವಿದರು ಭಾಗವಹಿಸುವ ಈ ಕಾರ್ಯಕ್ರಮದಲ್ಲಿ ಚಿತ್ರಾಕ್ಷಿ ಕಲ್ಯಾಣ (ರಾಜ ರುದ್ರ ಕೋಪ) ಎಂಬ ಪ್ರಸಂಗವನ್ನು ಜೇಮ್ಸ್ ನವ ಮಿಲೇನಿಯಂ ಸ್ಕೂಲ್ ಅಲ್ -ಖೈಲ್ ದುಬೈಯಲ್ಲಿ ಸೆ. 30ರ ಸಂಜೆ 5ರಿಂದ ಹಾಗೂ ಅಬುಧಾಬಿಯಲ್ಲಿ ಚಂದ್ರಹಾಸ ಚರಿತ್ರೆ (ದುಷ್ಟಬುದ್ಧಿ ) ಎಂಬ ಪ್ರಸಂಗವನ್ನು ಜೇಮ್ಸ್ ವರ್ಲ್ಡ್ ಅಕ್ಯಾಡೆಮಿ ಅಲ ರೀಮ್ ಐಲ್ಯಾಂಡ್ ಅಬುಧಾಬಿಯಲ್ಲಿ ಅ. 1ರ ಸಂಜೆ 3 ಗಂಟೆಯಿಂದ ಹಮ್ಮಿಕೊಳ್ಳಲಾಗಿದೆ.
ಮುಮ್ಮೇಳದಲ್ಲಿ ಕಲಾವಿದರಾದ ಸುಬ್ರಹ್ಮಣ್ಯ ಚಿಟ್ಟಾಣಿ, ಕಾರ್ತಿಕ್ ಚಿಟ್ಟಾಣಿ, ಸುಧೀರ್ ಉಪ್ಪೂರ್, ಅಶೋಕ್ ಭಟ್ ಸಿದ್ದಾಪುರ, ಎಂ.ಜಿ .ಹೆಗಡೆ, ರವೀಂದ್ರ ದೇವಾಡಿಗ ಹಿಮ್ಮೇಳದಲ್ಲಿ ಜನ್ಸಾಲೆ ರಾಘವೇಂದ್ರ ಆಚಾರಿ, ಸುನಿಲ್ ಭಂಡಾರಿ ಮತ್ತು ಪ್ರಸನ್ನ ಹೆಗ್ಗಾರ್ ಅವರು ಭಾಗವಹಿಸಲಿದ್ದಾರೆ. ಅವರ ಜತೆ ಸ್ಥಳೀಯ ಕಲಾವಿದರಾದ ವಿನಾಯಕ ಹೆಗೆಡೆ, ವಿಶ್ವೇಶ್ವರ ಅಡಿಗ, ಕಿಶೋರ್ ಗಟ್ಟಿ ಮತ್ತು ಅನನ್ಯಾ ವೇದವ್ಯಾಸ ಅವರು ವೇದಿಕೆ ಹಂಚಿಕೊಳ್ಳಲಿದ್ದಾರೆ.
ದುಬೈ ಕಾರ್ಯಕ್ರಮದಲ್ಲಿ ಕೆಎನ್ಆರ್ಐ ಅಧ್ಯಕ್ಷ ಪ್ರವೀಣ್ ಶೆಟ್ಟಿ, ಉದ್ಯಮಿ ಶ್ಯಾಮ್ ಭಟ್ ಅವರು ಮುಖ್ಯ ಅತಿಥಿಗಳಾಗಿ ಅಬುಧಾಬಿ ಕರ್ನಾಟಕ ಸಂಘದ ಅಧ್ಯಕ್ಷ ಸರ್ವೋತ್ತಮ ಶೆಟ್ಟಿ ಪಾಲ್ಗೊಳ್ಳುವರು. ಪ್ರದರ್ಶನಗಳಿಗೆ ಉಚಿತ ಪ್ರವೇಶವಿದ್ದು ಯಕ್ಷಗಾನ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕಾಗಿ ಗಣಪತಿ ಭಟ್ ಹಾಗೂ ಪ್ರಶಾಂತ್ ಭಟ್ ವಿನಂತಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Navaratri 2024: ನವರಾತ್ರಿ “ನವ ಚೈತನ್ಯದ ನವರಾತ್ರಿಗಳು”
Navaratri 2024:ಕರಾವಳಿಯ ನವದಿನದ ಸಂಭ್ರಮ-ಮಂಗಳೂರು ದಸರಾ’ ಒಂದು ವಿಶಿಷ್ಟ ಅನುಭೂತಿ
Navaratri 2024: ನವ ರೂಪದಲ್ಲಿ ದೇವಿಯ ದೈವಿಕ ನವರಾತ್ರಿಗಳು-ಶಕ್ತಿಯ ಸಂಕೇತ ಶೈಲಪುತ್ರಿ
ವಿಶ್ವಬ್ರಾಹ್ಮಣ ಒಕ್ಕೂಟ ಮಸ್ಕತ್: ಸ್ವಯಂ ಪ್ರೇರಿತ ರಕ್ತದಾನ ಶಿಬಿರ
ಯಕ್ಷಧ್ರುವ ಪಟ್ಲ ಫೌಂಡೇಶನ್: 75 ದಿನಗಳ ಯಕ್ಷಯಾನ ಸಮಾರೋಪ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Minchu Hulu Review: ಮಿಂಚುಹುಳು ತಂದ ಹೊಸಕಿರಣ
Haryana Polls; ಕೈ ಕಾರ್ಯಕರ್ತರು ಮತ್ತು ಪಕ್ಷೇತರನ ಬೆಂಬಲಿಗರ ಮಾರಾಮಾರಿ
Vinesh Phogat; ನನ್ನ ತಂದೆಯ ಸಹಾಯವನ್ನು ವಿನೇಶ್ ಮರೆತಿದ್ದಾರೆ: ಬಬಿತಾ ಫೋಗಾಟ್
Bigg Boss: ಬಿಗ್ ಬಾಸ್ ಮನೆಯಲ್ಲಿ ರಾದ್ಧಾಂತ ಸೃಷ್ಟಿಸಿದ ವಿವಾದಿತ ಸ್ಪರ್ಧಿಗಳಿವರು..
Irani Cup: ತನುಷ್ ಕೋಟ್ಯಾನ್ ದಿಟ್ಟ ಹೋರಾಟ; 27 ವರ್ಷದ ಬಳಿಕ ಇರಾನಿ ಕಪ್ ಗೆದ್ದ ಮುಂಬೈ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.