Beauty Tips: ಸೌಂದರ್ಯ ಹೆಚ್ಚಿಸಿಕೊಳ್ಳಲು ಸುಲಭ ಉಪಾಯಗಳು


Team Udayavani, Oct 2, 2023, 3:47 PM IST

TDY-17

ಪಾರ್ಟಿ, ಫ‌ಂಕ್ಷನ್‌ಗಳಲ್ಲಿ ತಾವು ಚೆನ್ನಾಗಿ ಕಾಣಬೇಕೆಂದು  ಹೆಂಗಳೆಯರು ಬಯಸುತ್ತಾರೆ. ಅದಕ್ಕಾಗಿ ಸಾಕಷ್ಟು ತಯಾರಿ ನಡೆಸುತ್ತಾರೆ. ಇದಕ್ಕಾಗಿ ಟ್ರೆಂಡ್‌ನ‌ಲ್ಲಿರುವ ಮೇಕಪ್‌ ಬಗ್ಗೆ ತಿಳಿಯಲು ಹಾಗೂ ಮನೆಯಲ್ಲೇ ಸಿಗುವ ಪದಾರ್ಥಗಳಿಂದ ತ್ವಚೆಯ ಸೌಂದರ್ಯ ಹೆಚ್ಚಿಸಲು ಸಾಕಷ್ಟು ಟಿಪ್ಸ್ ನೀಡುವ ಚಾನೆಲ್‌ ಒಂದಿದೆ. ಅದೇ -ಸಂಗೀತಾಸ್‌ ಕ್ರಿಯೇಟಿವ್‌ ಲೈಫ್ ಸ್ಟೈಲ್‌ ಯುಟ್ಯೂಬ್‌ ಚಾನೆಲ್

ಬ್ಯೂಟಿಷಿಯನ್‌ ಪದ್ಮಾ ಅವರು 2018ರಲ್ಲಿ ಈ ಚಾನೆಲ್‌ ಆರಂಭಿಸಿದರು. ಸದ್ಯ 5.9 ಲಕ್ಷಕ್ಕೂ ಅಧಿಕ ಸಬ್‌ಸೆð„ಬರ್‌ಗಳನ್ನು ಹೊಂದಿದ್ದು, ಸೌಂದರ್ಯ ಸಲಹೆ ಕುರಿತು 380ಕ್ಕೂ ಹೆಚ್ಚು  ವಿಡಿಯೋ ಅಪ್‌ಲೋಡ್‌ ಮಾಡಿದ್ದಾರೆ. ಮೊಸರು ಬಳಕೆಯಿಂದ ಮುಖದ ಕಪ್ಪು ಕಲೆಯನ್ನು ದೂರ ಮಾಡುವುದು ಹೇಗೆ? ಬಾಳೆಹಣ್ಣಿನ ಬಳಕೆಯಿಂದ ಕಪ್ಪಾದ ಮುಖ ಬೆಳ್ಳಗಾಗಿಸುವುದು ಹೇಗೆ? ಮೆಹಂದಿ ಹಾಕುವು­ದನ್ನು ಸುಲಭವಾಗಿ ಕಲಿಯಿರಿ, ಹೊಳೆಯುವ ಚರ್ಮ ಪಡೆಯಲು ಏನು ಮಾಡಬೇಕು? ಮುಲ್ತಾನಿ ಮಟ್ಟಿಯ ಬಳಕೆ, 5 ನಿಮಿಷದಲ್ಲಿ ಮಾಡಬಹುದಾದ ಅತ್ಯುತ್ತಮ ಹೇರ್‌ ಸ್ಟೈಲ್‌, ಕುತ್ತಿಗೆ ಕಪ್ಪಾಗಿದ್ದಾಗ ಏನು ಮಾಡಬೇಕು? ಸೀರೆ ಸೆರಗು ಮಾಡಿಸುವ ಸುಲಭ ವಿಧಾನ…ಹೀಗೆ ಸಮಾರಂಭಗಳಿಗೆ ತಯಾರಾಗಲು ನೆರವಾಗುವ ಸಾಕಷ್ಟು ಟಿಪ್ಸ್ ಚಾನೆಲ್‌ನಲ್ಲಿ ಇವೆ.

ಪಾರ್ಲರ್‌ಗೆ ತೆರಳಿ ಹಣ, ಸಮಯ, ವ್ಯಯಸುವ ಬದಲು ಮನೆಯಲ್ಲೇ ಸಿಗುವ ನೈಸರ್ಗಿಕ ಪದಾರ್ಥದಿಂದ ಸೌಂದರ್ಯ ಹೆಚ್ಚಿಸಿಕೊಳ್ಳುವ ಬಗ್ಗೆ ಇವರು ಮಾಡಿರುವ ವಿಡಿಯೋಗಳು ಹೆಚ್ಚು ಉಪಯುಕ್ತವಾಗಿದೆ. ತಲೆ ಕೂದಲಿನ ಪೋಷಣೆಯ ಬಗ್ಗೆಯೂ ಸಾಕಷ್ಟು ಮಾಹಿತಿಯನ್ನು ತಮ್ಮ ಚಾನೆಲ್‌ನಲ್ಲಿ ಹಂಚಿಕೊಂಡಿದ್ದಾರೆ. ತಲೆ ಕೂದಲು ಉದುರುವುದನ್ನು ತಡೆಗಟ್ಟುವಿಕೆ. ಹೊಟ್ಟು ನಿವಾರಣೆ…ಹೀಗೆ ಅನೇಕ ಮಾಹಿತಿಗಳು ಇವರ ಚಾನೆಲ್‌ನಲ್ಲಿ ಲಭ್ಯವಿದೆ. ಹೆಚ್ಚಿನ ಮಾಹಿತಿಗೆ ಈ ಕೆಳಗಿನ ಲಿಂಕ್‌ಗೆ ಭೇಟಿ ನೀಡಿ: https://youtube.com/SangeetasCreativeLifestyle

-ಪೂಜಾ ಭದ್ರಾವತಿ

ಟಾಪ್ ನ್ಯೂಸ್

Cashews

Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್‌ ಸಿಸ್ಟಮ್‌

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ

Eid-Milad

Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್‌ ಮಿಲಾದ್‌

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಣ್ಣಿಗೆ ಬಟ್ಟೆ ಕಟ್ಟಿಕೊಂಡವಳ ಕಷ್ಟ, ಕೋಪ ಮತ್ತು ಕನವರಿಕೆ

ಕಣ್ಣಿಗೆ ಬಟ್ಟೆ ಕಟ್ಟಿಕೊಂಡವಳ ಕಷ್ಟ, ಕೋಪ ಮತ್ತು ಕನವರಿಕೆ

Gudavi Pakshidhama: ದೂರದೊಂದು ತೀರದಿಂದ… ಸೈಬೀರಿಯಾದಿಂದ ಶಿವಮೊಗ್ಗದ ಗುಡವಿಗೆ!

Gudavi Pakshidhama: ದೂರದೊಂದು ತೀರದಿಂದ… ಸೈಬೀರಿಯಾದಿಂದ ಶಿವಮೊಗ್ಗದ ಗುಡವಿಗೆ!

2

Short Stories: ಸಣ್ಕತೆ ಸಾಮ್ರಾಜ್ಯ: ಪುಟ್‌ ಪುಟ್‌ ಕತೆ, ಪುಟಾಣಿ ಕತೆ…

ಹಸಿರು ವನಸಿರಿ ಸಂಡೂರಿನ ಸಿರಿ

ಹಸಿರು ವನಸಿರಿ ಸಂಡೂರಿನ ಸಿರಿ

Vinayak Torvi: ಸ್ವರ ಸಾಮ್ರಾಟರಿಗೆ ಅಮೃತ ಮಹೋತ್ಸವ 

Vinayak Torvi: ಸ್ವರ ಸಾಮ್ರಾಟರಿಗೆ ಅಮೃತ ಮಹೋತ್ಸವ 

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Cashews

Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್‌ ಸಿಸ್ಟಮ್‌

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ

Eid-Milad

Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್‌ ಮಿಲಾದ್‌

1-32

Cat; ವಿಶ್ವದ ಹಿರಿಯ ಬೆಕ್ಕು, 33 ವರ್ಷದ ರೋಸಿ ಇನ್ನಿಲ್ಲ

yogi-3

Pakistan ಕ್ಯಾನ್ಸರ್‌, ಅದರ ಹುಟ್ಟಿಗೆ ಕಾಂಗ್ರೆಸ್‌ ಕಾರಣ: ಯೋಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.