Mangaluru ಜಗತ್ತಿಗೆ ಸಹಿಷ್ಣುತೆ, ಸ್ನೇಹದ ಸಂದೇಶ ಅಗತ್ಯ: ಡಾ| ಸಖಾಫಿ


Team Udayavani, Oct 2, 2023, 11:28 PM IST

Mangaluru ಜಗತ್ತಿಗೆ ಸಹಿಷ್ಣುತೆ, ಸ್ನೇಹದ ಸಂದೇಶ ಅಗತ್ಯ: ಡಾ| ಸಖಾಫಿ

ಮಂಗಳೂರು:ಇಂದಿನ ಕಾಲದಲ್ಲಿ ಜಗತ್ತಿಗೆ ಸಹಿಷ್ಣುತೆ ಮತ್ತು ಸ್ನೇಹದ ಸಂದೇಶದ ಅಗತ್ಯವಿದೆ ಎಂದು ಸುನ್ನಿ ಸಂಘಟನೆಗಳ ನೇತಾರ ಡಾ| ಎಂ.ಎಸ್‌.ಎಂ. ಅಬ್ದುರ್ರಶೀದ್‌ ಝೈನಿ ಕಾಮಿಲ್‌ ಸಖಾಫಿ ಹೇಳಿದ್ದಾರೆ.

ಕರ್ನಾಟಕ ಮುಸ್ಲಿಂ ಜಮಾಅತ್‌, ಎಸ್‌ವೈಎಸ್‌, ಎಸ್ಸೆಸ್ಸೆಫ್ ದ.ಕ. ಜಿಲ್ಲೆ ವೆಸ್ಟ್ ಸಂಯುಕ್ತ ಆಶ್ರಯದಲ್ಲಿ ನಗರದಲ್ಲಿ ಸೋಮವಾರ ನಡೆದ “ಇಲಲ್ ಹಬೀಬ್‌’ ಮಿಲಾದ್‌ ಬೃಹತ್‌ ರ‍್ಯಾಲಿಯ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

ಪ್ರವಾದಿ ಮುಹಮ್ಮದ್‌ ಪೈಗಂಬರ್‌ ಬಲವಂತದಿಂದ ಯಾರನ್ನೂ ಗೆದ್ದಿರಲಿಲ್ಲ. ಬದಲಾಗಿ ನಿಸ್ವಾರ್ಥ ಪ್ರೀತಿ, ಕರುಣೆ, ದಯೆಯ ಮೂಲಕ ಸಾಧಿಸಿ ತೋರಿಸಿದರು. ಅವರ ಸಂದೇಶ ಇಂದಿಗೂ ಪ್ರಸ್ತುತವಾಗಿದೆ ಎಂದರು.

ಎಸ್ಸೆಸ್ಸೆಫ್ ಜಿಲ್ಲಾಧ್ಯಕ್ಷ ಮನ್ಸೂರ್‌ ಹಿಮಮಿ ಮೊಂಟೆಪದವು ಸಮಾರೋಪ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ದ.ಕ. ಜಿಲ್ಲೆ ವಕ್ಫ್ ಬೋರ್ಡ್‌ ಅಧ್ಯಕ್ಷ ಬಿ.ಎ. ನಾಸಿರ್‌ ಲಕ್ಕಿಸ್ಟಾರ್‌ ಜಾಥಾದ ನಾಯಕರಿಗೆ ಧ್ವಜ ಹಸ್ತಾಂತರಿಸುವ ಮೂಲಕ ರ‍್ಯಾಲಿಗೆ ಚಾಲನೆ ನೀಡಿದರು. ಸುನ್ನಿ ಸಂಘಟನೆಗಳ ನಾಯಕ ವಳವೂರು ಮುಹಮ್ಮದ್‌ ಸಅದಿ ದುಆಗೈದರು. ದ.ಕ.ಜಿಲ್ಲಾ ಮುಸ್ಲಿಂ ಜಮಾಅತ್‌ ಅಧ್ಯಕ್ಷ ಬಿ.ಎಂ. ಮುಮ್ತಾಝ ಅಲಿ ಅಧ್ಯಕ್ಷತೆ ವಹಿಸಿದ್ದರು.

ಇಲಲ್ ಹಬೀಬ್ ಮೀಲಾದ್‌ ಸಮಿತಿಯ ಅಧ್ಯಕ್ಷ ಹಾಫಿಳ್‌ ಯಾಕೂಬ್ ಸಅದಿ ಸ್ವಾಗತಿಸಿ, ಪ್ರಸ್ತಾವನೆಗೈದರು. ಎಸ್‌ವೈಎಸ್‌ ಜಿಲ್ಲಾಧ್ಯಕ್ಷ ವಿ.ಯು. ಝುಹ್ರಿ, ಎಸ್‌ಎಂಎ ಜಿಲ್ಲಾಧ್ಯಕ್ಷ ಎ.ಪಿ. ಇಸ್ಮಾಯೀಲ್ ಅಡ್ಯಾರ್‌, ಉಳ್ಳಾಲ ದರ್ಗಾ ಅಧ್ಯಕ್ಷ ಮುಹಮ್ಮದ್‌ ಹನೀಫ್ ಹಾಜಿ, ಕೆಎಂ ಅಬೂಬಕರ್‌ ಸಿದ್ದೀಕ್‌ ಮೋಂಟುಗೋಳಿ, ಅಶ್ರಫ್ ಸಅದಿ ಮಲ್ಲೂರು, ಕೆಕೆಎಂ ಕಾಮಿಲ್‌ ಸಖಾಫಿ, ಬಶೀರ್‌ ಮದನಿ ಕೂಳೂರು, ಇಸ್ಮಾಯೀಲ್‌ ಸಅದಿ ಕಿನ್ಯ, ಕೆಎಂ ಮುಸ್ತಫಾ ನಯೀಮಿ, ಎಸ್‌ಕೆ ಖಾದರ್‌ ಹಾಜಿ ಮುಡಿಪು, ಹಮೀದ್‌ ಬಜಪೆ, ಮುಹಮ್ಮದ್‌ ಸುಹೈಲ್‌ ಫ‌ರಂಗಿಪೇಟೆ, ಶಾಕಿರ್‌ ಎಂಎಸ್ಸಿ ಬಜಪೆ, ಮುತ್ತಲಿಬ್‌ ಮೂಡುಬಿದಿರೆ, ಇಸ್ಮಾಯಿಲ್‌ ಮಾಸ್ಟರ್‌ ಮೊಂಟೆಪದವು, ಇಲಲ್‌ ಹಬೀಬ್‌ ಮೀಲಾದ್‌ ಸಮಿತಿಯ ಪ್ರಧಾನ ಕಾರ್ಯದರ್ಶಿ ಅಶ್ರಫ್ ಕಿನಾರ, ಕರ್ನಾಟಕ ಮುಸ್ಲಿಮ್ ಜಮಾಅತ್‌ನ ಪ್ರಧಾನ ಕಾರ್ಯದರ್ಶಿ ಅಬ್ದುಲ್‌ ರಹೀಂ ಸಅದಿ ಕತರ್‌, ಎಸ್‌ವೈಎಸ್‌ ದ.ಕ. ಜಿಲ್ಲಾ ವೆಸ್ಟ್ ಪ್ರಧಾನ ಕಾರ್ಯದರ್ಶಿ ಅಬ್ದುಲ್‌ ರಹ್ಮಾನ್‌ ಪ್ರಿಂಟೆಕ್‌, ಎಸ್ಸೆಸ್ಸೆಫ್ ಕೋಶಾಧಿಕಾರಿ ಇರ್ಷಾದ್‌ ಹಾಜಿ ಗೂಡಿನಬಳಿ, ಸಮಿತಿಯ ಕೋಶಾಧಿಕಾರಿ ಮುಹಮ್ಮದ್‌ ಕಾವೂರು ಪಾಲ್ಗೊಂಡಿದ್ದರು.

ಬೃಹತ್‌ ರ‍್ಯಾಲಿ
ಬಾವುಟಗುಡ್ಡೆ ಈದ್ಗಾ ಮಸ್ಜಿದ್‌ ಬಳಿಯಿಂದ ಆರಂಭಗೊಂಡ ಬೃಹತ್‌ ರ‍್ಯಾಲಿ ಹಂಪನಕಟ್ಟೆ ಮಾರ್ಗವಾಗಿ ಸಾಗಿಬಂದು ಮಂಗಳೂರು ಮಿನಿ ವಿಧಾನಸೌಧದ ಬಳಿ ಸಮಾಪನಗೊಂಡಿತು.

ಟಾಪ್ ನ್ಯೂಸ್

2-mng-kbc

Mangaluru: ಕೌನ್‌ ಬನೇಗಾ ಕರೋಡ್‌ಪತಿಯಲ್ಲಿ 6.40 ಲ.ರೂ. ಗೆದ್ದ ಅಪೂರ್ವಾ ಶೆಟ್ಟಿ

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

CM-Mysore1

MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ

Kota-poojary

Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

1-horoscope

Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ

Text-Bokk

KSOU: ಪರೀಕ್ಷೆ ಸಮೀಪಿಸುತ್ತಿದ್ದರೂ ಮುದ್ರಿತ ಪಠ್ಯ ಸಿಗಲಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-mng-kbc

Mangaluru: ಕೌನ್‌ ಬನೇಗಾ ಕರೋಡ್‌ಪತಿಯಲ್ಲಿ 6.40 ಲ.ರೂ. ಗೆದ್ದ ಅಪೂರ್ವಾ ಶೆಟ್ಟಿ

Mangaluru: ಸೈಬರ್‌ ಕ್ರೈಂ ಅಧಿಕಾರಿ ಹೆಸರಿನಲ್ಲಿ ಬೆದರಿಸಿ 35 ಲ.ರೂ. ವಂಚನೆ

Mangaluru: ಸೈಬರ್‌ ಕ್ರೈಂ ಅಧಿಕಾರಿ ಹೆಸರಿನಲ್ಲಿ ಬೆದರಿಸಿ 35 ಲ.ರೂ. ವಂಚನೆ

Manglrui

Mangaluru: ಸಂಸ್ಥೆಯ ಬೆಳವಣಿಗೆಯಲ್ಲಿ ಮಾನವ ಸಂಪನ್ಮೂಲ ಪಾತ್ರ ಪ್ರಮುಖ: ಮಂಜುನಾಥ ಭಂಡಾರಿ

0888

Leopard: ಮೂಲ್ಕಿ ಕೊಯ್ಯಾರಿನಲ್ಲಿ ಚಿರತೆ?

1-aaa

Ullal;ಜನಪ್ರತಿನಿಧಿಗಳು ಸೇರಿ ಹಲವರಿಂದ ಅರ್ಜುನ್ ಅಂತಿಮ ದರ್ಶನ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

2-mng-kbc

Mangaluru: ಕೌನ್‌ ಬನೇಗಾ ಕರೋಡ್‌ಪತಿಯಲ್ಲಿ 6.40 ಲ.ರೂ. ಗೆದ್ದ ಅಪೂರ್ವಾ ಶೆಟ್ಟಿ

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

CM-Mysore1

MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ

Kota-poojary

Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.