“CPM ನಿಂದಾಗಿ ಮುಸ್ಲಿಂ ಮಹಿಳೆಯರ ಹಿಜಾಬ್ ತ್ಯಾಗ”- CPM ನಾಯಕ ಕೆ.ಅನಿಲ್ ಕುಮಾರ್ ಹೇಳಿಕೆ
Team Udayavani, Oct 4, 2023, 12:16 AM IST
ಮಲಪ್ಪುರಂ: “ಸಿಪಿಎಂ ಪ್ರಭಾವದಿಂದಾಗಿ ಮಲ್ಲ ಪುರಂ ಜಿಲ್ಲೆಯಲ್ಲಿ ಮುಸ್ಲಿಂ ಮಹಿಳೆ ಯರು ಹಿಜಾಬ್ ತ್ಯಜಿಸುತ್ತಿದ್ದಾರೆ’ ಎಂದು ಸಿಪಿಎಂ ನಾಯಕ ಕೆ.ಅನಿಲ್ ಕುಮಾರ್ ಹೇಳಿದ್ದಾರೆ. ಈವರ ಈ ಹೇಳಿಕೆಯು ಮುಸ್ಲಿಂ ಮೂಲಭೂತವಾದಿಗಳ ಆಕ್ರೋಶಕ್ಕೆ ಕಾರಣವಾಗಿದೆ.
ಮಲ್ಲಪುರನಲ್ಲಿ ಮಂಗಳವಾರ ಮಾತನಾಡಿದ ಅವರು, “ಜಿಲ್ಲೆಯಲ್ಲಿ ಶಿಕ್ಷಣ ವ್ಯವಸ್ಥೆ ಅಭಿವೃದ್ಧಿಯಾಗಿದೆ. ಇದಕ್ಕೆ ಕೆಲವು ಧಾರ್ಮಿಕ ಸಂಘಟನೆಗಳು ಕಾರಣವೇ?. ಸಿಪಿಎಂ ಮಲ್ಲಪುರ ಜಿಲ್ಲೆಯ ಉಗಮಕ್ಕೆ ಕಾರಣವಾಗಿದೆ’ ಎಂದಿದ್ದಾರೆ. “ರಾಜ್ಯದಲ್ಲಿ ಶಿಕ್ಷಣ ವ್ಯವಸ್ಥೆಯನ್ನು ಸಿಪಿಎಂ ಉನ್ನತೀಕರಿಸಿದೆ. ಪಕ್ಷದ ಪ್ರಭಾವದಿಂದಾಗಿ ಈಗ ಮುಸ್ಲಿಂ ಯುವತಿಯರು ಹಿಜಾಬ್ ಧರಿಸಲು ನಿರಾಕರಿಸುತ್ತಿದ್ದಾರೆ’ ಎಂದು ಹೇಳಿದ್ದಾರೆ.
“ಸಿಪಿಎಂ ಇಬ್ಬಗೆಯ ನೀತಿ ಅನುಸರಿಸುತ್ತಿದೆ’ ಎಂದು ಸುನ್ನಿ ಸಂಘಟನೆ “ಸಂಸ್ಥಾ’ ಆರೋಪಿಸಿದೆ. ಐಯುಎಂಲ್ ಕೂಡ ಹೇಳಿಕೆಯನ್ನು ಖಂಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ
Tirupati ತಿರುಪತಿ ಲಡ್ದು ಪ್ರಸಾದದಲ್ಲಿ ಬೀಫ್ ಫ್ಯಾಟ್!:ಲ್ಯಾಬ್ ವರದಿಯಲ್ಲಿ ದೃಢ
Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್ ಡೆಲಿವರಿ ಯುವಕ ಆತ್ಮಹತ್ಯೆ
Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ
Chennai: ರಸ್ತೆ ಬದಿ ಪತ್ತೆಯಾದ ಸೂಟ್ಕೇಸ್ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.