NIA ಕಾಸರಗೋಡಿಗೂ ಬಂದಿದ್ದ ಐಸಿಸ್‌ ಉಗ್ರ ಶಹನವಾಜ್‌?

ಪಶ್ಚಿಮ ಘಟ್ಟದಲ್ಲಿ ಐಸಿಸ್‌ ಧ್ವಜ ಸ್ಥಾಪನೆ!

Team Udayavani, Oct 4, 2023, 12:22 AM IST

NIA ಕಾಸರಗೋಡಿಗೂ ಬಂದಿದ್ದ ಐಸಿಸ್‌ ಉಗ್ರ ಶಹನವಾಜ್‌?

ಕಾಸರಗೋಡು: ಹೊಸದಿಲ್ಲಿಯಲ್ಲಿ ಸೆ. 2ರಂದು ಬಂಧಿತನಾದ ಅಂತಾರಾಷ್ಟ್ರೀಯ ಭಯೋತ್ಪಾದಕ ಸಂಘಟನೆಯಾದ ಇಸ್ಲಾಮಿಕ್‌ ಸ್ಟೇಟ್‌ (ಐಸಿಸ್‌) ಭಯೋತ್ಪಾದಕ ಶಹನವಾಜ್‌ ಅಲಿಯಾಸ್‌ ಶಾಫಿ ಉಸಾಮ ಈ ಹಿಂದೆ ತನ್ನ ಸಹಚರರೊಂದಿಗೆ ಉಡುಪಿ ಮೂಲಕ ಕಾಸರಗೋಡು ಮತ್ತು ಕಣ್ಣೂರಿಗೂ ಬಂದಿದ್ದ. ಅಲ್ಲದೆ ಕೇರಳದ ಪಶ್ಚಿಮ ಘಟ್ಟಕ್ಕೆ ಸೇರಿದ ಪ್ರದೇಶಗಳಲ್ಲಿ ತಮ್ಮ ಸಂಘಟನೆಯ ಐಸಿಸ್‌ ಪತಾಕೆಯನ್ನು ಸ್ಥಾಪಿಸಿ ಅಲ್ಲಿಂದ ಹಲವು ಛಾಯಾಚಿತ್ರಗಳನ್ನು ತೆಗೆದಿ ದ್ದನೆಂದೂ ಎನ್‌ಐಎ ತನಿಖೆ ಯಲ್ಲಿ ಸ್ಪಷ್ಟಗೊಂಡಿದೆ.

ಆ ಛಾಯಾಚಿತ್ರಗಳನ್ನು ಎನ್‌ಐಎ ವಶಪಡಿಸಿಕೊಂಡಿದೆ. ಆತ ಕೇರಳದಲ್ಲೂ ಬಾಂಬ್‌ ಸ್ಫೋಟ ನಡೆಸಲು ಯೋಜನೆ ಹಾಕಿದ್ದನೆಂಬ ಕಳವಳಕಾರಿ ಮಾಹಿತಿ ತನಿಖಾ ತಂಡಕ್ಕೆ ಲಭಿಸಿದೆ. ಪಶ್ಚಿಮ ಘಟ್ಟ ಪರಿಸರದಲ್ಲಿ ತೆಗೆದಿದ್ದ ಫೋಟೋಗಳ ಉದ್ದೇಶವೇನು ಎಂಬುದರ ಬಗ್ಗೆ ಸಮಗ್ರ ತನಿಖೆ ನಡೆಯುತ್ತಿದೆ.

ಶಹನವಾಸ್‌ ಚಾಟ್‌ ಅಪ್ಲಿಕೇಶನ್‌ ಮೂಲಕ ಪಾಕಿಸ್ಥಾನದ ಹ್ಯಾಂಡ್ಲರ್‌ಗಳನ್ನು ಪದೇ ಪದೆ ಸಂಪರ್ಕಿಸುತ್ತಿದ್ದ. ಈತನ ಫೋನ್‌ ಕರೆ ಪರಿಶೀಲಿಸಿದಾಗ ಆ ಕುರಿತಾದ ಹಲವು ಮಾಹಿತಿಗಳು ಎನ್‌ಐಎಗೆ ಲಭಿಸಿವೆ.

ಶಹನವಾಸ್‌ ಸಹಚರರಾದ ರಿಜ್ವಾನ್‌ ಅಶ್ರಫ್‌ನನ್ನು ಲಕ್ನೋದಲ್ಲಿ ಮತ್ತು ಮೊಹಮ್ಮದ್‌ ಅರ್ಷದ್‌ ವಾರ್ಸಿಯನ್ನು ಉತ್ತರ ಪ್ರದೇಶದಲ್ಲಿ ಬಂಧಿಸಲಾಗಿತ್ತು.

 

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

6

Arrested: ಪತ್ನಿಯ ಕೊ*ಲೆಗೆ ಯತ್ನ; ಪತಿಯ ಬಂಧನ

Kasargod: ಕೊ*ಲೆ ಯತ್ನ: ನಾಲ್ವರ ಬಂಧನ

Kasargod: ಕೊ*ಲೆ ಯತ್ನ: ನಾಲ್ವರ ಬಂಧನ

Arrested: ಹಲವು ಪ್ರಕರಣಗಳ ಆರೋಪಿ ಬಂಧನ

Arrested: ಹಲವು ಪ್ರಕರಣಗಳ ಆರೋಪಿ ಬಂಧನ

Kasargod: ವಿದ್ಯಾರ್ಥಿಗೆ ಹಲ್ಲೆ: ಇಬ್ಬರಿಗೆ ಸಜೆ, ದಂಡ

Kasargod: ವಿದ್ಯಾರ್ಥಿಗೆ ಹಲ್ಲೆ: ಇಬ್ಬರಿಗೆ ಸಜೆ, ದಂಡ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.