Sagara: ಕಳವು ಮಾಡಿದ್ದ ಬೈಕ್ ಸಮೇತ ಕಳ್ಳನ ಬಂಧನ
Team Udayavani, Oct 4, 2023, 9:12 PM IST
ಸಾಗರ: ಇಲ್ಲಿನ ನೆಹರೂ ಮೈದಾನದ ಸಮೀಪದ ಉರ್ದು ಶಾಲೆ ಬಳಿ ನಡೆದ ಬೈಕ್ ಕಳ್ಳತನದ ಪ್ರಕರಣವನ್ನು ಬೇಧಿಸಿರುವ ನಗರ ಠಾಣೆ ಪೊಲೀಸರು ಮಾಲು ಸಮೇತ ಆರೋಪಿಯನ್ನು ಬಂಧಿಸಿದ್ದಾರೆ. ಬುಧವಾರ ಆರೋಪಿ ರಾಮನಗರದ ಗಾರೆ ಕೆಲಸ ಮಾಡುವ ಮಹಮ್ಮದ್ ಇಮ್ರಾನ್(28), ವಶಕ್ಕೆ ಪಡೆದು ಈತನಿಂದ ಸುಮಾರು 70 ಸಾವಿರ ರೂ. ಮೌಲ್ಯದ ಬೈಕ್ನ್ನು ವಶಪಡಿಸಿಕೊಳ್ಳಲಾಗಿದೆ.
ಸೆ. 26 ರಂದು ಹೀರೋ ಹೊಂಡಾ ಸ್ಪ್ಲೆಂಡರ್ ಬೈಕ್ ಕಳ್ಳತನವಾಗಿತ್ತು. ಡಿವೈಎಸ್ಪಿ ಗೋಪಾಲಕೃಷ್ಣ ಟಿ. ನಾಯ್ಕ ಹಾಗೂ ಪೇಟೆ ಠಾಣೆ ಪೊಲೀಸ್ ಇನ್ಸ್ಪೆಕ್ಟರ್ ಸೀತಾರಾಂ ಅವರ ಮಾರ್ಗದರ್ಶನದಲ್ಲಿ ನಗರ ಪೊಲೀಸ್ ಠಾಣೆಯ ಪಿಎಸ್ಐ ನಾಗರಾಜ್ ಹಾಗೂ ಟಿ.ಡಿ. ಸಾಗರ್ಕರ್ ನೇತೃತ್ವದಲ್ಲಿ ಠಾಣೆಯ ಅಪರಾಧ ವಿಭಾಗದ ಸಿಬ್ಬಂದಿಗಳಾದ ರತ್ನಾಕರ್, ವಿಕಾಸ್, ವಿಶ್ವನಾಥ್, ಕೃಷ್ಣಮೂರ್ತಿ ಮತ್ತು ಮಹಿಳಾ ಪೇದೆ ಶಿಲ್ಪಾ ಅವರನ್ನು ಒಳಗೊಂಡ ತಂಡ ತನಿಖೆಯಲ್ಲಿ ಪಾಲ್ಗೊಂಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
High Court: ರಾಷ್ಟ್ರದ ಹಿತಾಸಕ್ತಿ ಎದುರು ವ್ಯಕ್ತಿ ಸ್ವಾತಂತ್ರ್ಯಕ್ಕಿಲ್ಲ ಮನ್ನಣೆ
Anandapura ಬಳಿ ಕಾರು-ಬಸ್ಸು ಮುಖಾಮುಖಿ ಡಿಕ್ಕಿ; ತಪ್ಪಿದ ಅನಾಹುತ
Sagara: ಶಾಲಾ ಮಕ್ಕಳಿಗೆ ಆರು ದಿನ ಮೊಟ್ಟೆ ವಿತರಿಸುವ ಕಾರ್ಯಕ್ರಮಕ್ಕೆ ಚಾಲನೆ
ಕಾರ್ಮಿಕ ಇಲಾಖೆಯಿಂದ ಬಹಳಷ್ಟು ಅನುಕೂಲ ಇದೆ, ಅದು ನಿಜವಾದ ಫಲಾನುಭವಿಗಳಿಗೆ ತಲುಪಬೇಕು: ಆರಗ
Anadapura ಬಳಿ ರೈಲ್ವೆ ಹಳಿಯಲ್ಲಿ ಯುವಕನ ಶವ ಪತ್ತೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Gudibande: ದಪ್ಪರ್ತಿ ಶ್ರೀ ವೇಣುಗೋಪಾಲ ಸ್ವಾಮಿ ದೇವಸ್ಥಾನಕ್ಕೆ ಕನ್ನ…
Sandalwood: ಶೀಘ್ರಮೇವ ಗೆಲುವು ಪ್ರಾಪ್ತಿರಸ್ತು
Gandhi Jayanthi:ರಾಷ್ಟ್ರಧ್ವಜ ಹಿಡಿದೇ ಸಿಎಂ ಸಿದ್ದರಾಮಯ್ಯ ಶೂ ಲೇಸ್ ಬಿಚ್ಚಿದ ಕಾರ್ಯಕರ್ತ!
Vettaiyan Trailer: ಪಾಪಿಗಳ ಎನ್ಕೌಂಟರ್ ಮಾಡಲು ಖಾಕಿ ತೊಟ್ಟು ಬಂದ ʼತಲೈವಾʼ
Chincholi: ಬಟ್ಟೆ ಒಗೆಯುವ ವೇಳೆ ನದಿ ನೀರಿನ ಪ್ರವಾಹಕ್ಕೆ ಕೊಚ್ಚಿ ಹೋದ ಮಹಿಳೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.