World Cup;ರವೀಂದ್ರ ಚೊಚ್ಚಲ ಶತಕ:ಇಂಗ್ಲೆಂಡ್‌ ವಿರುದ್ಧ ನ್ಯೂಜಿಲ್ಯಾಂಡ್‌ಗೆ 9ವಿಕೆಟ್ ಗಳ ಜಯ

ಕಾನ್ವೇ ಅಮೋಘ ಆಟ; ಜೋಡಿ ಶತಕದ ಮೋಡಿ: ಭಾರೀ ಗೆಲುವಿನೊಂದಿಗೆ ಶುಭಾರಂಭಗೈದ ಕೀವಿಸ್

Team Udayavani, Oct 5, 2023, 8:53 PM IST

1-wwqweqe

ಅಹ್ಮದಾಬಾದ್‌: ಕಳೆದೆರಡು ಫೈನಲ್‌ಗ‌ಳಲ್ಲಿ ಸೋತು ಹೊಸ ಭರವಸೆಯೊಂದಿಗೆ 13ನೇ ವಿಶ್ವಕಪ್‌ ವಿಶ್ವಕಪ್ ಅಭಿಯಾನ ಆರಂಭಿಸಿರುವ ನ್ಯೂಜಿಲ್ಯಾಂಡ್‌ ತಂಡ ಗುರುವಾರ  ಹಾಲಿ ಚಾಂಪಿಯನ್‌ ಇಂಗ್ಲೆಂಡ್‌ ವಿರುದ್ಧ 9 ವಿಕೆಟ್ ಗಳ ಭಾರೀ ಗೆಲುವಿನೊಂದಿಗೆ ಶುಭಾರಂಭಗೈದಿದೆ.

ನ್ಯೂಜಿಲ್ಯಾಂಡ್‌ ತಂಡದ ಭರವಸೆಯ ಕಿರಣವಾಗಿರುವ ಕರ್ನಾಟಕ ಮೂಲದ 23 ರ ಹರೆಯದ ರಚಿನ್ ರವೀಂದ್ರ ಅವರು ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ ಸಿಡಿಸಿ ಸಂಭ್ರಮಿಸಿದರು. ಅಬ್ಬರಿಸಿದ ರವೀಂದ್ರ 82 ಎಸೆತಗಳಿಂದ ಶತಕ ಪೂರ್ತಿಗೊಳಿಸಿದರು. ಡೆವೊನ್ ಕಾನ್ವೇ ಅವರೊಂದಿಗೆ 273 ರನ್ ಜೊತೆಯಾಟವಾಡಿದರು. ಅತ್ಯಾಕರ್ಷಕ ಇನ್ನಿಂಗ್ಸ್ ಕಟ್ಟಿದ ಕಾನ್ವೇ 152 ರನ್ ಸಿಡಿಸಿ ಅಜೇಯರಾಗಿ ಉಳಿದರು.(121 ಎಸೆತ 19 ಬೌಂಡರಿ ಮತ್ತು 3 ಸಿಕ್ಸರ್ ಅವರ ಗೆಲುವಿನ ಆಟದಲ್ಲಿ ಒಳಗೊಂಡಿತ್ತು.

ರವೀಂದ್ರ 96 ಎಸೆತಗಳಲ್ಲಿ 123 ರನ್ ಗಳಿಸಿ ಸ್ಮರಣೀಯ ಅಜೇಯ ಮೊದಲ ಶತಕ ದಾಖಲಿಸಿದರು. 11 ಬೌಂಡರಿ ಮತ್ತು 5 ಆಕರ್ಷಕ ಸಿಕ್ಸರ್ ಸಿಡಿಸಿದರು.

ನ್ಯೂಜಿಲ್ಯಾಂಡ್‌ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಆಂಗ್ಲರು 50 ಓವರ್ ಗಳನ್ನು ಆಡಿ 9 ವಿಕೆಟ್ ನಷ್ಟಕ್ಕೆ 282 ರನ್ ಕಲೆ ಹಾಕಿದರು. ಜೋ ರೂಟ್ 77, ಜೋಸ್ ಬಟ್ಲರ್ 43 ಗರಿಷ್ಟ ಸ್ಕೋರ್ ಆಗಿತ್ತು. ಮ್ಯಾಟ್ ಹೆನ್ರಿ 3/48, ಗ್ಲೆನ್ ಫಿಲಿಪ್ಸ್ 2/17 ಬೌಲಿಂಗ್ ನಲ್ಲಿ ಗಮನ ಸೆಳೆದರು.

ಗುರಿ ಬೆನ್ನಟ್ಟಿದ ಕೀವಿಸ್ ಆರಂಭಿಕ ಆಘಾತ ಅನುಭವಿಸಿತು. ತಂಡ 10 ರನ್ ಗಳಿಸಿದ್ದ ವೇಳೆ ವಿಲ್ ಯಂಗ್ ಶೂನ್ಯಕ್ಕೆ ನಿರ್ಗಮಿಸಿದರು. ಆ ಬಳಿಕ ನೆಲಕಚ್ಚಿ ಆಡಿದ ಕಾನ್ವೇ- ರವೀಂದ್ರ ಜೋಡಿ ಇಂಗ್ಲೆಂಡ್ ಬೌಲರ್ ಗಳಿಗೆ ಸಿಂಹಸ್ವಪ್ನವಾಗಿ ಕಾಡಿದರು. 36.2 ಓವರ್ ಗಳಲ್ಲಿ 283 ಗಳಿಸಿ ಜಯಭೇರಿ ಬಾರಿಸಿ , ಭಾರೀ ಮೊತ್ತ ಲೆಕ್ಕಕ್ಕೆ ಇಲ್ಲದಂತೆ ಅಬ್ಬರಿಸಿತು.

ಟಾಪ್ ನ್ಯೂಸ್

1-horoscope

Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Drug ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು; ಬೆಂಗಳೂರು,ಮಂಗಳೂರಲ್ಲಿ ಡ್ರಗ್ಸ್‌ ಹಾವಳಿ ಹೆಚ್ಚಳ

Karnataka Govt.,; ಡ್ರಗ್‌ ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Duleep Trophy Cricket: ಇಂದಿನಿಂದ 3ನೇ ಸುತ್ತಿನ ಸ್ಪರ್ಧೆ

Duleep Trophy Cricket: ಇಂದಿನಿಂದ 3ನೇ ಸುತ್ತಿನ ಸ್ಪರ್ಧೆ

Athletics: ದ.ಕ. ಜಿಲ್ಲೆ ಸಮಗ್ರ ಚಾಂಪಿಯನ್‌

Athletics: ದ.ಕ. ಜಿಲ್ಲೆ ಸಮಗ್ರ ಚಾಂಪಿಯನ್‌

Cricket: ಒಂದೇ ಫ್ರೇಮ್‌ನಲ್ಲಿ ಗಂಭೀರ್‌- ಕೊಹ್ಲಿ; ಹಳೆ ದಿನಗಳನ್ನು ಸ್ಮರಿಸಿದ ಸ್ನೇಹಿತರು

Cricket: ಒಂದೇ ಫ್ರೇಮ್‌ನಲ್ಲಿ ಗಂಭೀರ್‌- ಕೊಹ್ಲಿ; ಹಳೆ ದಿನಗಳನ್ನು ಸ್ಮರಿಸಿದ ಸ್ನೇಹಿತರು

T20 world cup 2024; ವನಿತೆಯರ ವಿಶ್ವಕಪ್‌ ನಿಧಿಯಲ್ಲಿ ಭಾರೀ ಏರಿಕೆ, ಸಮಾನ ಬಹುಮಾನ: ಐಸಿಸಿ

T20 world cup 2024; ವನಿತೆಯರ ವಿಶ್ವಕಪ್‌ ನಿಧಿಯಲ್ಲಿ ಭಾರೀ ಏರಿಕೆ, ಸಮಾನ ಬಹುಮಾನ: ಐಸಿಸಿ

Ranji Trophy: Samit Dravid in possible squad

Ranji Trophy: ಸಂಭಾವ್ಯ ತಂಡದಲ್ಲಿ ಸಮಿತ್‌ ದ್ರಾವಿಡ್‌

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-horoscope

Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.