Bailhongal: ಕಷ್ಟ ಕೇಳದ ಬರ ಅಧ್ಯಯನ ತಂಡ; ಪೊಲೀಸರೆದುರು ಆತ್ಯಹತ್ಯೆಗೆ ಯತ್ನಿಸಿದ ರೈತ
Team Udayavani, Oct 6, 2023, 11:25 AM IST
ಬೆಳಗಾವಿ: ಬೆಳೆ ಹಾನಿಯಾಗಿದ್ದರೂ ತಮ್ಮ ಕಷ್ಟವನ್ನು ಕೇಂದ್ರ ಬರ ಅಧ್ಯಯನ ತಂಡದ ಅಧಿಕಾರಿಗಳು ಕೇಳಲಿಲ್ಲ ಎಂದು ರೈತನೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೈಲಹೊಂಗಲ ತಾಲೂಕಿನ ಕಲಕೊಪ್ಪ ಗ್ರಾಮದ ಬಳಿ ನಡೆದಿದೆ.
ಅಪ್ಪಾಸಾಹೇಬ ಯಕ್ಕುಂಡಿ ಎಂಬ ರೈತರೇ ಆತ್ಮಹತ್ಯೆಗೆ ಯತ್ನಿಸಿದವರು. ಎರಡು ಕ್ರಿಮಿನಾಶಕ ಬಾಟಲಿ ತಂದಿದ್ದ ರೈತ ಅಪ್ಪಾಸಾಹೆಬ ಯಕ್ಕುಂಡಿ ಅವರು ಅಧಿಕಾರಿಗಳು ತನ್ನ ಸಮಸ್ಯೆ ಕೇಳಲಿಲ್ಲ ಎಂದು ಕೋಪಗೊಂಡು ಕ್ರಿಮಿನಾಶಕ ಸೇವಿಸಲು ಮುಂದಾದರು.
ಆಗ ಇದನ್ನು ನೋಡಿದ ತಕ್ಷಣವೇ ಪೊಲೀಸರು ಬಾಟಲಿ ಕಸಿದುಕೊಂಡರು. ಅಷ್ಟೊತ್ತಿಗೆ ಬರ ಅಧ್ಯಯನ ತಂಡದ ಅಧಿಕಾರಿಗಳು ಅಲ್ಲಿಂದ ತೆರಳಿದ್ದರು.
ಇದನ್ನೂ ಓದಿ:Repo Rate: ಗೃಹ, ವಾಹನ ಸಾಲದ ಇಎಂಐ ಪಾವತಿದಾರರಿಗೆ ಸಿಹಿ ಸುದ್ದಿ: ರೆಪೋ ದರ ಯಥಾಸ್ಥಿತಿ-RBI
‘ನಾನು 40 ಎಕರೆ ಭೂಮಿಯಲ್ಲಿ ಶೇಂಗಾ, ಹುರಳಿ, ಸೋಯಾಬೀನ್ ಬೆಳೆದಿದ್ದೇನೆ. ಮಳೆ ಕೊರತೆಯಿಂದ ಬೆಳೆ ಸಂಪೂರ್ಣ ಹಾಳಾಗಿದೆ. ಆದರೆ, ಯಾರೂ ರೈತರ ಕಷ್ಟ ಕೇಳುತ್ತಿಲ್ಲ. ಸರ್ಕಾರ ಯಾವ ಗ್ಯಾರಂಟಿ ನೀಡದ್ದರಿಂದ ಮನನೊಂದು ನಾನು ಆತ್ಮಹತ್ಯೆಗೆ ಯತ್ನಿಸಿದೆ. ಸರ್ಕಾರ ರೈತರ ನೆರವಿಗೆ ಧಾವಿಸಬೇಕು’ ಎಂದು ರೈತ ಅಪ್ಪಾಸಾಹೇಬ ಯಕ್ಕುಂಡಿ ತಮ್ಮ ನೋವು ತೋಡಿಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ವಿದ್ಯಾರ್ಥಿನಿಯಿಂದ ಹನಿಟ್ರ್ಯಾಪ್; ಯುವಕನಿಂದ ಹಣ ದೋಚಿದ್ದ ಗ್ಯಾಂಗ್ ಬಂಧನ
ತಾಲೂಕಿನಾದ್ಯಂತ ನಕಲಿ ಯುಟ್ಯೂಬ್, ನಕಲಿ ಪತ್ರಕರ್ತರ ಹಾವಳಿ: ಮಹಾಂತೇಶ ತುರಮರಿ
Bailhongal: ಸಾರಿಗೆ ಬಸ್ ಅಪಘಾತ; ನಿರ್ವಾಹಕ ಸೇರಿ 6 ಪ್ರಯಾಣಿಕರಿಗೆ ಗಾಯ
Kalaburagi: ಕಬ್ಬು ಬೆಳೆಗಾರರ ಸಮಸ್ಯೆಗೆ ಸ್ಪಂದಿಸಲು ಸರಕಾರಗಳ ಮೇಲೆ ಒತ್ತಡ, ಬೃಹತ್ ಸಮ್ಮೇಳನ
ಧಾರವಾಡ: ವರ್ಷವಿಡೀ ಕಬ್ಬಿನ ಹಾಲು ಕೆಡದಂತೆ ಇಡುವ ತಂತ್ರ ಶೋಧಿಸಿದ ರೈತ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Udupi: ಗೀತಾರ್ಥ ಚಿಂತನೆ-46: ಖರ್ಚಿಲ್ಲದ ಪ್ರೀತಿ, ಸ್ನೇಹದಿಂದಲೇ ಭಗವಂತನೊಲುಮೆ
MUDA Case: ಸಿಎಂ ತಪ್ಪು ಮಾಡಿಲ್ಲ, ಅಧಿಕಾರಿಗಳು ಮಾಡಿರಬಹುದು: ಡಿ.ಕೆ.ಶಿವಕುಮಾರ್
MUDA Case: ಅಭಿಯೋಜನೆಗೆ ಅನುಮತಿ ಎಲ್ಲರಿಗೂ ಅನ್ವಯ ಆಗಲಿ: ಗೃಹ ಸಚಿವ ಡಾ.ಜಿ. ಪರಮೇಶ್ವರ್
Mangalore University: ಮಾನವತಾವಾದದ ಮೌಲ್ಯ ಬೆಳೆಸಿಕೊಳ್ಳಿ:ನ್ಯಾಯಮೂರ್ತಿ ಸಂತೋಷ್ ಹೆಗ್ಡೆ
Manipal: ಬ್ಯಾಂಕ್ಗಳಲ್ಲಿ ಕನ್ನಡ ಕಡ್ಡಾಯ ಮಾಡಿ: ಜಿಪಂ ಸಿಇಒ ಪ್ರತೀಕ್ ಬಾಯಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.