![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Oct 6, 2023, 9:45 PM IST
ನವದೆಹಲಿ: ಜಾತಿವಾರು ಸಮೀಕ್ಷೆ ಕುರಿತು ಹೆಚ್ಚಿನ ವಿವರಣೆ ಪ್ರಕಟಿಸದಂತೆ ಬಿಹಾರ ಸರ್ಕಾರವನ್ನು ನಿರ್ಬಂಧಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಯಾವುದೇ ಸರ್ಕಾರವು ನೀತಿ ನಿರ್ಧಾರ ತೆಗೆದುಕೊಳ್ಳದಂತೆ ತಡೆಯಲು ಸಾಧ್ಯವಿಲ್ಲ ಎಂದು ಇದೇ ವೇಳೆ ಅದು ಸ್ಪಷ್ಟಪಡಿಸಿದೆ.
ಬಿಹಾರದಲ್ಲಿ ಜಾತಿವಾರು ಸಮೀಕ್ಷೆ ಮುಂದುವರಿಸಲು ಆ.1ರಂದು ಪಟ್ನಾ ಹೈಕೋರ್ಟ್ ನೀಡಿದ್ದ ತೀರ್ಪು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಹಾಗೂ ಎಸ್.ವಿ.ಎನ್.ಭಟ್ಟಿ ಅವರಿದ್ದ ನ್ಯಾಯಪೀಠ, ಸಾಮಾನ್ಯ ಪ್ರಕ್ರಿಯೆಯಂತೆ ಎಲ್ಲಾ ಅರ್ಜಿದಾರರಿಗೆ ನೋಟಿಸ್ ನೀಡಿತು. ಅಲ್ಲದೇ ಮುಂದಿನ ವಿಚಾರಣೆಯನ್ನು 2024ರ ಜನವರಿಗೆ ಮುಂದೂಡಿತು.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.