Rana: ರಾಣಾ ಭಾರತಕ್ಕೆ ಹಸ್ತಾಂತರ ಮತ್ತಷ್ಟು ವಿಳಂಬ


Team Udayavani, Oct 6, 2023, 9:52 PM IST

rana

ವಾಷಿಂಗ್ಟನ್‌: 2008ರ ಮುಂಬೈ ದಾಳಿಯಲ್ಲಿ ಭಾಗಿಯಾಗಿರುವ ಸಂಬಂಧ ಭಾರತಕ್ಕೆ ಹಸ್ತಾಂತರಿಸುವ ವಿರುದ್ಧ ಮೇಲ್ಮನವಿ ಸಲ್ಲಿಸಲು ಶಂಕಿತ ಉಗ್ರ ತಹವ್ವೂರ್‌ ರಾಣಾಗೆ ಅಮೆರಿಕದ ಫೆಡರಲ್‌ ನ್ಯಾಯಾಲಯ ಹೆಚ್ಚಿನ ಸಮಯಾವಕಾಶ ಕಲ್ಪಿಸಿದೆ. ಇದರಿಂದ ರಾಣಾ ಹಸ್ತಾಂತರ ಮತ್ತಷ್ಟು ವಿಳಂಬವಾಗಲಿದೆ.

ಈ ಹಿಂದೆ ಕ್ಯಾಲಿಫೋರ್ನಿಯಾದ ಕೇಂದ್ರ ಜಿಲ್ಲೆಯಲ್ಲಿರುವ ಜಿಲ್ಲಾ ನ್ಯಾಯಾಲಯವು ರಾಣಾ ಸಲ್ಲಿಸಿದ್ದ ಹೇಬಿಯಸ್‌ ಕಾರ್ಪಸ್‌ ಮನವಿಯನ್ನು ಪುರಸ್ಕರಿಸಲು ನಿರಾಕರಿಸಿತು. ಇದರ ವಿರುದ್ಧ ಆಗಸ್ಟ್‌ನಲ್ಲಿ 9ನೇ ಸರ್ಕ್ನೂಟ್‌ ನ್ಯಾಯಾಲಯಕ್ಕೆ ರಾಣಾ ಮೇಲ್ಮನವಿ ಸಲ್ಲಿಸಿದ್ದ. ಇದನ್ನು ಪುರಸ್ಕರಿಸಿದ ನ್ಯಾಯಾಲಯ, ಭಾರತಕ್ಕೆ ಹಸ್ತಾಂತರಿಸುವ ವಿರುದ್ಧ ಮೇಲ್ಮನವಿ ಸಲ್ಲಿಸಲು ಈ ಹಿಂದೆ ಅ.10ಕ್ಕೆ ದಿನಾಂಕ ನಿಗದಿಪಡಿಸಿತ್ತು.

ಟಾಪ್ ನ್ಯೂಸ್

3

Kollywood: ಮಾಜಿ ಆಳಿಯನ ಜತೆ ರಜಿನಿ ನಟನೆ? ಒಂದೇ ಚಿತ್ರದಲ್ಲಿ ಧನುಷ್ – ರಜಿನಿಕಾಂತ್?

3-ptr

Puttur: ವಿಹಿಂಪ ಜಿಲ್ಲಾ ಕಾರ್ಯಾಲಯದ ಭೂಮಿ‌‌ ಪೂಜೆ; ಅರುಣ್ ಪುತ್ತಿಲ ಆಗಮನಕ್ಕೆ ವಿರೋಧ

2

Actor Yash: ‘ರಾಮಾಯಣʼಕ್ಕೆ ನಾನೇ ʼರಾವಣʼ.. ಬಿಗ್‌ ಬಜೆಟ್‌ ಚಿತ್ರದ ಬಗ್ಗೆ ಯಶ್‌ ಮಾತು

1-a-ewww

C. P. Yogeshwara; ಎಲ್ಲ ಮರೆತು ಬೇಷರತ್ತಾಗಿ ‘ಕೈ’ ಹಿಡಿದಿದ್ದಾರೆ: ಡಿ.ಕೆ.ಶಿವಕುಮಾರ್

Americaದ ಮೇಲೆ ರಷ್ಯಾ,ಇರಾನ್‌, ಚೀನಾ ಪ್ರತೀಕಾರ?ಅಮೆರಿಕದ ನಿದ್ದೆಗೆಡಿಸಿದ ಗುಪ್ತಚರ ಮಾಹಿತಿ!

Americaದ ಮೇಲೆ ರಷ್ಯಾ,ಇರಾನ್‌, ಚೀನಾ ಪ್ರತೀಕಾರ?ಅಮೆರಿಕದ ನಿದ್ದೆಗೆಡಿಸಿದ ಗುಪ್ತಚರ ಮಾಹಿತಿ!

1-aaaaa

Jharkhand polls; ಜೆಎಂಎಂ 35 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

1—a-deee

Maharashtra polls; ಗುವಾಹಟಿಯ ಕಾಮಾಖ್ಯ ದೇವಿ ದರ್ಶನ ಪಡೆದ ಸಿಎಂ ಶಿಂಧೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaaa

Jharkhand polls; ಜೆಎಂಎಂ 35 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

1-panaji

Panaji: ಗೋವಾದಲ್ಲಿ ತುಳುಕೂಟ ಸ್ಥಾಪನೆಯಾಗಿರುವುದು ಹೆಮ್ಮೆಯ ಸಂಗತಿ: ವಿ. ಸುನೀಲ್ ಕುಮಾರ್

1—a-deee

Maharashtra polls; ಗುವಾಹಟಿಯ ಕಾಮಾಖ್ಯ ದೇವಿ ದರ್ಶನ ಪಡೆದ ಸಿಎಂ ಶಿಂಧೆ

Shindhe

Eknath Shinde; ಶಿವಸೇನೆ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ: ಬಹುತೇಕರಿಗೆ ಮಣೆ

Efforts to restore trust with China: Army chief Dwivedi

Army chief: ಚೀನ ಜತೆ ವಿಶ್ವಾಸ ಪುನಸ್ಥಾಪನೆಗೆ ಪ್ರಯತ್ನ: ಸೇನಾ ಮುಖ್ಯಸ್ಥ ದ್ವಿವೇದಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

GN-5

ಯೋಗೀಶ್ ಗೌಡ ಕೊಲೆ ಆರೋಪಿ ಮುತ್ತಗಿಗೆ ಜೀವ ಬೆದರಿಕೆ:ಮುತ್ತಗಿ ಮನೆಗೆ ಸಿಬಿಐ ಅಧಿಕಾರಿಗಳ ಭೇಟಿ

3

Kollywood: ಮಾಜಿ ಆಳಿಯನ ಜತೆ ರಜಿನಿ ನಟನೆ? ಒಂದೇ ಚಿತ್ರದಲ್ಲಿ ಧನುಷ್ – ರಜಿನಿಕಾಂತ್?

3-ptr

Puttur: ವಿಹಿಂಪ ಜಿಲ್ಲಾ ಕಾರ್ಯಾಲಯದ ಭೂಮಿ‌‌ ಪೂಜೆ; ಅರುಣ್ ಪುತ್ತಿಲ ಆಗಮನಕ್ಕೆ ವಿರೋಧ

2

Actor Yash: ‘ರಾಮಾಯಣʼಕ್ಕೆ ನಾನೇ ʼರಾವಣʼ.. ಬಿಗ್‌ ಬಜೆಟ್‌ ಚಿತ್ರದ ಬಗ್ಗೆ ಯಶ್‌ ಮಾತು

1-a-ewww

C. P. Yogeshwara; ಎಲ್ಲ ಮರೆತು ಬೇಷರತ್ತಾಗಿ ‘ಕೈ’ ಹಿಡಿದಿದ್ದಾರೆ: ಡಿ.ಕೆ.ಶಿವಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.