Bollywood:‌ ಮತ್ತೆ ಪಾನ್‌ ಮಸಾಲ ಜಾಹೀರಾತಿನಲ್ಲಿ ಶಾರುಖ್‌,ಅಜಯ್,ಅಕ್ಷಯ್; ಗರಂ ಆದ ಫ್ಯಾನ್ಸ್

ಪ್ಯಾನ್‌ ಇಂಡಿಯವಲ್ಲ, ಇವರು ಪಾನ್ ಇಂಡಿಯಾ ಸ್ಟಾರ್ ಎಂದ ಫ್ಯಾನ್ಸ್

Team Udayavani, Oct 9, 2023, 1:45 PM IST

Bollywood:‌ ಮತ್ತೆ ಪಾನ್‌ ಮಸಾಲ ಜಾಹೀರಾತಿನಲ್ಲಿ ಶಾರುಖ್‌,ಅಜಯ್,ಅಕ್ಷಯ್; ಗರಂ ಆದ ಫ್ಯಾನ್ಸ್

ಮುಂಬಯಿ: ಕಲಾವಿದರು ಜಾಹೀರಾತಿನಲ್ಲಿ ಕಾಣಿಸಿಕೊಳ್ಳುವುದು ಹೊಸದಲ್ಲ. ಆದರೆ ಕೆಲವೊಮ್ಮೆ ಈ ಜಾಹೀರಾತಿನಿಂದಲೇ ಕಲಾವಿದರಿಗೆ ವಿರೋಧ ವ್ಯಕ್ತವಾಗುದುಂಟು.ಇದೀಗ ಮತ್ತೆ ಖ್ಯಾತ ಬಾಲಿವುಡ್‌ ಸ್ಟಾರ್‌ ಗಳು ಪಾನ್ ಮಸಾಲ ಜಾಹೀರಾತಿನಲ್ಲಿ ಕಾಣಿಸಿಕೊಂಡಿದ್ದು ಫ್ಯಾನ್ಸ್‌ ಗಳ ಕೆಂಗಣ್ಣಿಗೆ ಕಾರಣವಾಗಿದೆ.

ಅಕ್ಷಯ್ ಕುಮಾರ್ ಶಾರುಖ್ ಖಾನ್ ಮತ್ತು ಅಜಯ್ ದೇವಗನ್ ಪಾನ್ ಮಸಾಲ ಜಾಹೀರಾತಿನಲ್ಲಿ ಜೊತೆಯಾಗಿ ಕಾಣಿಸಿಕೊಂಡಿದ್ದಾರೆ. ಭಾನುವಾರ (ಅಕ್ಟೋಬರ್‌ 8 ರಂದು) ಅಭಿಮಾನಿಯೊಬ್ಬರು ಸೋಶಿಯಲ್‌ ಮೀಡಿಯಾ ಖಾತೆಯಲ್ಲಿ ಪಾನ್ ಮಸಾಲದ ಹೊಸ ಜಾಹೀರಾತಿನ ವಿಡಿಯೋವನ್ನು ಹಂಚಿಕೊಂಡಿದ್ದಾರೆ.

ಜಾಹೀರಾತಿನಲ್ಲಿ ಏನಿದೆ?:

ಶಾರುಖ್‌, ಅಜಯ್‌ ಕಾರಿನಲ್ಲಿ ಕೂತಿದ್ದಾರೆ. ಅಕ್ಷಯ್‌ ಕುಮಾರ್ ಹಾಡು ಕೇಳುತ್ತಾ ಮನೆಯಲ್ಲಿ ಕೂತಿದ್ದಾರೆ. ಕಾರಿನ ಹಾರ್ನ್‌ ಹೊಡೆದರೂ ಅಕ್ಷಯ್‌ ಹೊರ ಬರದೇ ಇದ್ದಾಗ, ಶಾರುಖ್‌ ಬಾಲ್‌ ವೊಂದನ್ನು ಅಕ್ಷಯ್‌ ನಿವಾಸದ ಕಿಟಕಿಗೆ ಎಸೆಯುತ್ತಾರೆ. ಆದರೆ ಈ ಚೆಂಡು ಅಕ್ಷಯ್‌ ನಿವಾಸದ ಬದಲು ಬೇರೆಯವರ ಮನೆಗೆ( ನಟಿ-ರೂಪದರ್ಶಿ ಸೌಂದರ್ಯ ಶರ್ಮಾ) ಅವರ ಮನೆಗೆ ಹೋಗಿ ಬೀಳುತ್ತದೆ. ಆಗ ಅಜಯ್‌ ಪಾನ್ ಮಸಾಲ ತೆಗೆದು ಸೇವಿಸುತ್ತಾರೆ. ಈ ವೇಳೆ ಅದರ ಪರಿಮಳ ಸೆಳೆದು ಅಕ್ಷಯ್‌ ಬರುವುದನ್ನು ಜಾಹೀರಾತಿನಲ್ಲಿ ತೋರಿಸಲಾಗಿದೆ.

ಇದನ್ನೂ ಓದಿ: Bigg Boss: ಮಾನಸಿಕ ಒತ್ತಡ, ಅನಾರೋಗ್ಯದಿಂದ ಬಿಗ್‌ ಬಾಸ್‌ ಮನೆಯಿಂದ ಹೊರ ನಡೆದ ಸ್ಪರ್ಧಿ

ಅಭಿಮಾನಿಗಳ ಆಕ್ರೋಶ:  ಸದ್ಯ ಈ ಪಾನ್‌ ಮಸಾಲ ಜಾಹೀರಾತಿಗೆ ಫ್ಯಾನ್ಸ್‌ ಗಳು ಕಿಡಿಕಾಡಿದ್ದಾರೆ. “ಇವರು ಪ್ಯಾನ್‌ ಇಂಡಿಯಾ ಸ್ಟಾರ್‌ ಗಳಲ್ಲ, ಪಾನ್‌ ಇಂಡಿಯಾ ಸ್ಟಾರ್‌ ಗಳು” ಎಂದು ಒಬ್ಬರು ಕಮೆಂಟ್‌ ಮಾಡಿದ್ದಾರೆ. “ಹಣಕ್ಕಾಗಿ ಅಕ್ಷಯ್‌ ಏನಾದರೂ ಮಾಡುತ್ತಾರೆ” ಎಂದು ಮತ್ತೊಬ್ಬರು ಕಮೆಂಟ್‌ ಮಾಡಿದ್ದಾರೆ. “ಹಣ ಮಾಡುವ ಚಟದಿಂದಲೇ ಅಕ್ಷಯ್‌ ಸಿನಿಮಾಗಳು ಸೋಲುತ್ತಿವೆ” ಎಂದು ಇನ್ನೊಬ್ಬರು ಕಮೆಂಟ್‌ ಮಾಡಿದ್ದಾರೆ.

ಮಾತು ಮುರಿದ ಅಕ್ಷಯ್..‌

ಅಕ್ಷಯ್ ಕುಮಾರ್ 2022 ರಲ್ಲಿ ಇನ್ಮುಂದೆ ಪಾನ್‌ ಮಸಾಲ ಜಾಹೀರಾತಿನಲ್ಲಿ ಕಾಣಿಸಿಕೊಳ್ಳಲ್ಲ ಎಂದು ಅಭಿಮಾನಿಗಳ ಬಳಿ ಹೇಳಿದ್ದರು. ಈ ಕಾರಣದಿಂದ ಅವರು ಪಾನ್‌ ಮಸಲಾ ಬ್ರ್ಯಾಂಡ್‌ ವೊಂದರ ಅಂಬಾಸಿಡರ್ ಸ್ಥಾನದಿಂದ ಕೆಳಗಿಳಿದಿದ್ದರು. ತಂಬಾಕು ಬ್ರ್ಯಾಂಡ್‌ ನಲ್ಲಿ ಕಾಣಿಸಿಕೊಂಡದ್ದಕ್ಕಾಗಿ ಅಭಿಮಾನಿಗಳ ಬಳಿ ಕ್ಷಮೆ ಕೇಳಿದ್ದರು. ಆದರೆ ಇದೀಗ ಅವರು ಮಾತು ಮುರಿದ್ದಕ್ಕಾಗಿ ಅಭಿಮಾನಿಗಳು ಗರಂ ಆಗಿದ್ದಾರೆ.

 

View this post on Instagram

 

A post shared by Shah Rukh Khan (@srkking555)

 

ಟಾಪ್ ನ್ಯೂಸ್

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bollywood: ವಿಕ್ಕಿ ಕೌಶಲ್‌ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?

Bollywood: ವಿಕ್ಕಿ ಕೌಶಲ್‌ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?

ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?

ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?

Ajay Devgn lends his voice to ‘Chhaava’

Chhaava: ‘ಚಾವಾ’ಗೆ ಧ್ವನಿಯಾದ ಅಜಯ್‌ ದೇವಗನ್‌

ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ

ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ

Mamata-Kulakarni

Spiritual journey: ಕಿನ್ನರ್‌ ಅಖಾಡ ತೊರೆದು ಹೊರಬಂದ ಮಾಜಿ ನಟಿ, ಸಾಧ್ವಿ ಮಮತಾ ಕುಲಕರ್ಣಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.