Ariyalur ತಮಿಳುನಾಡಿನಲ್ಲಿ ಪಟಾಕಿ ದುರಂತ: 9 ಸಾವು
Team Udayavani, Oct 9, 2023, 10:14 PM IST
ಅರಿಯಲೂರು: ತಮಿಳುನಾಡಿನ ಅರಿಯಲೂರಿನಲ್ಲಿ ಪಟಾಕಿ ಉತ್ಪಾದನೆ ಘಟಕದಲ್ಲಿ ಸೋಮವಾರ ಬೆಂಕಿ ಆಕಸ್ಮಿಕ ಸಂಭವಿಸಿ 9 ಮಂದಿ ಅಸುನೀಗಿದ್ದಾರೆ.
ಐವರು ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ತಂಜಾವೂರಿನ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ.
ನೆರೆಯ ಕರ್ನಾಟಕದ ಅತ್ತಿಬೆಲೆಯ ಪಟಾಕಿ ಗೋದಾಮು ಸ್ಫೋಟದಿಂದ ತಮಿಳುನಾಡಿನ 14 ಮಂದಿ ಕೊನೆಯುಸಿರೆಳೆದ ದಾರುಣ ಘಟನೆಯ ಕಹಿ ನೆನಪಿನ ನಡುವೆ ಮತ್ತೊಂದು ದುರಂತ ಘಟಿಸಿದೆ.
ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಘಟನೆಯ ಬಗ್ಗೆ ದುಃಖ ವ್ಯಕ್ತಪಡಿಸಿದ್ದಾರೆ. ಅಸುನೀಗಿದ ವ್ಯಕ್ತಿಗಳ ಕುಟುಂಬಕ್ಕೆ ತಲಾ 3 ಲಕ್ಷ ರೂ. ಪರಿಹಾರ, ತೀವ್ರವಾಗಿ ಗಾಯಗೊಂಡವರಿಗೆ 1 ಲಕ್ಷ ರೂ., ಅಲ್ಪ ಪ್ರಮಾಣದಲ್ಲಿ ಗಾಯಗೊಂಡವರಿಗೆ ತಲಾ 50 ಸಾವಿರ ರೂ. ಪರಿಹಾರ ಪ್ರಕಟಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.