Daily Horoscope: ಉದ್ಯೋಗ ಕ್ಷೇತ್ರದಲ್ಲಿ ಚಂಚಲ ವಾತಾವರಣ, ವಾಹನ ಚಾಲನೆಯಲ್ಲಿ ಎಚ್ಚರ


Team Udayavani, Oct 10, 2023, 7:30 AM IST

1-Tuesday

ಮೇಷ: ಆನಂದವಾಗಿ ದಿನದ ಆರಂಭ. ಉದ್ಯೋಗ ಸ್ಥಾನದಲ್ಲಿ ಸಂತೋಷದ ವಿದ್ಯಮಾನ. ಗಣ್ಯರ ಭೇಟಿ. ಹೊಸ ಜವಾಬ್ದಾರಿಗಳನ್ನು ಒಪ್ಪಿಕೊಳ್ಳುವ ಸಂದರ್ಭ. ಸ್ವಂತ ವ್ಯವಹಾರದ ಕ್ಷೇತ್ರಕ್ಕೆ ಹೊಸಬರ ಪ್ರವೇಶ ಸಂಭವ. ಪಾಲುದಾರಿಕೆ ವ್ಯವಹಾರದಲ್ಲಿ ಲಾಭ.

ವೃಷಭ: ಕಾರ್ಯಯೋಜನೆಗಳು ಗೋಪ್ಯವಾಗಿರಲಿ. ಹಿತಶತ್ರುಗಳ ಪ್ರವೇಶ ಆಗದಂತೆ ಎಚ್ಚರ ವಹಿಸಿ. ಸಟ್ಟಾ ವ್ಯವಹಾರದಲ್ಲಿ ನಷ್ಟ. ವಿತ್ತ ಸಂಸ್ಥೆಗಳಿಂದ ಆರ್ಥಿಕ ನರವು ಲಭ್ಯ. ಹಿರಿಯರಿಗೆ ವಯೋಸಹಜ ದೌರ್ಬಲ್ಯ. ದೇವತಾ ಸ್ಥಳಕ್ಕೆ ಭೇಟಿ.

ಮಿಥುನ: ನಿತ್ಯವೂ ಆಗುವ ಹೊಸಬಗೆಯ ಬೆಳವಣಿಗೆಗಳಿಗೆ ಮನಸ್ಸನ್ನು ಒಗ್ಗಿಸಿಕೊಳ್ಳಲು ಕಲಿಯಿರಿ. ಉದ್ಯೋಗ ಕ್ಷೇತ್ರದಲ್ಲಿ ಚಂಚಲ ವಾತಾವರಣ. ಎಲ್ಲ ಕ್ಷೇತ್ರಗಳಲ್ಲೂ ಕಾರ್ಯಕ್ಕೆ ತಕ್ಕ ಪ್ರತಿಫ‌ಲದ ಸಾಧ್ಯತೆ ಕಡಿಮೆ. ಸ್ವಂತ ಉದ್ಯಮದ ಉತ್ಪನ್ನಗಳಿಗೆ ಅಧಿಕ ಬೇಡಿಕೆ.

ಕರ್ಕಾಟಕ: ಮನೆಯಲ್ಲಿ ಎಲ್ಲರ ದೈಹಿಕ ಆರೋಗ್ಯ ಉತ್ತಮ. ಉದ್ಯೋಗ ಕ್ಷೇತ್ರದಲ್ಲಿ ಸ್ಥಿರ ವಾತಾವರಣ. ಸಹೋದ್ಯೋಗಿಗಳ ಸಹಕಾರ. ಸ್ವಂತ ಉದ್ಯಮಿಗಳಿಗೆ ತಾತ್ಕಾಲಿಕ ವಿಘ್ನಗಳು. ಸರಕಾರಿ ಇಲಾಖೆಗಳಿಂದ ಆಗಬೇಕಾದ ಕೆಲಸಗಳು ವಿಳಂಬ. ವಾಹನ ಚಾಲನೆಯಲ್ಲಿ ಎಚ್ಚರ.

ಸಿಂಹ: ಒಟ್ಟು ಪರಿಸ್ಥಿತಿ ಕ್ಷಿಪ್ರ ಸುಧಾರಣೆ. ಹಿರಿಯರ ಆರೋಗ್ಯ ವೃದ್ಧಿ. ಉದ್ಯೋಗ ಸ್ಥಾನದಲ್ಲಿ ಒಳ್ಳೆಯ ವಾತಾವರಣ. ಮಾಲಿಕ- ನೌಕರರ ನಡುವೆ ಸಾಮರಸ್ಯ. ಸರಕಾರಿ ನೌಕರರು ಸಮಾಧಾನದ ಸ್ಥಿತಿಯಲ್ಲಿ. ಉಭಯ ರಂಗಗಳ ಉತ್ಪಾದನೆಗಳಿಗೆ ಉತ್ತಮ ಬೇಡಿಕೆ.

ಕನ್ಯಾ: ಸ್ಥಿರ ಮನಸ್ಸಿನಿಂದ ಯತ್ಸಿಸಿದರೆ ವಿಜಯ ಖಂಡಿತ. ಉದ್ಯೋಗ ಸ್ಥಾನದಲ್ಲಿ ಕೆಲಸಕ್ಕೆ ಉತ್ತೇ ಜನ. ಸಾಧನೆಗೆ ಮೇಲಿನವರ ಮೆಚ್ಚುಗೆ. ವಿದ್ಯುತ್‌, ಇಲೆಕ್ಟ್ರಾನಿಕ್ಸ್ ಸಾಧನಗಳ ದುರಸ್ತಿಗಾರರಿಗೆ ಆದಾಯ ಹೆಚ್ಚಳ.‌ ಸೌಂದರ್ಯವರ್ಧಕ ಸಾಮಗ್ರಿಗಳ ವ್ಯಾಪಾರಿಗಳಿಗೆ ಅಧಿಕ ಲಾಭ.

ತುಲಾ: ಮನಸ್ಸಮಾಧಾನದ ದಿನ. ಬಂಧುಗಳಿಂದ ಪ್ರೋತ್ಸಾಹದ ಮಾತುಗಳು. ಉದ್ಯೋಗ ಸ್ಥಾನದಲ್ಲಿ ಸ್ಥಿರ ವಾತಾವರಣ. ಜವಾಬ್ದಾರಿ ವಿಸ್ತರಣೆ ಸಂಭವ. ದೂರದಲ್ಲಿರುವ ಹಳೆಯ ಒಡನಾಡಿಯ ಭೇಟಿಯಿಂದ ಭಾವನಾತ್ಮಕ ಚಿಂತನೆಗೆ ಪ್ರೇರಣೆ.

ವೃಶ್ಚಿಕ: ಆರೋಗ್ಯ ಉತ್ತಮ. ಉದ್ಯೋಗದಲ್ಲಿ ಮುನ್ನಡೆ. ಸಾಧನೆಗೆ ಸುತ್ತಮುತ್ತಲಿನವರ ಉತ್ತೇಜನ. ಪರಿಸರ ರಕ್ಷಣೆಯಲ್ಲಿ ಕಾಳಜಿ. ಸಾಕುಪ್ರಾಣಿಗಳಿಂದ ದೂರವಿರಿ. ಹೈನೋದ್ಯಮದಲ್ಲಿ ಲಾಭ. ವಸ್ತ್ರ, ಆಭರಣ ವ್ಯಾಪಾರಿ ಗಳಿಗೆ ಮಧ್ಯಮ ಆದಾಯ. ಮನೆಯಲ್ಲಿ ಸಹಕಾರದ ವಾತಾವರಣ.

ನು: ಛಲ ಬಿಡದ ತ್ರಿವಿಕ್ರಮನಂತೆ ಅವಿಶ್ರಾಂತವಾಗಿ ಯತ್ನಿಸುವ ನಿಮಗೆ ತಡವಾಗಿಯಾದರೂ ಯಶಸ್ಸು ಲಭ್ಯ. ಮಂದಗತಿಯ ಹೆಜ್ಜೆಗಳೇ ಸುರಕ್ಷಿತವೆಂದು ಕಂಡುಬಂದಿರುವ ಕಾರಣ ನಡೆಯ ವೇಗ ಬದಲಾವಣೆ ಬೇಡ. ಉದ್ಯೋಗ ಸ್ಥಾನದಲ್ಲಿ ಸ್ಥಿರ ವಾತಾವರಣ.

ಮಕರ: ಸಂಸಾರದಲ್ಲಿ ಸಣ್ಣಪುಟ್ಟ ಸಮಸ್ಯೆಗಳಿಂದ ಕಿರಿಕಿರಿ. ಉದ್ಯೋಗ ಸ್ಥಾನದಲ್ಲಿ ಕೆಲಸದ ಒತ್ತಡ. ಮೇಲಧಿಕಾರಿಗಳಿಂದ ಪ್ರೋತ್ಸಾಹದ ನುಡಿಗಳು. ಮನೆಯಲ್ಲಿ ಹಿರಿಯರಿಂದ ಸಕಾಲಿಕ ಸಹಕಾರ. ಸ್ವಂತ ಒಡೆತನದ ಉದ್ಯಮಗಳಲ್ಲಿ ಬೇಡಿಕೆ ಪೂರೈಸುವ ಒತ್ತಡ.

ಕುಂಭ: ದೇವತಾರ್ಚನೆಯಿಂದ ಸಮಾಧಾನಗೊಂಡ ಮನಸ್ಸು. ಉದ್ಯೋಗ ಸ್ಥಾನದಲ್ಲಿ ಹರ್ಷ, ಉತ್ಸಾಹಗಳ ವಾತಾವರಣ. ಸಂಘಟಿತ ಪ್ರಯತ್ನ. ಪರಿಸರ ರಕ್ಷಣಾ ಕಾರ್ಯಗಳಲ್ಲಿ ಸೇವೆಯ ಸಂದರ್ಭ. ಸಟ್ಟಾ ವ್ಯವಹಾರಕ್ಕಿಳಿದರೆ ನಷ್ಟ. ರಾಜಕೀಯ ಕ್ಷೇತ್ರದಿಂದ ಕರೆ. ಸ್ವಂತ ಉದ್ಯಮ ಉತ್ಪನ್ನ ಗುಣಮಟ್ಟದ ಸುಧಾರಣೆ.

ಮೀನ: ಗುರು, ದೇವತಾನುಗ್ರಹದಿಂದ ನೆಮ್ಮದಿ. ಉದ್ಯೋಗದಲ್ಲಿ ಮುನ್ನಡೆ. ಸರಕಾರಿ ಕಾರ್ಯಾಲಯಗಳಲ್ಲಿ ಉತ್ತಮ ಸ್ಪಂದನೆ. ಸೇವಾ ಮಾದರಿಯ ಕಾರ್ಯಗಳಿಂದ ಆದಾಯ, ಗೌರವ ವೃದ್ಧಿ. ಹಿರಿಯರಿಂದ ಸಕಾಲಿಕ ಮಾರ್ಗದರ್ಶನ. ಹೊಸ ಕ್ಷೇತ್ರಗಳ ಅರಸುವಿಕೆಯಲ್ಲಿ ಯಶಸ್ಸು. ಉದ್ಯೋಗಾರ್ಥಿಗಳ ಪ್ರಯತ್ನ ಮುನ್ನಡೆ. ಎಲ್ಲರ ಆರೋಗ್ಯ ಉತ್ತಮ.

ಟಾಪ್ ನ್ಯೂಸ್

Uttar Pradesh: ಆ ಕಾರಣಕ್ಕೆ ಪ್ರಿಯಕರನ ಮೇಲೆ ಆ್ಯಸಿಡ್ ಎಸೆದ ಪ್ರಿಯತಮೆ

Uttar Pradesh: ಆ ಕಾರಣಕ್ಕೆ ಪ್ರಿಯಕರನ ಮೇಲೆ ಆ್ಯಸಿಡ್ ಎಸೆದ ಪ್ರಿಯತಮೆ

12-health

Alzheimer’s disease: ಅಲ್ಜೀಮರ್ – ಮರೆಗುಳಿ ಕಾಯಿಲೆಯ ಬಗ್ಗೆ ತಿಳಿಯಿರಿ

Punjab; Aam Aadmi leader shot by Akali Dal leader

Punjab; ಆಮ್‌ ಆದ್ಮಿ ನಾಯಕನಿಗೆ ಗುಂಡೇಟು ಹೊಡೆದ ಅಕಾಲಿ ದಳ ಮುಖಂಡ

10-ckm

Chikkamagaluru: ಪ್ರವಾಸಿಗರನ್ನು ಕರೆತಂದಿದ್ದ ಬೆಂಗಳೂರಿನ ಚಾಲಕ ಹೃದಯಾಘಾತದಿಂದ ಮೃತ್ಯು

Womens T20 World Cup: ಪಾಕ್‌ ವಿರುದ್ದದ ಗೆಲ್ಲಲೇ ಬೇಕಾದ ಪಂದ್ಯದಲ್ಲಿ ಟಾಸ್‌ ಸೋತ ಭಾರತ

Womens T20 World Cup: ಪಾಕ್‌ ವಿರುದ್ದದ ಗೆಲ್ಲಲೇ ಬೇಕಾದ ಪಂದ್ಯದಲ್ಲಿ ಟಾಸ್‌ ಸೋತ ಭಾರತ

9-mng-1

Mumtaz Ali ನಾಪತ್ತೆ ಪ್ರಕರಣ; ಶೋಧ ಕಾರ್ಯಾಚರಣೆಗೆ ಈಶ್ವರ ಮಲ್ಪೆ ತಂಡ ಆಗಮನ

Hubbali: ಅಪಾರ್ಟ್‌ಮೆಂಟ್ ಆವರಣದಲ್ಲಿದ್ದ ದತ್ತಾತ್ರೇಯ ದೇವರ ಮೂರ್ತಿ ಧ್ವಂಸಗೈದ ಕಿಡಿಗೇಡಿಗಳು

Hubbali: ಅಪಾರ್ಟ್‌ಮೆಂಟ್ ಆವರಣದಲ್ಲಿದ್ದ ದತ್ತಾತ್ರೇಯ ದೇವರ ಮೂರ್ತಿ ಧ್ವಂಸಗೈದ ಕಿಡಿಗೇಡಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಕೇಳಿದವರಿಗೆ ಮಾತ್ರ ಸಲಹೆ ನೀಡಿ, ಅನವಶ್ಯವಾದ ವಿವಾದಕ್ಕೆ ಅವಕಾಶ ಬೇಡ

1-horoscope

Daily Horoscope: ಅವಕಾಶಗಳ ಆಯ್ಕೆಯ ವಿಷಯದಲ್ಲಿ ಗೊಂದಲ, ವ್ಯಾಪಾರಿಗಳಿಗೆ ಉತ್ತಮ ಲಾಭ

Horoscope

Daily Horoscope: ಕರ್ಮದ ಫ‌ಲವನ್ನು ಸಂತೋಷದಿಂದ ಸ್ವೀಕರಿಸಿ

1-horoscope

Horoscope: ಪರ್ವಕಾಲದಲ್ಲಿ ಹೊಸ ಯೋಜನೆಗಳು, ತಾತ್ಕಾಲಿಕ ನೌಕರರ ಕೆಲಸ ಖಾಯಂ

Dina Bhavishya

Daily Horoscope ಚಾರಿತ್ರ್ಯ ವಂತರ ಹೆಸರು ಕೆಡಿಸಲು ಸಂಚು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Varun tej starrer matka movie releasing on Nov 14

Varun Tej; ನ.14ಕ್ಕೆ ‘ಮಟ್ಕಾ’ ತೆರೆಗೆ

nidradevi next door Kannada Movie

Sandalwood: ಎಚ್ಚರಗೊಂಡ ನಿದ್ರಾದೇವಿ; ಶೂಟಿಂಗ್‌ ಮುಗಿಸಿ, ಪೋಸ್ಟ್‌ ಪ್ರೊಡಕ್ಷನ್‌ ನತ್ತ..

9

Malpe: 8 ಜಿಲ್ಲಾಡಳಿತದಿಂದ ತಡೆಬೇಲಿ ತೆರವು 8ವಾಟರ್‌ ಸ್ಪೋರ್ಟ್ಸ್ ಮತ್ತೆ ಆರಂಭ

Uttar Pradesh: ಆ ಕಾರಣಕ್ಕೆ ಪ್ರಿಯಕರನ ಮೇಲೆ ಆ್ಯಸಿಡ್ ಎಸೆದ ಪ್ರಿಯತಮೆ

Uttar Pradesh: ಆ ಕಾರಣಕ್ಕೆ ಪ್ರಿಯಕರನ ಮೇಲೆ ಆ್ಯಸಿಡ್ ಎಸೆದ ಪ್ರಿಯತಮೆ

12-health

Alzheimer’s disease: ಅಲ್ಜೀಮರ್ – ಮರೆಗುಳಿ ಕಾಯಿಲೆಯ ಬಗ್ಗೆ ತಿಳಿಯಿರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.