![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Oct 10, 2023, 10:58 AM IST
ಉಪ್ಪುಂದ: ತಿಂಡಿ ತಿನಿಸುಗಳನ್ನು ಸಾಗಿಸುತ್ತಿದ್ದ ಗೂಡ್ಸ್ ರೈಲಿಗೆ ಬೆಂಕಿ ತಗುಲಿ ವಸ್ತುಗಳು ಸುಟ್ಟು ಹೋದ ಘಟನೆ ಬಿಜೂರು ರೈಲ್ವೆ ನಿಲ್ದಾಣದಲ್ಲಿ ಅ.10ರ ಮಂಗಳವಾರ ಮುಂಜಾನೆ ಸಂಭವಿಸಿದೆ.
ಅ.9 ರಂದು ಮುಂಬೈ ಕೋಲಾಡ್ ನಿಂದ ಮಂಗಳೂರು ಸುರತ್ಕಲ್ ಕಡೆಗೆ ಲಾರಿಗಳನ್ನು ಹೊತ್ತ ಗೂಡ್ಸ್ ರೈಲು ಮಂಗಳವಾರ ಮುಂಜಾನೆ ಬೈಂದೂರು ತಾಲೂಕಿನ ಬಿಜೂರು ಗ್ರಾಮದ ವ್ಯಾಪ್ತಿಯಲ್ಲಿ ಬರುವ ಬಿಜೂರು ರೈಲ್ವೆ ನಿಲ್ದಾಣದ ಸಮೀಪ ಬರುವಾಗ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ.
ಲಾರಿಯೊಂದರಲ್ಲಿ ಬೆಂಕಿ ಹೊತ್ತಿಕೊಂಡು ಇರುವುದನ್ನು ನೋಡಿದ ಸಿಬಂದಿ ತಕ್ಷಣ ಗೂಡ್ಸ್ ರೈಲು ನಿಲ್ಲಿಸಿ ಬೆಂಕಿ ಆರಿಸಲು ಪ್ರಯತ್ನಿಸಿದರು.
ಬೈಂದೂರು ಅಗ್ನಿ ಶಾಮಕ ದಳದವರು ಸ್ಥಳಕ್ಕೆ ಆಗಮಿಸಿ ಬೆಂಕಿ ಆರಿಸಿದರು. ಲಾರಿಯೊಳಗಿದ್ದ ತಿಂಡಿ ತಿನಿಸುಗಳು ಭಾಗಶಃ ಸುಟ್ಟು ಹೋಗಿದೆ.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ
You seem to have an Ad Blocker on.
To continue reading, please turn it off or whitelist Udayavani.