Economist: ಆರ್ಥಿಕ ತಜ್ಙ ಅಮರ್ತ್ಯ ಸೇನ್‌ ನಿಧನ ವಾರ್ತೆಯ ಬಗ್ಗೆ ನಂದನಾ ಸೇನ್‌ ಸ್ಪಷ್ಟನೆ

ಸೇನ್‌ ಅವರ ನಿಧನದ ಸುದ್ದಿಯನ್ನು ಹಂಚಿಕೊಂಡಿದ್ದ ಈ ಬಾರಿಯ ನೊಬೆಲ್‌ ಪ್ರಶಸ್ತಿ ವಿಜೇತೆ ಕ್ಲಾಡಿಯಾ ಗೋಲ್ಡಿನ್‌

Team Udayavani, Oct 10, 2023, 6:10 PM IST

AMARHTHYAA SEN

ನವದೆಹಲಿ: ನೊಬೆಲ್‌ ಪ್ರಶಸ್ತಿ ಪುರಸ್ಕೃತ ಭಾರತದ ಆರ್ಥಿಕ ತಜ್ಙ ಅಮರ್ತ್ಯ ಸೇನ್‌ ನಿಧನರಾಗಿದ್ದಾರೆ ಎಂಬ ಸುದ್ದಿ ಮಂಗಳವಾರ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು.

ಅಮರ್ತ್ಯ ಸೇನ್‌ ಅವರ ನಿಧನದ ಸುದ್ದಿಯನ್ನು ಈ ಬಾರಿಯ ನೊಬೆಲ್‌ ಪ್ರಶಸ್ತಿ ವಿಜೇತೆ ಕ್ಲಾಡಿಯಾ ಗೋಲ್ಡಿನ್‌ ಅವರು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ಧರು. ಆದರೆ ಇದು ಸುಳ್ಳು ಸುದ್ದಿ ಎಂದು ಅಮರ್ತ್ಯ ಸೇನ್‌ ಅವರ ಪುತ್ರಿ ನಂದನಾ ಸೇನ್‌ ಟ್ವೀಟ್‌ ಮಾಡಿದ್ದಾರೆ.

ʻಸ್ನೇಹಿತರೇ, ನಿಮ್ಮ ಕಾಳಜಿಗೆ ಧನ್ಯವಾದಗಳು. ಆದರೆ ಇದು ಸುಳ್ಳು ಸುದ್ದಿ. ಬಾಬಾ ಸಂಪೂರ್ಣವಾಗಿ ಚೆನ್ನಾಗಿದ್ದಾರೆ. ಕೇಂಬ್ರಿಡ್ಜ್‌ನಲ್ಲಿ ನಾವು ಕುಟುಂಬದೊಂದಿಗೆ ಅದ್ಭುತವಾದ ವಾರವನ್ನು ಕಳೆದಿದ್ದೇವೆ. ಕಳೆದ ರಾತ್ರಿ ನಾವು ವಿದಾಯ ಹೇಳಿದಾಗ ಅವರ ಅಪ್ಪುಗೆ ಯಾವತ್ತಿನಂತೆ ಪ್ರಬಲವಾಗಿತ್ತು! ಈಗ ಅವರು ಹಾರ್ವರ್ಡ್‌ನಲ್ಲಿ ವಾರಕ್ಕೆ 2 ಕೋರ್ಸ್‌ಗಳನ್ನು ಕಲಿಸುತ್ತಿದ್ದಾರೆ.  ಎಂದಿನಂತೆ ಕಾರ್ಯನಿರತರಾಗಿದ್ದಾರೆ!ʼ ಎಂದು ನಂದನಾ ಸೇನ್‌ ಟ್ವೀಟ್‌ ಮಾಡಿದ್ದಾರೆ.

89 ವರ್ಷ ವಯಸ್ಸಿನ  ಅಮರ್ತ್ಯ ಸೇನ್‌ ಅವರು 1933 ರ ನವೆಂಬರ್‌ 3 ರಂದು ಪಶ್ಚಿಮ ಬಂಗಾಳದ ಶಾಂತಿನಿಕೇತನದಲ್ಲಿ ಜನಿಸಿದ್ದರು. 1972 ರಿಂದ ಯುನೈಟೆಡ್‌ ಕಿಂಗ್‌ಡಮ್‌ ಮತ್ತು ಅಮೆರಿಕದ ಹಲವು ಪ್ರತಿಷ್ಟಿತ ವಿಶ್ವ ವಿದ್ಯಾಲಯಗಳಲ್ಲಿ ಅವರು ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸಿದ್ದಾರೆ.

ಅರ್ಥಶಾಸ್ತ್ರಕ್ಕೆ ನೀಡಿದ ಅಮೂಲ್ಯ ಕೊಡುಗೆಗಳಿಗಾಗಿ   ಅವರಿಗೆ 1998 ರಲ್ಲಿ ನೊಬೆಲ್‌ ಪ್ರಶಸ್ತಿ ಲಭಿಸಿತ್ತು. ಭಾರತ ಸರ್ಕಾರವು 1999 ರಲ್ಲಿ ಅವರಿಗೆ ಭಾರತದ ಅತ್ಯುನ್ನತ ʻಭಾರತ ರತ್ನʼ ಪುರಸ್ಕಾರವನ್ನು ನೀಡಿ ಗೌರವಿಸಿದೆ.

ಇದನ್ನೂ ಓದಿ: War; ಗಾಜಾ ಪಟ್ಟಿ ಬಿಕ್ಕಟ್ಟು ಪರಿಹರಿಸಲು ಭಾರತ ಮುಂದಾಗಬೇಕು: ಪ್ಯಾಲೆಸ್ತೀನ್ ರಾಯಭಾರಿ

 

 

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.