Batla House Encounter : ಗಲ್ಲು ಶಿಕ್ಷೆಯಿಂದ ಬಚಾವಾದ ಆರೋಪಿ ಅರಿಜ್ ಖಾನ್

ಗಲ್ಲು ಶಿಕ್ಷೆಯಿಂದ ಜೀವಾವಧಿ ಶಿಕ್ಷೆಗೆ ಇಳಿಸಿದ ಹೈಕೋರ್ಟ್

Team Udayavani, Oct 12, 2023, 3:41 PM IST

Batla House Encounter: ಆರೋಪಿ ಆರಿಜ್ ಖಾನ್ ಶಿಕ್ಷೆ ಪ್ರಮಾಣ ಇಳಿಸಿದ ಹೈಕೋರ್ಟ್

ನವದೆಹಲಿ: ನವದೆಹಲಿ: ಬಾಟ್ಲಾ ಹೌಸ್ ಎನ್‌ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ ಗುರುವಾರ ಮಹತ್ವದ ತೀರ್ಪು ನೀಡಿದೆ. ದೆಹಲಿ ಪೊಲೀಸ್ ಇನ್ಸ್‌ಪೆಕ್ಟರ್ ಮೋಹನ್ ಚಂದ್ ಶರ್ಮಾ ಅವರ ಹಂತಕ ಭಯೋತ್ಪಾದಕ ಅರಿಜ್ ಖಾನ್ ಅವರ ಮರಣದಂಡನೆಯನ್ನು ನ್ಯಾಯಾಲಯವು ಜೀವಾವಧಿಗೆ ಇಳಿಸಿದೆ.

2008ರಲ್ಲಿ ದೆಹಲಿ ಪೊಲೀಸ್ ಇನ್ಸ್ಪೆಕ್ಟರ್ ಮೋಹನ್ ಚಂದ್ ಶರ್ಮಾ ಅವರನ್ನು ಎನ್‌ಕೌಂಟರ್ ನಲ್ಲಿ ಗುಂಡಿಕ್ಕಿ ಕೊಲ್ಲಲಾಯಿತು. 2021ರಲ್ಲಿ, ದೆಹಲಿಯ ಸಾಕೇತ್ ನ್ಯಾಯಾಲಯವು ಬಾಟ್ಲಾ ಹೌಸ್ ಎನ್‌ಕೌಂಟರ್ ಗೆ ಸಂಬಂಧಿಸಿದ ಪ್ರಕರಣದಲ್ಲಿ ತನ್ನ ತೀರ್ಪನ್ನ ನೀಡಿತು. ಈ ಪ್ರಕರಣದಲ್ಲಿ ಸಾಕೇತ್ ನ್ಯಾಯಾಲಯವು ಇಂಡಿಯನ್ ಮುಜಾಹಿದ್ದೀನ್ ಭಯೋತ್ಪಾದಕ ಆರಿಜ್ ಖಾನ್’ನನ್ನ ದೋಷಿ ಎಂದು ಘೋಷಿಸಿ ಮರಣದಂಡನೆ ವಿಧಿಸಿತ್ತು.

ಅಪರಾಧಿ ಮತ್ತು ರಾಜ್ಯದ ಪರ ವಕೀಲರು ತಮ್ಮ ಸಲ್ಲಿಕೆಗಳನ್ನು ಮುಕ್ತಾಯಗೊಳಿಸಿದ ನಂತರ ಹೈಕೋರ್ಟ್ ಪೀಠವು ಆಗಸ್ಟ್‌ನಲ್ಲಿ ತನ್ನ ಆದೇಶವನ್ನು ಕಾಯ್ದಿರಿಸಿತ್ತು. ಶರ್ಮಾ ಅವರ ಹತ್ಯೆಗೆ ಸಂಬಂಧಿಸಿದ ಪ್ರಕರಣದಲ್ಲಿ ತನ್ನ ಶಿಕ್ಷೆ ಮತ್ತು ಮರಣದಂಡನೆಯನ್ನು ಪ್ರಶ್ನಿಸಿ ಆರಿಜ್ ಖಾನ್ ಸಲ್ಲಿಸಿದ್ದ ಮೇಲ್ಮನವಿಯ ಮೇರೆಗೆ ನ್ಯಾಯಮೂರ್ತಿ ಸಿದ್ಧಾರ್ಥ ಮೃದುಲ್ ಮತ್ತು ನ್ಯಾಯಮೂರ್ತಿ ಅಮಿತ್ ಶರ್ಮಾ ನೇತೃತ್ವದ ನ್ಯಾಯಪೀಠ ಈ ಆದೇಶವನ್ನ ಹೊರಡಿಸಿದೆ.

ಇದನ್ನೂ ಓದಿ: ಗಾಜಾ ಪಟ್ಟಿ ಮೇಲೆ ಸುಲಭವಾಗಿ ಹಿಡಿತ ಸಾಧಿಸಲು ಸಾಧ್ಯವಿಲ್ಲ; ಇಸ್ರೇಲ್‌ ಗೆ ಹಮಾಸ್‌ ಸವಾಲು!

ಟಾಪ್ ನ್ಯೂಸ್

atishi

Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

laTirumala Tirupa ಲಡ್ಡು ಪ್ರಸಾದ ಪ್ರಮಾದ!

Tirumala Tirupa ಲಡ್ಡು ಪ್ರಸಾದ ಪ್ರಮಾದ!

PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ

PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

atishi

Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ

PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ

PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ

Tirupati: ಲಡ್ಡಿಗೆ ಪ್ರಾಣಿ ಕೊಬ್ಬು: ಟಿಟಿಡಿ ಹೇಳಿದ್ದೇನು? ತನಿಖೆಗೆ ನಿರ್ಧಾರ

Tirupati: ಲಡ್ಡಿಗೆ ಪ್ರಾಣಿ ಕೊಬ್ಬು: ಟಿಟಿಡಿ ಹೇಳಿದ್ದೇನು? ತನಿಖೆಗೆ ನಿರ್ಧಾರ

CHandrababu Naidu

Tirupati Laddus row;ತಪ್ಪಿತಸ್ಥರನ್ನು ಸುಮ್ಮನೆ ಬಿಡಲು ಸಾಧ್ಯವೇ?: ಸಿಎಂ ನಾಯ್ಡು ಪ್ರಶ್ನೆ

1-ambani

Ambani;1,000 ಕೋಟಿಯ ವಿಮಾನ ಖರೀದಿಸಿದ ಮುಕೇಶ್‌ ಅಂಬಾನಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

atishi

Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.