Hunagunda:ಬಿಡಾಡಿ ದನಗಳ ಕಾಟಕ್ಕೆ ಬೇಸತ್ತ ಮಂದಿ


Team Udayavani, Oct 12, 2023, 6:01 PM IST

Hunagunda:ಬಿಡಾಡಿ ದನಗಳ ಕಾಟಕ್ಕೆ ಬೇಸತ್ತ ಮಂದಿ

ಹುನಗುಂದ: ಪುರಸಭೆ ಅಧಿಕಾರಿ ಮತ್ತು ಸಿಬ್ಬಂದಿ ನಿರ್ಲಕ್ಷ್ಯದಿಂದ ಬಿಡಾಡಿ ದನಗಳ ಹಾವಳಿಗೆ ಸಾರ್ವಜನಿಕರು ಭಯಭೀತರಾಗಿ
ಸಂಚರಿಸುವ ಸ್ಥಿತಿ ನಿರ್ಮಾಣವಾಗಿದೆ. ಬೇಸಿಗೆ ಆರಂಭ ಹಂತದಲ್ಲಿ ಪಟ್ಟಣದ ಪ್ರತಿ ಗಲ್ಲಿಗಳಲ್ಲಿ ನೀರಿಗಾಗಿ ಮತ್ತು ಆಹಾರಕ್ಕಾಗಿ
ಬಿಡಾಡಿ ದನಗಳು ಅಲೆಯುವುದು ಹೆಚ್ಚಾಗುತ್ತವೆ. ದನಕರು ಕಟ್ಟಲು ಮತ್ತು ಹಿಡಿಯಲು ಬರದಂತೆ ಹೊರಬಿಡುವುದು
ಸರ್ವೆಸಾಮಾನ್ಯವಾಗಿದೆ.

ಈ ಬಿಡಾಡಿ ದನಗಳ ಕಾಟ ಹೆಚ್ಚಾಗಿ ಜನ ಬೇಸತ್ತು ಹೋಗಿದ್ದಾರೆ. ಇದರಿಂದ ಶಾಲಾ ಮಕ್ಕಳು, ವೃದ್ಧರು ಮತ್ತು ಮಹಿಳೆಯರು ಮನೆಯಿಂದ ಹೊರಬರಲು ಭಯಪಡುತ್ತಿದ್ದಾರೆ. ತರಕಾರಿ ಮಾರುಕಟ್ಟೆಯಲ್ಲಿ, ಮುಖ್ಯ ರಸ್ತೆಗಳಲ್ಲಿ ಆಹಾರ ಅರಸಿ ಬರುವ ಈ
ಬಿಡಾಡಿ ದನಕರುಗಳು ಇರಿಯುವುದು, ಒದೆಯುವುದರ ಜೊತೆಗೆ ಮನೆಗೆ ಒಯ್ಯುವ ಸಾಮಾನುಗಳ ಚೀಲವನ್ನು ಕಸಿಯುತ್ತಿವೆ.

ಎಷ್ಟೋ ಶಾಲಾ ಮಕ್ಕಳು, ವೃದ್ಧರು ಮಹಿಳೆಯರು ಗಾಯಗೊಂಡು ಆಸ್ಪತೆಗೆ ಸೇರಿರುವುದುಂಟು. ಪುರಸಭೆಯವರು ಮತ್ತು ಚುನಾಯಿತ ಜನಪ್ರತಿನಿಧಿಗಳು ಗಮನಿಸಿ ಕ್ರಮ ಕೈಗೊಳ್ಳುತ್ತಿಲ್ಲ. ಈ ದನಗಳನ್ನು ಒಳ ಹಾಕಿ ದಂಡ ಪಡೆದು ಸಂಬಂಧಪಟ್ಟವರಿಗೆ ಎಚ್ಚರಿಕೆ ನೀಡಬೇಕಾಗಿದೆ. ಬಿಡಾಡಿ ದನಗಳು ಮುಖ್ಯ ರಸ್ತೆಗೆ ಅಡ್ಡವಾಗುವುದರಿಂದ ವಾಹನ ಸಂಚಾರಕ್ಕೂ ತೊಂದರೆಯಾಗುತ್ತಿದೆ.

ಬಿಡಾಡಿ ದನಗಳಿಂದ ವಿದ್ಯಾರ್ಥಿನಿ ನೆಲಕ್ಕೆ ಬಿದ್ದು ತಲೆಗೆ ಪೆಟ್ಟು ಬಿದ್ದು, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದು, ಇಂತಹ ಘಟನೆಗಳನ್ನು ತಡೆಗೆ ಪುರಸಭೆ ಕ್ರಮ ಕೈಗೊಳ್ಳಬೇಕು.
ಜಿ.ಬಿ. ಕಂಬಾಳಿಮಠ

*ವೀರೇಶ ಕುರ್ತಕೋಟಿ

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-mudhol

Mudhol: ನಾರಿಯರ ಗಸ್ತುಕಾರ್ಯಕ್ಕೆ ಪೊಲೀಸ್ ಇಲಾಖೆ ಶ್ಲಾಘನೆ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

11

Mudhol: ಅಂತಾರಾಜ್ಯ ಕಳ್ಳನ ಬಂಧನ; ಟ್ರ್ಯಾಕ್ಟರ್ ವಶ

4

Mudhol: ಮನೆ ಕಳ್ಳತನ; ದೂರು ದಾಖಲು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.