ಗಾಜಾಪಟ್ಟಿ ಮೇಲೆ ಮುಗಿಬಿದ್ದ ಇಸ್ರೇಲ್‌ ಪಡೆ…ಹಮಾಸ್‌ ವಶದಲ್ಲಿದ್ದ 250 ಒತ್ತೆಯಾಳುಗಳ ರಕ್ಷಣೆ

ಇಸ್ರೇಲ್‌ ಮತ್ತು ಹಮಾಸ್‌ ನಡುವಿನ ಯುದ್ಧ ಏಳನೇ ದಿನಕ್ಕೆ ಕಾಲಿಟ್ಟಿದೆ.

Team Udayavani, Oct 13, 2023, 12:05 PM IST

ಗಾಜಾಪಟ್ಟಿ ಮೇಲೆ ಮುಗಿಬಿದ್ದ ಇಸ್ರೇಲ್‌ ಪಡೆ…ಹಮಾಸ್‌ ವಶದಲ್ಲಿದ್ದ 250 ಒತ್ತೆಯಾಳುಗಳ ರಕ್ಷಣೆ

ಟೆಲ್‌ ಅವಿವ್:‌ ಗಾಜಾ ಪಟ್ಟಿಯ ಮೇಲೆ ನಿರಂತರ ರಾಕೆಟ್‌, ಕ್ಷಿಪಣಿ ದಾಳಿ ನಡೆಸುವ ಮೂಲಕ ಹಮಾಸ್‌ ದಾಳಿಗೆ ಪ್ರತೀಕಾರ ತೀರಿಸುತ್ತಿರುವ ಇಸ್ರೇಲ್‌ ನ ರಕ್ಷಣಾ ಪಡೆ ಗಾಜಾ ಪಟ್ಟಿಗೆ ನುಗ್ಗಿ 250ಕ್ಕೂ ಅಧಿಕ ಒತ್ತೆಯಾಳುಗಳನ್ನು ರಕ್ಷಿಸಿರುವ ವಿಡಿಯೋ ಫೂಟೇಜ್‌ ಅನ್ನು ಶುಕ್ರವಾರ (ಅಕ್ಟೋಬರ್‌ 13) ಬಿಡುಗಡೆಗೊಳಿಸಿದೆ.

ಇದನ್ನೂ ಓದಿ:Panaji: 37ನೇ ರಾಷ್ಟ್ರೀಯ ಕ್ರೀಡಾ ಸ್ಪರ್ಧೆ; ಸ್ಥಳ, ಸಿದ್ಧತೆ ಪರಿಶೀಲಿಸಿದ ಮುಖ್ಯಮಂತ್ರಿ

ಇಸ್ರೇಲ್‌ ರಕ್ಷಣಾ ಪಡೆ( IDF)ಯ ಸಾಹಸದ ಕಾರ್ಯಾಚರಣೆಯಲ್ಲಿ 60 ಹಮಾಸ್‌ ಭಯೋತ್ಪಾದಕರು ಮೃತಪಟ್ಟಿರುವುದಾಗಿ ವರದಿ ತಿಳಿಸಿದೆ. ಐಡಿಎಫ್‌ ಮಾಹಿತಿಯ ಪ್ರಕಾರ, ಒತ್ತೆಯಾಳಾಗಿದ್ದ 250 ಇಸ್ರೇಲ್‌ ನಾಗರಿಕರನ್ನು ರಕ್ಷಿಸಲಾಗಿದೆ. ಕ್ಷಿಪ್ರ ಕಾರ್ಯಾಚರಣೆಯಲ್ಲಿ 60 ಹಮಾಸ್‌ ಉಗ್ರರು ಹತ್ಯೆಗೀಡಾಗಿದ್ದು, ಹಮಾಸ್‌ ನ ದಕ್ಷಿಣ ನೌಕಾ ವಿಭಾಗದ ಡೆಪ್ಯುಟಿ ಕಮಾಂಡರ್‌ ಮುಹಮ್ಮದ್‌ ಅಬು ಅಲಿ ಸೇರಿದಂತೆ 26 ಜನರನ್ನು ಸೆರೆಹಿಡಿಯಲಾಗಿದೆ ಎಂದು ವಿವರಿಸಿದೆ.

ಇಸ್ರೇಲ್‌ ರಕ್ಷಣಾ ಪಡೆ ಬಿಡುಗಡೆಗೊಳಿಸಿರುವ ವಿಡಿಯೋದಲ್ಲಿ, ಗಾಜಾ ಸೆಕ್ಯುರಿಟಿ ಡಿಫೆನ್ಸ್‌ ಸಮೀಪದ ಕಟ್ಟಡದೊಳಕ್ಕೆ ಇಸ್ರೇಲ್‌ ಸೈನಿಕರು ನುಗ್ಗಿ, ಗುಂಡಿನ ದಾಳಿ ನಡೆಸುತ್ತಿರುವ ದೃಶ್ಯ ಸೆರೆಯಾಗಿದೆ. ಸೈನಿಕರು ಕವರ್‌ ಅಪ್‌ ಆಗಿ ಕಾರ್ಯಾಚರಣೆ ನಡೆಸಿ, ಔಟ್‌ ಪೋಸ್ಟ್‌ ಮೇಲೆ ಗ್ರೆನೇಡ್‌ ಎಸೆದು, ನಂತರ ಒತ್ತೆಯಾಳುಗಳನ್ನು ರಕ್ಷಿಸಿರುವ ದೃಶ್ಯ ವಿಡಿಯೋದಲ್ಲಿದೆ.

ಒತ್ತೆಯಾಳುಗಳನ್ನು ಬಂಕರ್‌ ನಿಂದ ಹೊರಗೆ ತಂದು ಕರೆದೊಯ್ಯುತ್ತಿದ್ದರೆ, ಮತ್ತೊಂದೆಡೆ ಹಮಾಸ್‌ ಬಂಡುಕೋರರನ್ನು ಸೆರೆಹಿಡಿದು ಎಳೆದೊಯ್ಯುತ್ತಿರುವುದು ವಿಡಿಯೋದಲ್ಲಿದೆ.  ಇಸ್ರೇಲ್‌ ಮತ್ತು ಹಮಾಸ್‌ ನಡುವಿನ ಯುದ್ಧ ಏಳನೇ ದಿನಕ್ಕೆ ಕಾಲಿಟ್ಟಿದ್ದು, ಹಮಾಸ್‌ ದಾಳಿಯಲ್ಲಿ 1,200 ಇಸ್ರೇಲ್‌ ನಾಗರಿಕರು ಮೃತರಾಗಿದ್ದು, ಇಸ್ರೇಲ್‌ ದಾಳಿಗೆ ಗಾಜಾಪಟ್ಟಿಯಲ್ಲಿ 1,400 ಜನರು ಸಾವಿಗೀಡಾಗಿದ್ದಾರೆ.

ಇಸ್ರೇಲ್‌ ಭದ್ರತಾ ಪಡೆ ಗಾಜಾ ಸೆಕ್ಯುರಿಟಿ ಫೆನ್ಸ್‌ ಸಮೀಪ ಸುತ್ತುವರಿದು ಕಾರ್ಯಾಚರಣೆ ನಡೆಸುವ ಮೂಲಕ ಸೂಫಾ ಮಿಲಿಟರಿ ಘಟಕವನ್ನು ಮತ್ತೆ ತನ್ನ ನಿಯಂತ್ರಣಕ್ಕೆ ತೆಗೆದುಕೊಳ್ಳಲು ಮುಂದಾಗಿರುವುದಾಗಿ ವರದಿ ತಿಳಿಸಿದೆ.

ಟಾಪ್ ನ್ಯೂಸ್

Earthquake…! ರೋಡ್‌ ರೋಲರ್‌ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು

Earthquake…! ರೋಡ್‌ ರೋಲರ್‌ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು

WTC 25; India’s Test Championship finals road gets tough; Here’s the calculation

WTC 25; ಕಠಿಣವಾಯ್ತು ಭಾರತದ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ ಹಾದಿ; ಹೀಗಿದೆ ಲೆಕ್ಕಾಚಾರ

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

Jammu – Kashmir: ಬೆಳ್ಳಂಬೆಳಗ್ಗೆ ಕುಲ್ಗಾಮ್ ನಲ್ಲಿ ಎನ್‌ಕೌಂಟರ್‌… 5 ಭಯೋತ್ಪಾದಕರು ಹತ

Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Mangalore_Airport-NewTerminal

Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Earthquake…! ರೋಡ್‌ ರೋಲರ್‌ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು

Earthquake…! ರೋಡ್‌ ರೋಲರ್‌ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

1-lasike

Russia; ಅಭಿವೃದ್ಧಿಪಡಿಸಲಾದ ಕ್ಯಾನ್ಸರ್ ಲಸಿಕೆ ಉಚಿತವಾಗಿ ಲಭ್ಯ

Israel ನಡೆಸಿದ ಭಾರೀ ದಾಳಿಗೆ ಸಿರಿಯಾದಲ್ಲಿ ಲಘು ಭೂಕಂಪನ!

Israel ನಡೆಸಿದ ಭಾರೀ ದಾಳಿಗೆ ಸಿರಿಯಾದಲ್ಲಿ ಲಘು ಭೂಕಂಪನ!

ಅಮೆರಿಕದಲ್ಲಿ ಶೂಟೌಟ್‌: ಇಬ್ಬರ ಕೊಂದು ವಿದ್ಯಾರ್ಥಿನಿ ಆತ್ಮಹ*ತ್ಯೆ

New York: ಅಮೆರಿಕದಲ್ಲಿ ಶೂಟೌಟ್‌: ಇಬ್ಬರ ಕೊಂದು ವಿದ್ಯಾರ್ಥಿನಿ ಆತ್ಮಹ*ತ್ಯೆ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Earthquake…! ರೋಡ್‌ ರೋಲರ್‌ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು

Earthquake…! ರೋಡ್‌ ರೋಲರ್‌ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು

WTC 25; India’s Test Championship finals road gets tough; Here’s the calculation

WTC 25; ಕಠಿಣವಾಯ್ತು ಭಾರತದ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ ಹಾದಿ; ಹೀಗಿದೆ ಲೆಕ್ಕಾಚಾರ

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

Jammu – Kashmir: ಬೆಳ್ಳಂಬೆಳಗ್ಗೆ ಕುಲ್ಗಾಮ್ ನಲ್ಲಿ ಎನ್‌ಕೌಂಟರ್‌… 5 ಭಯೋತ್ಪಾದಕರು ಹತ

Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.