![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, Oct 13, 2023, 11:56 PM IST
ಸುರಪುರ: ರಾಜ್ಯದ ಜನತೆ ಲೋಡ್ ಶೆಡ್ಡಿಂಗ್ ಎದುರಿಸು ವಂತಾಗಿದೆ ಎಂದು ಕೇಂದ್ರ ಕೃಷಿ ಸಚಿವೆ ಶೋಭಾ ಕರಂದ್ಲಾಜೆ ಆರೋಪಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 200 ಯೂನಿಟ್ ಉಚಿತ ಕೊಟ್ಟ ಸರಕಾರಕ್ಕೆ ವಿದ್ಯುತ್ ಖರೀದಿಸಲು ದುಡ್ಡಿಲ್ಲ, ಬಳ್ಳಾರಿ ರಾಯಚೂರು ಥರ್ಮಲ್ ಪವರ್ಗಳಿಂದ ಜೆಸ್ಕಾಂ ವಿದ್ಯುತ್ ಖರೀದಿಸಲು ಹಣವಿಲ್ಲ. ಇದರಿಂದ ಲೋಡ್ ಶೆಡ್ಡಿಂಗ್ ಮಾಡುತ್ತಿದ್ದಾರೆ. ಕಳೆದ ತಿಂಗಳು ರಾಜ್ಯದ ನ್ಯಾಯಾಧೀಶರಿಗೆ ವಾರ ತಡ ಮಾಡಿ ಸಂಬಳ ಕೊಟ್ಟರು. ಶಿಕ್ಷಕರು ಹಾಗೂ ಇತರ ನೌಕರರಿಗೆ 20 ದಿನ ತಡವಾಗಿ ಸಂಬಳ ಕೊಟ್ಟರು. ಅಧಿಕಾರಕ್ಕೆ ಬಂದ ಐದಾರು ತಿಂಗಳಲ್ಲಿ ಸರಕಾರ ದಿವಾಳಿಯಾಗಿದೆ. ನಾಲ್ಕು ವರ್ಷಗಳಲ್ಲಿ ರಾಜ್ಯದ ಹಣಕಾಸು ಸ್ಥಿತಿ ಅಧೋಗತಿಯಾಗಲಿದೆ. ಈ ಬಗ್ಗೆ ಸರಕಾರ ಯೋಚನೆ ಮಾಡುತ್ತಿಲ್ಲ. ಕೇವಲ ಗ್ಯಾರಂಟಿ ಇಟ್ಟುಕೊಂಡು ಇಡೀ ರಾಜ್ಯವನ್ನೇ ಬರ್ಬಾದ್ ಮಾಡುತ್ತಿದೆ. ಸಿಎಂ ಸಿದ್ದರಾಮಯ್ಯ ಪಂಚ ಭಾಗ್ಯಗಳೊಂದಿಗೆ ರಾಜ್ಯಕ್ಕೆ ಕತ್ತಲು ಭಾಗ್ಯ ಕರುಣಿಸಿದ್ದಾರೆ ಎಂದು ಟೀಕಿಸಿದರು.
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.