Dattatreya Hosabale: ಜಾತಿ ತಾರತಮ್ಯ ಅಳಿಸಲು ಮುಂದಾಗಿ
Team Udayavani, Oct 14, 2023, 11:01 AM IST
ಗಾಂಧಿನಗರ: ಜಾತಿ ತಾರತಮ್ಯಗಳು ಹಿಂದೂ ಧರ್ಮದಲ್ಲಿ ಒಡಕು ಮೂಡಿಸುತ್ತಿವೆ. ಯಾವುದೇ ವ್ಯಕ್ತಿ ಯಾವ ಪ್ರದೇಶದಲ್ಲಾದರೂ ದೇಗುಲ ಪ್ರವೇಶಿಸುವ ಹಕ್ಕನ್ನು ಹೊಂದಿದ್ದಾನೆ. ಜಾತಿ ಆಧಾರದಲ್ಲಿ ಆ ಹಕ್ಕನ್ನು ಕಸಿಯುವಂತಿಲ್ಲ. ಈ ಜಾತಿ ತಾರತಮ್ಯಗಳನ್ನು ತೊಲಗಿಸು ವಂಥ ಕೆಲಸ ಮಾಡಿ ಎಂದು ಆರ್ಎಸ್ಎಸ್ ಸರ ಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಕರೆ ನೀಡಿದ್ದಾರೆ.
ಗುಜರಾತ್ನ ವಡೋದರಾದಲ್ಲಿ ಆರ್ಎಸ್ಎಸ್ ಕಾರ್ಯ ಕರ್ತರನ್ನುದ್ದೇಶಿಸಿ ಮಾತನಾಡಿದ ಅವರು ದೇಶದಲ್ಲಿ ಜನರು ದೊಡ್ಡ ದೊಡ್ಡ ಸಾಧನೆ ಮಾಡಿದಾಗ ಜಾತಿ ಕೇಳಲಿಲ್ಲ. ಹೀಗಿರುವಾಗ ದೇವಸ್ಥಾನ ಪ್ರವೇಶ, ಬಾವಿಯಲ್ಲಿ ನೀರು ಸೇದುವುದಕ್ಕೆ ಇಂದಿಗೂ ಜಾತಿ ಆಧರಿಸುವುದು ಸರಿಯಲ್ಲ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ
leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ
Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ
KSOU: ಪರೀಕ್ಷೆ ಸಮೀಪಿಸುತ್ತಿದ್ದರೂ ಮುದ್ರಿತ ಪಠ್ಯ ಸಿಗಲಿಲ್ಲ
Israel ಸರ್ಜಿಕಲ್ ಸ್ಟ್ರೈಕ್: ಹೆಜ್ಬುಲ್ಲಾ ಮುಖ್ಯಸ್ಥನ ಅಂತ್ಯಕ್ಕೆ 80 ಟನ್ ಬಾಂಬ್!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.