![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Oct 15, 2023, 1:21 PM IST
ಲಾಹೋರ್: ಅಹಮದಾಬಾದ್ ನಲ್ಲಿ ಶನಿವಾರ ನಡೆದ ಹೈವೋಲ್ಟೇಜ್ ಪಂದ್ಯದಲ್ಲಿ ಭಾರತ ವಿರುದ್ಧ ಪಾಕಿಸ್ತಾನ ಸೋತ ನಂತರ ಪಾಕಿಸ್ತಾನದ ಮಾಜಿ ನಾಯಕ ವಾಸಿಂ ಅಕ್ರಮ್ ಅವರು ಪ್ರಸ್ತುತ ನಾಯಕ ಬಾಬರ್ ಅಜಮ್ ವಿರುದ್ಧ ತೀವ್ರವಾಗಿ ಟೀಕಿಸಿದ್ದಾರೆ.
ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಪಂದ್ಯದ ನಂತರ ವಿರಾಟ್ ಕೊಹ್ಲಿ ಸಹಿ ಮಾಡಿದ ಭಾರತೀಯ ಕ್ರಿಕೆಟ್ ತಂಡದ ಜೆರ್ಸಿಯನ್ನು ಬಾಬರ್ ಸ್ವೀಕರಿಸಿದ್ದಕ್ಕಾಗಿ ಅಕ್ರಮ್ ಅಸಮಾಧಾನಗೊಂಡರು.
ಪಂದ್ಯದ ನಂತರ, ಕೊಹ್ಲಿ ಮೈದಾನದಲ್ಲಿ ಬಾಬರ್ ಅಜಂಗೆ ಒಂದೆರಡು ಟೀಂ ಇಂಡಿಯಾ ಜೆರ್ಸಿಗಳನ್ನು ನೀಡಿದರು, ಬಾಬರ್ ಗೆ ಕೊಹ್ಲಿ ನೀಡಿದ ಉಡುಗೊರೆಯನ್ನು ಕ್ರೀಡಾಂಗಣದಲ್ಲಿ ಕ್ಯಾಮರಾಮನ್ ಗಳು ಸೆರೆಹಿಡಿದಿದ್ದಾರೆ. ಇದರ ವೀಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ತಕ್ಷಣವೇ ವೈರಲ್ ಆಗಿದೆ.
ಪಾಕ್ ಮಾಧ್ಯಮವೊಂದರ ಚರ್ಚೆಯಲ್ಲಿ ಮಾತನಾಡಿದ ವಾಸಿಂ ಅಕ್ರಮ್, ” ಶರ್ಟ್ಗಳನ್ನು ಪಡೆಯಲು ಇಂದು ದಿನವಲ್ಲ. ನಿಮ್ಮ ಚಿಕ್ಕಪ್ಪನ ಮಗ ಕೊಹ್ಲಿಯ ಶರ್ಟ್ ಕೇಳಿದ್ದರೆ ನಂತರ ಡ್ರೆಸ್ಸಿಂಗ್ ರೂಮ್ ನಲ್ಲಿ ಹೋಗಿ ಪಡೆದುಕೊಳ್ಳಿ. ಹೀಗೆ ಸಾರ್ವಜನಿಕವಾಗಿ ಅಲ್ಲ” ಎಂದರು.
As per Wasim Akram, Babar Azam took Virat Kohli’s t-shirt for chacha ka puttar 🤣pic.twitter.com/03Q2S9GcvU
— Trendulkar (@Trendulkar) October 15, 2023
ಅಹಮದಾಬಾದ್ ಪಂದ್ಯದಲ್ಲಿ ಪಾಕಿಸ್ತಾನವು ಕೇವಲ 42.5 ಓವರ್ ಗಳಲ್ಲಿ 191 ರನ್ ಗಳಿಗೆ ಆಲೌಟ್ ಆದರೆ, ಭಾರತವು 31 ಓವರ್ಗಳಲ್ಲಿ ಗುರಿಯನ್ನು ಬೆನ್ನಟ್ಟಿ ಏಳು ವಿಕೆಟ್ ಅಂತರದ ಗೆಲುವು ಸಾಧಿಸಿತು.
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್
Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್ಸ್ಟಾರ್ ಸಂಸ್ಕೃತಿ ಟೀಕಿಸಿದ ಅಶ್ವಿನ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
You seem to have an Ad Blocker on.
To continue reading, please turn it off or whitelist Udayavani.