Gujarath: ಕಛ್ಗೆ ಭೇಟಿ ನೀಡಿ: ಬಿಗ್ಬಿಗೆ ಪ್ರಧಾನಿ ಮೋದಿ ಸಲಹೆ
Team Udayavani, Oct 15, 2023, 10:48 PM IST
“ಮುಂಬರುವ ದಿನಗಳಲ್ಲಿ ಗುಜರಾತ್ನ ಕಛ್ನಲ್ಲಿ ರಣ್ ಉತ್ಸವ್ ನಡೆಯಲಿದೆ. ಇದಕ್ಕೆ ನೀವು ಭೇಟಿ ನೀಡಿ. ಅಲ್ಲದೇ ನರ್ಮದಾ ನದಿ ತೀರದ ಏಕತಾ ಪ್ರತಿಮೆಯನ್ನು ವೀಕ್ಷಿಸಿ” ಎಂದು ಬಾಲಿವುಡ್ ನಟ ಅಮಿತಾಭ್ ಬಚ್ಚನ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಸಲಹೆ ನೀಡಿದ್ದಾರೆ.
“ಕೈಲಾಸ ಪರ್ವತದ ಧಾರ್ಮಿಕತೆ, ನಿಗೂಢತೆ, ದಿವ್ಯತೆಯು ಬಹಳ ಹಿಂದಿನಿಂದಲೂ ಕುತೂಹಲ ಕೆರಳಿಸಿದೆ. ವಿಪರ್ಯಾಸವೆಂದರೆ ನನ್ನ ಜೀವಮಾನದಲ್ಲಿ ಇಲ್ಲಿಗೆ ಭೇಟಿ ನೀಡಲು ಸಾಧ್ಯವಿಲ್ಲ’ ಎಂದು ಅಮಿತಾಭ್ ಟ್ವಿಟರ್ನಲ್ಲಿ ಬೇಸರ ವ್ಯಕ್ತಪಡಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಪ್ರಧಾನಿ ಮೋದಿ ಈ ಸಲಹೆ ನೀಡಿದ್ದಾರೆ. ಇತ್ತೀಚೆಗೆ ಉತ್ತರಾಖಂಡದ ಪಾರ್ವತಿ ಕುಂಡ್ ಮತ್ತು ಜಗೇಶ್ವರ್ ದೇಗುಲಕ್ಕೆ ಪ್ರಧಾನಿ ಮೋದಿ ಭೇಟಿ ನೀಡಿ, ಪೂಜೆ ಸಲ್ಲಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ
ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು
Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್: ಅಶ್ವಿನಿ ವೈಷ್ಣವ್
ಕಾಂಗ್ರೆಸ್ ನಾಯಿ ನಮ್ಮ ಕಾರ್ಯಕ್ರಮಕ್ಕೆ ಬಂದರೆ…: ಶಿವಸೇನೆ ಶಾಸಕನ ವಿವಾದಾತ್ಮಕ ಹೇಳಿಕೆ
One Nation, One Election ಅಸಂಭವ: ಕೇಂದ್ರ ಸಂಪುಟ ನಿರ್ಧಾರಕ್ಕೆ ಖರ್ಗೆ ವಿರೋಧ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.