Kottigehara;ಲಾರಿಗಳ ನಡುವೆ ಅಪಘಾತ: ಚಾಲಕರಿಗೆ ಗಂಭೀರ ಗಾಯ
ಎರಡು ಗಂಟೆಗೂ ಹೆಚ್ಚು ಕಾಲ ಟ್ರಾಫಿಕ್ ಜಾಮ್
Team Udayavani, Oct 16, 2023, 7:43 PM IST
ಕೊಟ್ಟಿಗೆಹಾರ : ಕೊಟ್ಟಿಗಾರ ಸುತ್ತಮುತ್ತ ಸೋಮವಾರ ಮೂರು ಗಂಟೆಯಿಂದ ಮಳೆ ಹಾಗೂ ಮಂಜು ಮುಸುಕಿನ ವಾತಾವರಣ ನಿರ್ಮಾಣವಾಗಿದ್ದು, ಹೋಟೆಲ್ ದರ್ಬಾರ್ ಬಳಿ ಗ್ಯಾಸ್ ಲಾರಿ ಹಾಗೂ ಎಳನೀರು ತುಂಬಿದ ಲಾರಿ ನಡುವೆ ಅಪಘಾತ ಸಂಭವಿಸಿದೆ.ಎಳನೀರು ಲಾರಿ ರಸ್ತೆಗೆ ಪಲ್ಟಿಯಾಗಿದೆ.
ಮೂಡಿಗೆರೆ ಕಡೆಯಿಂದ ಎಳನೀರು ಲಾರಿ ಮಂಗಳೂರು ಕಡೆಯಿಂದ ಬರುತ್ತಿದ್ದ ಗ್ಯಾಸ್ ಲಾರಿಗೆ ಮುಖಾಮುಖಿ ಢಿಕ್ಕಿಯಾದ ಪರಿಣಾಮ ಎಳನೀರು ಲಾರಿ ರಸ್ತೆಗೆ ಪಲ್ಟಿಯಾಗಿ ಎಳನೀರು ರಸ್ತೆಯ ಬದಿಗೆ ಬಿದ್ದಿವೆ.ಎರಡೂ ವಾಹನದ ಚಾಲಕರಿಗೆ ಗಾಯವಾಗಿದ್ದು ಅವರನ್ನು ಸ್ಥಳೀಯರು ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲಿಸಿದ್ದಾರೆ.ಈ ಅಪಘಾತದಿಂದ ಎರಡು ಗಂಟೆಗೂ ಅಧಿಕ ಕಾಲ ಸಂಚಾರ ದಟ್ಟಣೆ ಉಂಟಾಗಿ ಕಿ.ಮೀ ಗಟ್ಟಲೇ ವಾಹನಗಳು ಸಾಲುಗಟ್ಟಿ ನಿಂತು ಸಂಚಾರಕ್ಕೆ ಅಡಚಣೆ ಉಂಟಾಗಿತ್ತು.
ಬಣಕಲ್ ಪೊಲೀಸರು ಹಾಗೂ ಸ್ಥಳೀಯರು ಮಳೆಯ ನಡುವೆಯೂ ಸುಗಮ ಸಂಚಾರಕ್ಕೆ ಹರ ಸಾಹಸ ಪಡುತ್ತಿದ್ದ ದೃಶ್ಯ ಕಂಡು ಬಂತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CT Ravi: ದೇಗುಲದಂತೆ ವಕ್ಫ್ ಮಂಡಳಿ ಆಸ್ತಿಯೂ ಸರಕಾರದ್ದಲ್ಲವೇ
Munirathna ʼರಾಜಕೀಯ ಬಂಧನʼ ಖಂಡನೀಯ: ಬಿ.ವೈ.ರಾಘವೇಂದ್ರ
Chikkamagaluru; ಪ್ಯಾಲೆಸ್ತೀನ್ ಧ್ವಜ ಹಿಡಿದು ಬೈಕ್ ರೈಡ್: ವಿಡಿಯೋ ವೈರಲ್
Chikkamagaluru: ರಾಹುಲ್ ಗಾಂಧಿ ಭಾರತ ವಿರೋಧಿ ನಾಯಕರೆಂಬ ಅನುಮಾನ ಕಾಡುತ್ತಿದೆ: ಸಿ.ಟಿ ರವಿ
Chikkamagaluru: ಈ ಹೇಡಿ ಸರ್ಕಾರ ಗಣಪತಿ ಕೂರಿಸದವರನ್ನೇ A1 ಮಾಡಿದೆ: ಸಿ.ಟಿ.ರವಿ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.