Belagavi: ಮನಸ್ಸು ಅರಳಿಸುವ ಹಬ್ಬಗಳು

ಸತ್ಸಂಗಗಳು ನಮ್ಮಲ್ಲಿರುವ ದುರ್ಗುಣಗಳನ್ನು ಹೊಡೆದೋಡಿಸುತ್ತವೆ.

Team Udayavani, Oct 17, 2023, 4:10 PM IST

Belagavi: ಮನಸ್ಸು ಅರಳಿಸುವ ಹಬ್ಬಗಳು

ಹುಕ್ಕೇರಿ: ಭಾರತೀಯ ಸಂಸ್ಕೃತಿಯಲ್ಲಿ ಹಬ್ಬ ಹರಿದಿನಗಳು ಎಲ್ಲರನ್ನು ಒಂದುಗೂಡಿಸಿ, ಅವರಲ್ಲಿ ಸಾಮರಸ್ಯದ ಬೆಸುಗೆ ಹಾಕಿ ನಮ್ಮ ದೇಶಿಯ ಸಂಸ್ಕೃತಿಯನ್ನ ಎತ್ತಿ ಹಿಡಿಯುವಲ್ಲಿ ಹಿರಿಯ ಪಾತ್ರ ವಹಿಸುತ್ತವೆ. ಹಾಗೆಯೇ ದಸರಾ ಉತ್ಸವ ನಮ್ಮಲ್ಲಿರುವ ಅಸುರೀ ಗುಣಗಳು ಹೋಗಿ ದೈವಿ ಗುಣಗಳು ಬರುವ ಹಾಗೆ ಮಾಡುವಂತಹ ಅಪರೂಪದ ಹಬ್ಬವಾಗಿದೆ.

ಹುಕ್ಕೇರಿ ಹಿರೇಮಠದ ದಸರಾ ಉತ್ಸವದಲ್ಲಿ ರಾಜ್ಯ, ಹೊರರಾಜ್ಯ, ಹೊರದೇಶದಿಂದಲೂ ಕೂಡಾ ಜನರನ್ನು ಕರೆಸುವ ಮುಖಾಂತರ ನಮ್ಮ ಜನರಿಗೆ ಪರಿಚಯಸುವ ಕೆಲಸ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿಗಳು ಮಾಡುತ್ತಿದ್ದಾರೆ ಎಂದು ಚಿಕ್ಕೋಡಿ ಸಂಸದ ಅಣ್ಣಾಸಾಹೇಬ ಜೊಲ್ಲೆ ನುಡಿದರು. ಹುಕ್ಕೇರಿ ಹಿರೇಮಠದ ದಸರಾ ಉತ್ಸವದ ಆಧ್ಯಾತ್ಮ ಪ್ರವಚನದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು .

ಸಾನ್ನಿಧ್ಯ ವಹಿಸಿದ್ದ ಹುಕ್ಕೇರಿ ವಿರಕ್ತಮಠದ ಶಿವಬಸವ ಸ್ವಾಮಿಗಳು ಮಾತನಾಡಿ, ಜನರಿಗೆ ಹೊಸದೇನಾದರೂ ಕೊಡಬೇಕು. ನಮ್ಮ ಜನ ಎಲ್ಲವನ್ನು ನೋಡಬೇಕು ಎನ್ನುವ ಅಭಿಲಾಷೆಯಿಂದ ಸಾಕಷ್ಟು ಪರಿಶ್ರಮ ಪಟ್ಟು ಸ್ವಾಮೀಜಿಗಳು ವಿನೂತನ ಕಾರ್ಯಕ್ರಮ ಮಾಡುತ್ತಾ ಬಂದಿರುವುದು ನಮಗೆಲ್ಲ ಅಭಿಮಾನದ ಸಂಗತಿ ಎಂದರು.
.
ಆಧ್ಯಾತ್ಮ ಪ್ರವಚನ ನೀಡಿದ ಮಾತೋಶ್ರೀ ಪಾರ್ವತಿದೇವಿ ಮಾತನಾಡಿ, ಧ್ಯಾನ, ಭಜನೆ, ಸತ್ಸಂಗಗಳು ನಮ್ಮಲ್ಲಿರುವ ದುರ್ಗುಣಗಳನ್ನು ಹೊಡೆದೋಡಿಸುತ್ತವೆ. ಅದಕ್ಕಾಗಿ ನಾವು ನಿತ್ಯ ಪೂಜೆ, ಪಾರಾಯಣವನ್ನು ಮಾಡಬೇಕು ಎಂದರು.

ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮಿಗಳು ಸಾನ್ನಿಧ್ಯ ವಹಿಸಿದ್ದರು. ಆರ್‌ ಕೆ ಹುಕ್ಕೇರಿ ಶಿಕ್ಷಣ ಸಂಸ್ಥೆ ಅಧ್ಯಕ್ಷ ರಾಮಣ್ಣ ಹುಕ್ಕೇರಿ ಮಾತನಾಡಿದರು. ಮಹಾವೀರ ಉದ್ಯೋಗ ಸಮೂಹ ಸಂಸ್ಥೆಯ ಅಧ್ಯಕ್ಷ ಮಹಾವೀರ ನಿಲಜಗಿ, ಮಹಾವೀರ ಭಾಗಿ, ಪರಗೌಡ ಪಾಟೀಲ ಉಪಸ್ಥಿತರಿದ್ದರು. ಸಿ ಎಂ ದರಬಾರೆ ನಿರೂಪಿಸಿದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavai: ಆಟೋಗೆ ಕಾರು ಟಚ್ ಆಗಿದ್ದಕ್ಕೆ ಮಾಜಿ ಶಾಸಕರ ಹ*ತ್ಯೆ!

Belagavai: ಆಟೋ ಚಾಲಕನ ಜತೆ ಜಗಳ ಬೆನ್ನಲ್ಲೇ ಗೋವಾ ಮಾಜಿ ಶಾಸಕ ಸಾವು!

Belgavi: ಬೆಳಗಾವಿ ಪ್ರಾದೇಶಿಕ ಆಯುಕ್ತರ ವಿರುದ್ಧ ರಾಜ್ಯಪಾಲರಿಗೆ ಶಾಸಕ ಅಭಯ ದೂರು

Belgavi: ಬೆಳಗಾವಿ ಪ್ರಾದೇಶಿಕ ಆಯುಕ್ತರ ವಿರುದ್ಧ ರಾಜ್ಯಪಾಲರಿಗೆ ಶಾಸಕ ಅಭಯ ದೂರು

Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ

Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ

Belagavi: Rpe, mrder have increased due to the court system: Muthalik

Belagavi: ನ್ಯಾಯಾಲಯ ವ್ಯವಸ್ಥೆಯಿಂದಲೇ ಅತ್ಯಾ*ಚಾರ, ಕೊ*ಲೆ ಹೆಚ್ಚಾಗಿದೆ: ಮುತಾಲಿಕ್

Belagavi: Return to public life in two weeks: Minister Lakshmi Hebbalkar

Belagavi: ಎರಡು ವಾರಗಳಲ್ಲಿ ಸಾರ್ವಜನಿಕ ಜೀವನಕ್ಕೆ ವಾಪಸ್: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.