Governament Hospital: ತುರ್ತು ಸಂದರ್ಭದಲ್ಲಿ ಸಿಗದ ಆಸ್ಪತ್ರೆ ಸಿಬ್ಬಂದಿಗಳು… ಆಕ್ರೋಶ


Team Udayavani, Oct 17, 2023, 8:33 PM IST

Governament Hospital: ತುರ್ತು ಸಂದರ್ಭದಲ್ಲಿ ಸಿಗದ ಆಸ್ಪತ್ರೆ ಸಿಬ್ಬಂದಿಗಳು… ಆಕ್ರೋಶ

ಕುಷ್ಟಗಿ: ಕುಷ್ಟಗಿ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಯ ತುರ್ತು ಸ್ಥಿತಿಯಲ್ಲಿ ರೋಗಿಗಳ ಸಂಬಂಧಿಕರೇ ಸ್ಟೇಚರ್ ನಲ್ಲಿ ತಳ್ಳಿಕೊಂಡು ಹೋದ ಪ್ರಸಂಗ ಬೆಳಕಿಗೆ ಬಂದಿದೆ.

ಕುಷ್ಟಗಿಯ ಮಯೂರಿ ರಾಚಪ್ಪ ಮಾಟಲದಿನ್ನಿ ಗೃಹಿಣಿಯೊಬ್ಬರು ಮನೆಯ ಮೆಟ್ಟಿಲಿನಿಂದ ಜಾರಿ ಬಿದ್ದಿದ್ದರು. ತೀವ್ರ ನೋವಿನ ಯಾತನೆಯಲ್ಲಿ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ ಸಂದರ್ಭದಲ್ಲಿ ರೋಗಿಯನ್ನು ಸಿಟಿ ಸ್ಕ್ಯಾನಿಂಗ್ ಗೆ ಕರೆದೊಯ್ಯಲು ಆಸ್ಪತ್ರೆಯ ಸಿಬ್ಬಂದಿ ಯಾರು ಮುಂದೆ ಬರಲಿಲ್ಲ.

ಆಸ್ಪತ್ರೆಯಲ್ಲಿ ನವರಾತ್ರಿ ದೇವಿ ಪೂಜೆಯ ಸಂಭ್ರಮದಲ್ಲಿ ಅಲ್ಲಿನ ಸಿಬ್ಬಂದಿ ಇದ್ಯಾವುದು ಲೆಕ್ಕಿಸಲಿಲ್ಲ. ಕಾರಣ ವಿಚಾರಿಸಿದರೆ ಊಟಕ್ಕೆ ಹೋಗಿದ್ದೇವೆ ಎಂಬುದು ಗೊತ್ತಾಗಿದೆ. ಆಸ್ಪತ್ರೆಯ ಸಿಬ್ಬಂದಿ ಬದಲಿಗೆ ಸಂಬಂಧಿಕರೇ ಸ್ಟೇಚರ್ ನಲ್ಲಿ ತಳ್ಳಿಕೊಂಡೇ ಸ್ಟೇಚರ್ ನಲ್ಲಿ ತಳ್ಳಿಕೊಂಡು ಎರಡನೇ ಅಂತಸ್ತಿನ ವಿಶೇಷ ಕೊಠಡಿ ಗೆ ಕರೆದೊಯ್ಯಲಾಗಿದೆ.

ಈ ಬೆಳವಣಿಗೆಯಲ್ಲಿ ತುರ್ತು ಸಂದರ್ಭದಲ್ಲಿ ರೋಗಿಗಳ ಅಗತ್ಯ ಚಿಕಿತ್ಸೆಗೆ ಕರೆದೊಯ್ಯದೇ ರೋಗಿಯ ಸ್ಥಿತಿ ಮರೆತು, ಹಬ್ಬದ ಸಂಭ್ರಮದಲ್ಲಿದ್ದರು ಎಂದು ಸ್ಥಳೀಯರಾದ ಲಕ್ಷ್ಮಣ ಕಟ್ಟಿಹೊಲ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದಿನದ 24 ತಾಸು ನಿರಂತರ ಸೇವೆಯ ಆಸ್ಪತ್ರೆಯಲ್ಲಿ ಸಕಾಲಿಕ ಸೇವೆ ನೀಡದಿರುವುದು ದುರದೃಷ್ಟಕರ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: BSc Nursing: ಅ.20ರಂದು ಮೆರಿಟ್ ಆಧಾರದ ಮೇಲೆ ಬಾಕಿ ಉಳಿದ ಸೀಟುಗಳ ಹಂಚಿಕೆ

ಟಾಪ್ ನ್ಯೂಸ್

Belagavi: ಅಧಿವೇಶನ ವೇಳೆ 10 ಲಕ್ಷ ಜನರ ಜತೆ ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಹಾಕುತ್ತೇವೆ…

Belagavi:ಅಧಿವೇಶನ ವೇಳೆ 10 ಲಕ್ಷ ಜನರ ಜತೆ ಸುವರ್ಣವಿಧಾನಸೌಧಕ್ಕೆ ಮುತ್ತಿಗೆ ಹಾಕುತ್ತೇವೆ…

fake court in gujarat

Gujarat: ನಕಲಿ ಪೊಲೀಸ್‌ ಆಯ್ತು, ಅರೆಸ್ಟ್‌ ಆಯ್ತು.. ಈಗ ನಕಲಿ ಕೋರ್ಟ್‌!

hockey; India playing against Germany

Hockey: ಜರ್ಮನಿ ವಿರುದ್ಧ “ಪ್ಯಾರಿಸ್‌ ಪ್ರತಿಕಾರ’ಕ್ಕೆ ಸಿದ್ಧತೆ

13 thousand recruitment in top 5 IT firms in first half of this year

IT: ಈ ವರ್ಷದ ಮೊದಲಾರ್ಧದಲ್ಲಿ ಅಗ್ರ 5 ಐಟಿ ಸಂಸ್ಥೆಗಳಲ್ಲಿ 13 ಸಾವಿರ ನೇಮಕ

Prime Minister Modi preached peace mantra to Putin again!

Narendra Modi: ಪುತಿನ್‌ಗೆ ಮತ್ತೆ ಶಾಂತಿ ಮಂತ್ರ ಬೋಧಿಸಿದ ಪ್ರಧಾನಿ ಮೋದಿ!

Madhya Pradesh: Three tourists were bitten by a leopard

Madhya Pradesh: ಚಿರತೆ ಕೆಣಕಿ, ಕಚ್ಚಿಸಿಕೊಂಡ ಮೂವರು ಪ್ರವಾಸಿಗರು

BY Election: ಜೆಡಿಎಸ್‌ ಸಭೆಯಲ್ಲೂ ಗುಟ್ಟಾಗಿಯೇ ಉಳಿದ ಎನ್‌ಡಿಎ ಅಭ್ಯರ್ಥಿ!

BY Election: ಜೆಡಿಎಸ್‌ ಸಭೆಯಲ್ಲೂ ಗುಟ್ಟಾಗಿಯೇ ಉಳಿದ ಎನ್‌ಡಿಎ ಅಭ್ಯರ್ಥಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BY Election: ಜೆಡಿಎಸ್‌ ಸಭೆಯಲ್ಲೂ ಗುಟ್ಟಾಗಿಯೇ ಉಳಿದ ಎನ್‌ಡಿಎ ಅಭ್ಯರ್ಥಿ!

BY Election: ಜೆಡಿಎಸ್‌ ಸಭೆಯಲ್ಲೂ ಗುಟ್ಟಾಗಿಯೇ ಉಳಿದ ಎನ್‌ಡಿಎ ಅಭ್ಯರ್ಥಿ!

Lap

Governmnet Encourage: ಎಸೆಸೆಲ್ಸಿ ಸಾಧಕರಿಗೆ ಲ್ಯಾಪ್‌ಟಾಪ್‌

Caste census: ವೀರಶೈವ-ಲಿಂಗಾಯತ ಒಬಿಸಿ ಸೇರ್ಪಡೆಗೆ ಒತ್ತಾಯ

Caste census: ವೀರಶೈವ-ಲಿಂಗಾಯತ ಒಬಿಸಿ ಸೇರ್ಪಡೆಗೆ ಒತ್ತಾಯ

ಶೀಘ್ರ ಕನ್ನಡ ಕಸ್ತೂರಿ ತಂತ್ರಾಂಶ ಲೋಕಾರ್ಪಣೆ: ಡಾ| ಬಿಳಿಮಲೆ

ಶೀಘ್ರ ಕನ್ನಡ ಕಸ್ತೂರಿ ತಂತ್ರಾಂಶ ಲೋಕಾರ್ಪಣೆ: ಡಾ| ಬಿಳಿಮಲೆ

Heavy rains: ಮಳೆಯಬ್ಬರಕ್ಕೆ ಜನಜೀವನ ತತ್ತರ, ಅಪಾರ ಬೆಳೆ ಹಾನಿ, ನಷ್ಟ

Heavy rains: ಮಳೆಯಬ್ಬರಕ್ಕೆ ಜನಜೀವನ ತತ್ತರ, ಅಪಾರ ಬೆಳೆ ಹಾನಿ, ನಷ್ಟ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Belagavi: ಅಧಿವೇಶನ ವೇಳೆ 10 ಲಕ್ಷ ಜನರ ಜತೆ ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಹಾಕುತ್ತೇವೆ…

Belagavi:ಅಧಿವೇಶನ ವೇಳೆ 10 ಲಕ್ಷ ಜನರ ಜತೆ ಸುವರ್ಣವಿಧಾನಸೌಧಕ್ಕೆ ಮುತ್ತಿಗೆ ಹಾಕುತ್ತೇವೆ…

fake court in gujarat

Gujarat: ನಕಲಿ ಪೊಲೀಸ್‌ ಆಯ್ತು, ಅರೆಸ್ಟ್‌ ಆಯ್ತು.. ಈಗ ನಕಲಿ ಕೋರ್ಟ್‌!

hockey; India playing against Germany

Hockey: ಜರ್ಮನಿ ವಿರುದ್ಧ “ಪ್ಯಾರಿಸ್‌ ಪ್ರತಿಕಾರ’ಕ್ಕೆ ಸಿದ್ಧತೆ

13 thousand recruitment in top 5 IT firms in first half of this year

IT: ಈ ವರ್ಷದ ಮೊದಲಾರ್ಧದಲ್ಲಿ ಅಗ್ರ 5 ಐಟಿ ಸಂಸ್ಥೆಗಳಲ್ಲಿ 13 ಸಾವಿರ ನೇಮಕ

Prime Minister Modi preached peace mantra to Putin again!

Narendra Modi: ಪುತಿನ್‌ಗೆ ಮತ್ತೆ ಶಾಂತಿ ಮಂತ್ರ ಬೋಧಿಸಿದ ಪ್ರಧಾನಿ ಮೋದಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.