RRTS: ರೀಜಿನಲ್‌ ರ‍್ಯಾಪಿಡ್‌ ಟ್ರಾನ್ಸಿಸ್ಟ್‌ ಸಿಸ್ಟಮ್‌ ಲೋಕಾರ್ಪಣೆಗೆ ಸಿದ್ಧ


Team Udayavani, Oct 18, 2023, 8:38 PM IST

rapid train

ಭಾರತೀಯ ರೈಲ್ವೆಯನ್ನು ಜಾಗತಿಕ ಮಟ್ಟದಲ್ಲಿ ಪರಿವರ್ತಿಸಲು ಮುಂದಾಗಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ವಂದೇ ಭಾರತ್‌ ರೈಲುಗಳ ಬಳಿಕ ಇದೀಗ ದೇಶಕ್ಕೆ ಮತ್ತೂಂದು ಸೆಮಿ ಹೈಸ್ಪೀಡ್‌ ರೈಲನ್ನು ಪರಿಚಯಿಸುತ್ತಿದೆ. ದೇಶದ ಮೊಟ್ಟ ಮೊದಲ ಪ್ರಾದೇಶಿಕ ಕ್ಷಿಪ್ರ ಸಾರಿಗೆ ವ್ಯವಸ್ಥೆ (ರೀಜಿನಲ್‌ ರ್ಯಾಪಿಡ್‌ ಟ್ರಾನ್ಸಿಸ್ಟ್‌ ಸಿಸ್ಟಮ್‌/ ಆರ್‌ಆರ್‌ಟಿಎಸ್‌)ಯ ಈ ರೈಲನ್ನು ದೆಹಲಿ-ಗಾಜಿಯಾಬಾದ್‌-ಮೀರತ್‌ ಸೇರಿದ 3 ವಲಯದಲ್ಲಿ ಮೊದಲಿಗೆ ನಿಯೋಜಿಸಲು ಉದ್ದೇಶಿಸಲಾಗಿದೆ. ಇದರ ಮೊದಲ ವಿಭಾಗದ ಕಾರ್ಯಾಚರಣೆಗೆ ಪ್ರಧಾನಿ ಮೋದಿ ಶುಕ್ರವಾರ ಚಾಲನೆ ನೀಡಲಿದ್ದಾರೆ.

ಮೊದಲ ಹಂತದಲ್ಲಿ
ಘಾಜಿಯಾಬಾದ್‌ನ ದುಹೈ ಹಾಗೂ ಸಾಹಿದಾಬಾದ್‌ನ ನಡುವೆ ಮೊದಲ ಸಂಚಾರ
17 ಕಿಮೀ- ಇಷ್ಟು ದೂರ
05 ನಿಲ್ದಾಣಗಳು

ಮೆಟ್ರೋ ರೀತಿಯ ಯೋಜನೆ ?
ನಗರಗಳ ಒಳಗಿನ ಕ್ಷಿಪ್ರ ಸಾರಿಗೆ ವ್ಯವಸ್ಥೆಯಾಗಿರುವ ಆರ್‌ಆರ್‌ಟಿಎಸ್‌ ಈಗಾಗಲೇ ಅಸ್ತಿತ್ವದಲ್ಲಿರುವ ಮೆಟ್ರೋನಂತೆಯೇ ಅನಿಸಿದರೂ, ಮೆಟ್ರೋಗಿಂತ ಭಿನ್ನವಾಗಿದೆ. ವಂದೇ ಭಾರತ್‌ ರೈಲುಗಳಂತೆಯೇ ವಿಶಿಷ್ಟ ವ್ಯವಸ್ಥೆ, ವಿನ್ಯಾಸವನ್ನೂ ಒಳಗೊಂಡಿದೆ. 2025ರ ವೇಳೆಗೆ ದೆಹಲಿಯಿಂದ -ಮೀರತ್‌ವರೆಗಿನ ಸಂಪೂರ್ಣ 82 ಕಿ.ಮೀ. ವ್ಯಾಪ್ತಿಯ ಕಾರಿಡಾರ್‌ನಲಿಯೂ ಈ ರೈಲು ಕಾರ್ಯಾಚರಣೆ ನಡೆಸುವ ನಿರೀಕ್ಷೆ ಇದೆ.

30,274 ಕೋಟಿ ರೂ.
ಯೋಜನೆಯ ವೆಚ್ಚ

160 ಕಿ.ಮೀ
ಗಂಟೆಗೆ ರೈಲು ಸಂಚರಿಸುವ ವೇಗ

ರೈಲಿನ ವಿಶೇಷತೆ
ಪ್ರತಿ 15 ನಿಮಿಷಕ್ಕೊಂದು ರೈಲು
ಪ್ರೀಮಿಯಂ ಕ್ಲಾಸ್‌ನ ಬೋಗಿಗಳು
ಮಿನಿ ಸ್ಕ್ರೀನ್‌ ಹಾಗೂ ವೈಫೈ
ಮೊಬೈಲ್‌ಚಾರ್ಜಿಂಗ್‌ ಬೋರ್ಡ್‌
ಲಗೇಜ್‌ ಕ್ಯಾರಿಯರ್ಸ್‌ ಸೌಲಭ್ಯ
ಸಿಸಿಟಿವಿ ಅಳವಡಿಕೆ
ಮಹಿಳೆಯರಿಗೆ ವಿಶೇಷ ಬೋಗಿ

 

ಟಾಪ್ ನ್ಯೂಸ್

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ

Katapadi

Udupi: ಉದ್ಯಾವರ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೆರಿದ ಕಾರು; ಪ್ರಯಾಣಿಕರಿಗೆ ಗಾಯ

1-megha

Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ

1-weqwe

Middle East latest; ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಹಮಾಸ್ ಅಧಿಕಾರಿ ಸಾ*ವು

JK-Congress

J-K Election: ಚುನಾವಣೆ ಫ‌ಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್‌ ಆಕ್ಷೇಪ

1-frr

Risk; ಚಾರ್ ಮಿನಾರ್ ಕಿಟಕಿಗಳಲ್ಲಿ ನಡೆದು ಅಪಾಯಕಾರಿ ಸಾಹಸ: ವೈರಲ್ ವಿಡಿಯೋ

1-vij

Vijayapura;ಇಬ್ಬರು ಅಂತಾರಾಜ್ಯ ಕಳ್ಳರ ಬಂಧನ: 184 ಗ್ರಾಂ ಚಿನ್ನ, 80 ಗ್ರಾಂ ಬೆಳ್ಳಿ ಜಪ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-megha

Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ

JK-Congress

J-K Election: ಚುನಾವಣೆ ಫ‌ಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್‌ ಆಕ್ಷೇಪ

1-qweeqw

Shimla: ವಿವಾದಿತ ಮಸೀದಿಯ 3 ಅನಧಿಕೃತ ಮಹಡಿಗಳನ್ನು ಕೆಡವಲು ಆದೇಶ

Jaishankar

Jaishankar; ಭಾರತ-ಪಾಕ್ ಸಂಬಂಧದ ಕುರಿತ ಚರ್ಚೆಗೆ ಇಸ್ಲಾಮಾಬಾದ್‌ಗೆ ಹೋಗುತ್ತಿಲ್ಲ

1-yati

Prophet Hate Speech; ಯತಿ ನರಸಿಂಹಾನಂದ ಸರಸ್ವತಿ ಯುಪಿ ಪೊಲೀಸರ ವಶಕ್ಕೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Vaishnodevi-Temple

Famous Goddess Temple: ಗುಹಾಲಯ ಶ್ರೀಮಾತಾ ವೈಷ್ಣೋದೇವಿ ದೇಗುಲ, ಜಮ್ಮು-ಕಾಶ್ಮೀರ

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ

Siddapura: ಪತ್ನಿ ಮತ್ತು ತಂಡದಿಂದ ಹಲ್ಲೆ ಆರೋಪ

Siddapura: ಪತ್ನಿ ಮತ್ತು ತಂಡದಿಂದ ಹಲ್ಲೆ ಆರೋಪ

Mulki: ಮಾದಕ ವಸ್ತು ಸಾಗಾಟ ಆರೋಪಿಗಳ ಸೆರೆ

Mulki: ಮಾದಕ ವಸ್ತು ಸಾಗಾಟ ಆರೋಪಿಗಳ ಸೆರೆ

16

Ullal: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಬಾವಿಯಲ್ಲಿ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.