![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Oct 18, 2023, 10:03 PM IST
ಹುಣಸೂರು: ಹಾಡಹಗಲೇ ಜಮೀನಿನಲ್ಲಿ ಮೇಯುತ್ತಿದ್ದ ಮೇಕೆಗಳ ಮೇಲೆ ದಾಳಿ ನಡೆಸಿರುವ ಚಿರತೆ ಎರಡು ಮೇಕೆಯನ್ನು ಕೊಂದು ಹಾಕಿರುವ ಘಟನೆ ತಾಲೂಕಿನ ಕೊಳ್ಳಗಟ್ಟದಲ್ಲಿ ನಡೆದಿದೆ.
ಬಿಳಿಕೆರೆ ಹೋಬಳಿಯ ಕೊಳಗಟ್ಟ ಗ್ರಾಮದ ಕುಮಾರ್ರಿಗೆ ಸೇರಿದ ಮೇಕೆಗಳು ಇವಾಗಿದ್ದು, ತಮ್ಮ ಜಮೀನಿನಲ್ಲಿ ಮೇಯಲು ಬಿಟ್ಟದ್ದ ಮೇಕೆಗಳ ಮೇಲೆ ಚಿರತೆಯು ದಾಳಿ ನಡೆಸಿದೆ, ಈ ವೇಳೆ ಮೇಕೆಗಳು ಜೋರಾಗಿ ಚೀರಾಟ ನಡೆಸಿವೆ. ಅಕ್ಕಪಕ್ಕದಲ್ಲಿದಲ್ಲಿದ್ದ ದನಗಾಹಿಗಳು ಜೋರಾಗಿ ಕೂಗಿಕೊಂಡಿದ್ದರಿಂದ ಮೇಕೆಗಳನ್ನು ಬಿಟ್ಟು ಚಿರತೆ ಓಡಿ ಹೋಗಿದೆ. ಹತ್ತಿರ ಬಂದು ನೋಡುವಷ್ಟರಲ್ಲಿ ಮೇಕೆಗಳು ಸಾವನ್ನಪ್ಪಿದ್ದವು.
ಕೊಳಗಟ್ಟ ಗ್ರಾಮವು ಅರಬ್ಬಿತಿಟ್ಟು ರಕ್ಷಿತಾರಣ್ಯದ ಪಕ್ಕದಲ್ಲೇ ಇದ್ದು, ಕೊಳಗಟ್ಟ, ಕುಪ್ಪೆ, ರಂಗಯ್ಯನಕೊಪ್ಪಲು, ಮಧುಗಿರಿಕೊಪ್ಪಲು ಭಾಗದಲ್ಲಿ ಚಿರತೆಗಳ ಹಾವಳಿ ಸಾಕಷ್ಟಿದ್ದು, ಸಾಕುಪ್ರಾಣಿಗಳನ್ನು ರಕ್ಷಿಸಿಕೊಳ್ಳಲು ರೈತರು ಪರದಾಡುತ್ತಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ರೈತರು ಮಾಹಿತಿ ನೀಡಿದ ಕೂಡಲೆ ಬೋನಿಟ್ಟು ಚಿರತೆಗಳನ್ನು ಬಂಧಿಸುವಂತೆ ರೈತರು ಮನವಿ ಮಾಡಿದ್ದಾರೆ.
Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು
Mob Attack: ಉದಯಗಿರಿ ಪೊಲೀಸ್ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ
80 ಸಾವಿರ ಲಂಚ ಸ್ವೀಕರಿಸುವಾಗ ಸಬ್ ಇನ್ಸ್ಪೆಕ್ಟರ್ ಲೋಕ ಬಲೆಗೆ
Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ
ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.