Uchila Dasara 2023; 151 ವೀಣಾ ವಾದನ ಕಾರ್ಯಕ್ರಮ

ಇಂದು ಲಲಿತಾ ಪಂಚಮಿ ಸಂಭ್ರಮ

Team Udayavani, Oct 19, 2023, 12:45 AM IST

Uchila Dasara 2023; 151 ವೀಣಾ ವಾದನ ಕಾರ್ಯಕ್ರಮ

ಕಾಪು: ಇಲ್ಲಿನ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ನಡೆಯುತ್ತಿರುವ ಉಚ್ಚಿಲ ದಸರಾ ಪ್ರಯುಕ್ತ ಅ. 19ರಂದು ಲಲಿತಾ ಪಂಚಮಿ ಸಂಭ್ರಮ, ಸಾಮೂಹಿಕ ಕುಂಕುಮಾರ್ಚನೆ ಹಾಗೂ ಏಕಕಾಲದಲ್ಲಿ ನೂರೈವತ್ತೂಂದು ವೀಣೆಗಳ ವಾದನ ಕಾರ್ಯಕ್ರಮ ನಡೆಯಲಿದೆ.

ಗುರುವಾರ ಸಂಜೆ 4.30ರಿಂದ ವಿದುಷಿ ಪವನ ಬಿ. ಆಚಾರ್‌ ಮಣಿಪಾಲ ಇವರ ನಿರ್ದೇಶನದಲ್ಲಿ ಏಕಕಾಲದಲ್ಲಿ ನೂರ ಐವತ್ತೂಂದು ವೀಣಾ ವಾದಕರ ಸಹಭಾಗಿತ್ವದೊಂದಿಗೆ ಶತವೀಣಾವಲ್ಲರಿ ಸಾಂಸ್ಕೃತಿಕ ಕಾರ್ಯ ಕ್ರಮ ನಡೆಯಲಿದೆ.

ಧಾರ್ಮಿಕ ಕಾರ್ಯಕ್ರಮಗಳು
ಪೂರ್ವಾಹ್ನ 9ಕ್ಕೆ ನಿತ್ಯ ಚಂಡಿಕಾ ಹೋಮ, ಮಧ್ಯಾಹ್ನ 12ಕ್ಕೆ ಮಹಾ ಮಂಗಳಾರತಿ, 12.30ಕ್ಕೆ ಮಹಾಪೂಜೆ, ಅನ್ನಸಂತರ್ಪಣೆ, ರಾತ್ರಿ 7.30ಕ್ಕೆ ನವದುರ್ಗೆಯರಿಗೆ ರಾತ್ರಿ ಮಹಾಪೂಜೆ, 8.30ಕ್ಕೆ ಅಂಬಿಕಾ ಕಲೊಕ್ತ ಪೂಜೆ ನೆರವೇರಲಿದೆ.

ಝಗಮಗಿಸುತ್ತಿದೆ ಉಚ್ಚಿಲ
ಶ್ರೀ ಮಹಾಲಕ್ಷ್ಮೀ ದೇವಸ್ಥಾನ, ನವದುರ್ಗೆಯರು ಮತ್ತು ಶಾರದಾ ಮಂಟಪ ಸಹಿತ ಉಚ್ಚಿಲ-
ಎರ್ಮಾಳು-ಕಾಪುವರೆಗಿನ 12 ಕಿ.ಮೀ. ಉದ್ದದವರೆಗೂ ಆಕರ್ಷಕ ವಿದ್ಯುತ್‌ ದೀಪಾಲಂಕಾರ ಮಾಡಲಾಗಿದೆ.

ಧಾರ್ಮಿಕ ಸಭೆ; ಗಣ್ಯರ ಭೇಟಿ
ಬುಧವಾರ ಭಾಸ್ಕರ ರೈ ಕುಕ್ಕುವಳ್ಳಿ ಧಾರ್ಮಿಕ ಉಪನ್ಯಾಸ ನೀಡಿದರು. ಮಾಹೆ ಸಹಕುಲಾಧಿಪತಿ ಡಾ| ಎಚ್‌. ಎಸ್‌. ಬಲ್ಲಾಳ್‌ ದಂಪತಿ, ಡಿವೈಎಸ್ಪಿ ಜೈಶಂಕರ್‌ ಕೆ., ಎಸ್‌ಡಿಸಿಸಿ ಬ್ಯಾಂಕ್‌ ನಿರ್ದೇಶಕ ದೇವಿಪ್ರಸಾದ್‌ ಶೆಟ್ಟಿ, ಕಾಪು ಹೊಸಮಾರಿಗುಡಿ ಅಭಿವೃದ್ಧಿ ಸಮಿತಿ ಅಧ್ಯಕ್ಷ ವಾಸುದೇವ ಶೆಟ್ಟಿ ಮೊದಲಾದವವರನ್ನು ಡಾ| ಜಿ. ಶಂಕರ್‌ ಗೌರವಿಸಿದರು.

ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್‌ ಬೆಳ್ಳಂಪಳ್ಳಿ, ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷ ವಾಸುದೇವ ಸಾಲ್ಯಾನ್‌, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಗುಂಡು ಬಿ. ಅಮೀನ್‌, ಮಹಿಳಾ ಸಂಘದ ಅಧ್ಯಕ್ಷೆ ಉಷಾ ರಾಣಿ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಮತ್ತಷ್ಟು ಜನಾಕರ್ಷಣೆಗೆ ಒತ್ತು
ಉಚ್ಚಿಲ ದಸರಾ ಕೇವಲ ಪೂಜಾ ಕಾರ್ಯಕ್ರಮಗಳಿಗೆ ಮಾತ್ರಾ ಸೀಮಿತವಾಗಿರಿಸದೇ ನಿರಂತರ ಭಜನೆ, ಸಾಂಸ್ಕೃತಿಕ ವೈಭವ, ಊಟೋಪಚಾರಕ್ಕೂ ವಿಶೇಷ ಆದ್ಯತೆ ನೀಡಲಾಗಿದೆ. ಫಲಪುಷ್ಪ, ಪ್ರಾಣಿ, ಪಕ್ಷಿಗಳ ಪ್ರದರ್ಶನ, ಪುಸ್ತಕ ಮೇಳ, ಛಾಯಾಚಿತ್ರ ಪ್ರದರ್ಶನ, ಸಾಂಪ್ರದಾಯಿಕ ಮೀನುಗಾರಿಕಾ ಸಲಕರಣೆಗಳ ಪ್ರದರ್ಶನಕ್ಕೂ ಭಾರೀ ಸ್ಪಂದನೆ ವ್ಯಕ್ತವಾಗುತ್ತಿದ್ದು ಜನಾಕರ್ಷಣೆಗೆ ಕಾರಣವಾಗಲಿದೆ ಎಂದು ಡಾ| ಜಿ. ಶಂಕರ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ತೃತೀಯ ಬಹುಮಾನ ಗಳಿಸಿದ ರೀಲ್ಸ್

ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು

Sep.20: ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು ಘಟಿಕೋತ್ಸವ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.