Manipal: ಔಷಧ ದ್ರಾವಣ ಚಿಮ್ಮಿ ಐವರಿಗೆ ಗಾಯ


Team Udayavani, Oct 20, 2023, 1:12 AM IST

chemicals

ಮಣಿಪಾಲ: ಕೈಗಾರಿಕೆ ಪ್ರದೇಶದ ಔಷಧ ತಯಾರಿಕೆಯ ಕಂಪೆನಿಯಲ್ಲಿ ಅ. 16ರಂದು ಕುದಿಯುವ ಔಷಧ ದ್ರಾವಣ ಚೆಲ್ಲಿ ಐವರು ಗಾಯಗೊಂಡ ಘಟನೆ ನಡೆದಿದೆ.

ಆಯುರ್ವೇದ ಔಷಧ ತಯಾರಿಕಾ ಸಂಸ್ಥೆಯ ಪ್ರೊಡಕ್ಷನ್‌ ವಿಭಾಗದ ಕೆಲಸದವರಾದ ದೀಕ್ಷಿತ್‌, ಉಮೇಶ್‌, ದಿನೇಶ್‌, ಹರೀಶ್‌, ಗೋಪಾಲ ಗಾಯಗೊಂಡ ಕಾರ್ಮಿ ಕರು. ಹೊಸದಾಗಿ ಅಳವಡಿಸಿದ ಔಷಧ ಕುದಿಯುವ ಕಂಟೈನರ್‌ನ ಬಳಿ ಕೆಲಸ ಮಾಡುತ್ತಿದ್ದ ವೇಳೆ ಕಂಟೈನರ್‌ ಮುಚ್ಚಳ ಒಮ್ಮೆಲೇ ತೆರೆಯಲ್ಪಟ್ಟು ಕುದಿಯುತ್ತಿದ್ದ ಔಷಧ ದ್ರಾವಣ ರಭಸದಿಂದ ಕಾರ್ಮಿಕರ ಮೇಲೆ ಚೆಲ್ಲಿದಾಗ ಸುಟ್ಟ ಗಾಯಗಳಾದವು. ಮಣಿಪಾಲ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

 

ಟಾಪ್ ನ್ಯೂಸ್

Parameshwar

Guarantee Schemeಗಳ ಬಗ್ಗೆ ಬಿಜೆಪಿ ಅಪಪ್ರಚಾರ: ಗೃಹ ಸಚಿವ ಪರಮೇಶ್ವರ್‌

Siruguppa ಹೊಸ ಪಡಿತರ ಚೀಟಿಗಾಗಿ ಸಾರ್ವಜನಿಕರ ಪರದಾಟ

Siruguppa ಹೊಸ ಪಡಿತರ ಚೀಟಿಗಾಗಿ ಸಾರ್ವಜನಿಕರ ಪರದಾಟ

BRT ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಹೆಣ್ಣಾನೆ ಸಾವು

BRT ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಹೆಣ್ಣಾನೆ ಸಾವು

Nothing CMF ನಿಂದ ಫೋನ್, ವಾಚ್ , ಬಡ್ಸ್ ಬಿಡುಗಡೆ

Nothing CMF ನಿಂದ ಫೋನ್, ವಾಚ್ , ಬಡ್ಸ್ ಬಿಡುಗಡೆ

Russiya-Modi

Modi Russia Visit: ರಷ್ಯಾದ ಮಾಸ್ಕೊಗೆ ಬಂದಿಳಿದ ಪ್ರಧಾನಿ ಮೋದಿ

Thirthahalli ಜಮೀನಿನಲ್ಲಿ ನೀರು ಹೋಗುವ ವಿಚಾರ: ಸಹೋದರರಿಂದ ಆತ್ಮಹತ್ಯೆ ಯತ್ನ

Thirthahalli ಜಮೀನಿನಲ್ಲಿ ನೀರು ಹೋಗುವ ವಿಚಾರ: ಸಹೋದರರಿಂದ ಆತ್ಮಹತ್ಯೆ ಯತ್ನ

1-saddasd

Heavy Rain ಅಬ್ಬರ; ಜು.9 ರಂದು ದಕ್ಷಿಣ ಕನ್ನಡ ಜಿಲ್ಲಾದ್ಯಂತ ಪಿಯುಸಿವರೆಗೆ ರಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqewqe

Udupi; ನೆರೆ ನೀರಲ್ಲಿ ಕೊಚ್ಚಿಹೋದ ಕಾರು: ಮೂವರು ಪ್ರಾಣಾಪಾಯದಿಂದ ಪಾರು

Rain Heavy

Heavy Rain ಅಬ್ಬರ; ಜು.9 ರಂದು ಉಡುಪಿ ಜಿಲ್ಲಾದ್ಯಂತ ಪಿಯುಸಿವರೆಗೆ ರಜೆ

Shirva; ವಿಜಯಾ ಬ್ಯಾಂಕ್ ನಿವೃತ್ತ ಚೀಫ್‌ ಮ್ಯಾನೇಜರ್‌ ಕೆ. ದಿವಾಕರ ಮಾರ್ಲ ನಿಧನ

Shirva; ವಿಜಯಾ ಬ್ಯಾಂಕ್ ನಿವೃತ್ತ ಚೀಫ್‌ ಮ್ಯಾನೇಜರ್‌ ಕೆ. ದಿವಾಕರ ಮಾರ್ಲ ನಿಧನ

Udupi: ವ್ಯಾಪಕ ಮಳೆಗೆ ಗುಂಡಿಬೈಲು ಪ್ರದೇಶ ಜಲಾವೃತ.. ವಿದ್ಯಾರ್ಥಿಗಳು ಸೇರಿ ಸ್ಥಳೀಯರ ರಕ್ಷಣೆ

Udupi: ಭಾರಿ ಮಳೆಗೆ ಗುಂಡಿಬೈಲು ಪ್ರದೇಶ ಜಲಾವೃತ… ವಿದ್ಯಾರ್ಥಿಗಳ ರಕ್ಷಣೆ

Udupi: ಮಳೆಯ ನೆರೆಯಲ್ಲೇ ಕಷ್ಟದಿಂದ ಶಾಲೆಗೆ ತೆರಳಿದ ಮಕ್ಕಳು

Udupi: ಮಳೆಯ ನೆರೆಯಲ್ಲೇ ಕಷ್ಟದಿಂದ ಶಾಲೆಗೆ ತೆರಳಿದ ಮಕ್ಕಳು

MUST WATCH

udayavani youtube

ಬೆನ್ನು ನೋವು ನಿವಾರಣೆ | ಬೆನ್ನು ನೋವಿನ ಸಮಸ್ಯೆಗೆ ಪರಿಹಾರ

udayavani youtube

ಉಡುಪಿ ಜಿಲ್ಲಾದ್ಯಂತ ಭಾರೀ ಮಳೆ – ಜಲಾವೃತಗೊಂಡ ಮುಖ್ಯ ರಸ್ತೆಗಳು

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

ಹೊಸ ಸೇರ್ಪಡೆ

1-wddsadas

Shivamogga; ತಳ್ಳುವ ಗಾಡಿಯವನ ಮೇಲೆ ಪೊಲೀಸ್ ಹಲ್ಲೆ ಆರೋಪ: ವರ್ತಕರ ಆಕ್ರೋಶ

Parameshwar

Guarantee Schemeಗಳ ಬಗ್ಗೆ ಬಿಜೆಪಿ ಅಪಪ್ರಚಾರ: ಗೃಹ ಸಚಿವ ಪರಮೇಶ್ವರ್‌

1-honda

Dandeli; ಇದು ಅತ್ಯಧಿಕ ಹೊಂಡಗಳ ದಾಖಲೆಗೆ ಪಾತ್ರವಾಗಬಹುದಾದ ರಸ್ತೆ

Siruguppa ಹೊಸ ಪಡಿತರ ಚೀಟಿಗಾಗಿ ಸಾರ್ವಜನಿಕರ ಪರದಾಟ

Siruguppa ಹೊಸ ಪಡಿತರ ಚೀಟಿಗಾಗಿ ಸಾರ್ವಜನಿಕರ ಪರದಾಟ

BRT ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಹೆಣ್ಣಾನೆ ಸಾವು

BRT ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಹೆಣ್ಣಾನೆ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.