Sullia: ಶಿಕ್ಷಣ ಸಂಸ್ಥೆಯ ಅವಹೇಳನ ಬರಹ; ದೂರು
Team Udayavani, Oct 20, 2023, 1:14 AM IST
ಸುಳ್ಯ: ಕಳೆದ ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣ ದಲ್ಲಿ ಡಾ| ರೇಣುಕಾ ಪ್ರಸಾದ್ ಮತ್ತು ಡಾ| ಜ್ಯೋತಿ ಆರ್. ಪ್ರಸಾದ್ರವರ ಆಡಳಿತದಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಶಿಕ್ಷಣ ಸಂಸ್ಥೆಗಳ ಮತ್ತು ಸಂಸ್ಥೆಯ ಉದ್ಯೋಗಿಗಳ ಬಗ್ಗೆ ಅವಹೇಳನಕಾರಿ ಬರಹಗಳನ್ನು ಬರೆಯಲಾಗುತ್ತಿದ್ದು, ಅಂತವರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕೆಂದು ಕೆ.ವಿ.ಜಿ. ಶಿಕ್ಷಣ ಸಂಸ್ಥೆಗಳ ಪಾಂಶು ಪಾಲರು ಮತ್ತು ಸಿಬಂದಿ ಮಂಗಳೂರಿನ ಜಿಲ್ಲಾ ಸೈಬರ್ ಕ್ರೈಂ ಅಧಿಕ್ಷಕರಿಗೆ ದೂರು ನೀಡಿದ್ದಾರೆ.
ಕೆ.ವಿ.ಜಿ. ಎಂಜಿನಿಯರಿಂಗ್ ಕಾಲೇಜು, ಕೆ.ವಿ.ಜಿ. ದಂತ ಮಹಾ ವಿದ್ಯಾಲಯ, ಕೆ.ವಿ.ಜಿ. ಪಾಲಿಟಿಕ್ನಿಕ್, ಕೆ.ವಿ.ಜಿ. ಐ.ಟಿ.ಐ. ಮತ್ತು ಕೆ.ವಿ.ಜಿ. ಐ.ಪಿ.ಎಸ್.ನ ಪ್ರಾಂಶುಪಾಲರು ಮತ್ತು ಸಿಬಂದಿ ಸಹಿ ಮಾಡಿದ ದೂರಿನ ಪ್ರತಿಯನ್ನು ಮಂಗಳೂರಿನ ಜಿಲ್ಲಾ ಸೈಬರ್ ಅಧೀಕ್ಷಕರಿಗೆ ನೀಡಲಾಗಿದೆ. ಸಾಮಾಜಿಕ ಜಾಲತಾಣಗಳಾದ ವಾಟ್ಸ್ ಆ್ಯಪ್, ಫೇಸ್ಬುಕ್, ಯೂಟ್ಯೂಬ್ಗಳಲ್ಲಿ ಕೆ.ವಿ.ಜಿ ಶಿಕ್ಷಣ ಸಂಸ್ಥೆಗಳ ಮತ್ತು ಉದ್ಯೋಗಿಗಳ ಬಗ್ಗೆ ಅವಹೇಳನಕಾರಿ ಬರಹಗಳನ್ನು ಬರೆಯುವವರನ್ನು ಮತ್ತು ವರದಿ ಪ್ರಸಾರ ಮಾಡುವವರನ್ನು ತತ್ಕ್ಷಣ ಬಂಧಿಸಿ ಅವರ ಮೇಲೆ ಕಠಿನ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಉಲ್ಲೇಖೀಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಅಯೋಧ್ಯೆ ಮಾದರಿ ಎಲ್ಲ ದೇವಾಲಯಗಳಿಗೂ ವಿಶ್ವಸ್ಥ ಮಂಡಳಿ ರೂಪಿಸಿ: ಪೇಜಾವರ ಶ್ರೀ
Mangalore: ಊದು ಪೂಜೆ: ಹುಲಿ ವೇಷಕ್ಕೆ ಮುಹೂರ್ತ!
Mumtaz Ali ನಾಪತ್ತೆ ಪ್ರಕರಣ; ಶೋಧ ಕಾರ್ಯಾಚರಣೆಗೆ ಈಶ್ವರ ಮಲ್ಪೆ ತಂಡ ಆಗಮನ
Mangaluru: ಕಲೆಗೆ ಜೀವ ತಳೆವ ನವದುರ್ಗೆಯರು!
Mumtaz Ali; ಮೊಯ್ದೀನ್ ಬಾವ ಸೋದರ ನಾಪತ್ತೆ; ಸೇತುವೆಯಲ್ಲಿ ಕಾರು ಬಿಟ್ಟು ಆತ್ಮಹತ್ಯೆ ಶಂಕೆ !
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Cycle Ride: ಸಾಗುತ ದೂರ ದೂರ… ಬೆಂಗಳೂರು ಟು ಗೋವಾ ಸೈಕಲ್ ಸವಾರಿ
Kamanur village: ದಾರಿ ತೋರುವ ಮಾದರಿ ಗ್ರಾಮ
Bigg Boss: ಬಿಗ್ ಬಾಸ್ ಮಾಜಿ ಸ್ಪರ್ಧಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ
EAM Jaishankar; ರಷ್ಯಾ ಮತ್ತು ಉಕ್ರೇನ್ ನಡುವೆ ಮಾತುಕತೆ ಮೋದಿಯಂತ ನಾಯಕರಿಂದ ಸಾಧ್ಯ
Udupi: ಗ್ರಾ.ಪಂ. ನೌಕರರ ಮುಷ್ಕರಕ್ಕೆ ಸ್ಪಂದಿಸದ ಸರಕಾರ; ನಾಳೆಯಿಂದ ಪ್ರತಿಭಟನೆ ಮುಂದುವರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.