Canada: 41 ಕೆನಡಾ ರಾಜತಾಂತ್ರಿಕರು ವಾಪಸ್
Team Udayavani, Oct 20, 2023, 11:45 PM IST
ಟೊರೊಂಟೊ/ಹೊಸದಿಲ್ಲಿ: ಕೇಂದ್ರ ಸರಕಾರದ ತಾಕೀತಿನ ಅನ್ವಯ ಹೊಸದಿಲ್ಲಿಯಲ್ಲಿ ಇರುವ ಹೈಕಮಿಷನ್ ಕಚೇರಿಯಿಂದ 41 ಮಂದಿ ಹೆಚ್ಚುವರಿ ರಾಜತಾಂತ್ರಿಕ ಸಿಬಂದಿಯನ್ನು ಕೆನಡಾ ಅಧಿಕೃತವಾಗಿ ವಾಪಸ್ ಪಡೆದುಕೊಂಡಿದೆ.
ಉಗ್ರ ನಿಜ್ಜರ್ ಸಾವಿಗೆ ಭಾರತವೇ ಕಾರಣ ಎಂದು ದೂರಿ ಕೆನಡಾ ಪ್ರಧಾನಿ ಜಸ್ಟಿನ್ ಟ್ರಾಡೊ ನಗೆಪಾಟಲಿಗೆ ಈಡಾಗಿದ್ದರು. ಈ ಆರೋಪದಿಂದ ಕ್ರುದ್ಧ ಗೊಂಡಿದ್ದ ಭಾರತವು ಹೊಸದಿಲ್ಲಿಯ ಕೆನಡಾ ಹೈಕಮಿಶನ್ ಕಚೇರಿಯಲ್ಲಿ ಇರುವ ಹೆಚ್ಚುವರಿ ಸಿಬಂದಿ ಕಡಿತಗೊಳಿಸಬೇಕು ಎಂದು ಎಚ್ಚರಿಕೆ ನೀಡಿತ್ತು. ಶುಕ್ರವಾರ ಹೆಚ್ಚುವರಿ ರಾಜತಾಂತ್ರಿಕ ಸಿಬಂದಿ ಕೆನಡಾಕ್ಕೆ ವಾಪಸಾಗಿದ್ದಾರೆ.
ವೀಸಾ ಸೇವೆ ಸ್ಥಗಿತ
ಇದರ ಜತೆಗೆ ಬೆಂಗಳೂರು, ಚಂಡೀಗಢ, ಮುಂಬಯಿಯಲ್ಲಿ ಇರುವ ದೂತಾವಾಸ ಕಚೇರಿ ಗಳನ್ನು ಮುಚ್ಚಲು ಕೆನಡಾ ಸರಕಾರ ತೀರ್ಮಾನಿಸಿದೆ. ಮುಂದಿನ ದಿನಗಳಲ್ಲಿ ಹೊಸದಿಲ್ಲಿಯಲ್ಲಿ ಮಾತ್ರ ವೀಸಾ ಮತ್ತು ದೂತಾವಾಸ ಸೇವೆ ನೀಡುವುದಾಗಿ ಹೇಳಿಕೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ
Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ
Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!
Greece Golden Visa:ಶೇ.37ರಷ್ಟು ಭಾರತೀಯ ಪ್ರಜೆಗಳ ಬಂಡವಾಳ
GDP ಕರ್ನಾಟಕ ಸೇರಿ ದಕ್ಷಿಣ ರಾಜ್ಯಗಳ ಕೊಡುಗೆ ಹೆಚ್ಚು: ವರದಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ
ತಿಮ್ಮಾಪುರ ಮಾತಿಗೆ ಯತ್ನಾಳ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ
Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ
Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ
Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.