Horoscope: ಈ ರಾಶಿಯವರಿಂದು ಕುಟುಂಬದ ಸಮಗ್ರ ಏಳಿಗೆಯಲ್ಲಿ ಮಹತ್ವದ ಪಾತ್ರ ವಹಿಸಲಿದ್ದಾರೆ.


Team Udayavani, Oct 21, 2023, 7:28 AM IST

tdy-1

ಮೇಷ: ಮಿಶ್ರ ಫ‌ಲಗಳನ್ನು ಕಾಣುವಿರಿ. ದೈವಾನು ಗ್ರಹ ಚೆನ್ನಾಗಿದೆ. ಆಪ್ತರ ಭೇಟಿಯಿಂದ ಸಮಾಧಾನ. ಉದ್ಯೋಗ ಕ್ಷೇತ್ರದಲ್ಲಿ ಯಥಾಸ್ಥಿತಿ ಮುಂದುವರಿಕೆ. ಸರಕಾರಿ ಅಧಿಕಾರಿಗಳಿಗೆ ಅನಿರೀಕ್ಷಿತ ಸುದ್ದಿ ಉದ್ಯಮಿಗಳಿಗೆ ನೌಕರರ ಸಮಸ್ಯೆ, ಆದರೆ ಉತ್ಪನ್ನಗಳಿಗೆ‌ ಜನಪ್ರಿಯತೆ.

ವೃಷಭ: ಹಬ್ಬದ ಸಂಭ್ರಮದಲ್ಲಿ ಉದ್ಯೋಗ, ವ್ಯವಹಾರಗಳತ್ತ ಗಮನ. ಉದ್ಯೋಗದಲ್ಲಿ ತೃಪ್ತಿ. ಉದ್ಯಮಕ್ಕೆ ಸಂಬಂಧಿಸಿದಂತೆ ಹಳೆಯ ಸಮಸ್ಯೆಯೊಂದು ಉಲ್ಬಣ, ಸಮರ್ಥರ ಮಧ್ಯಸ್ಥಿಕೆಯಿಂದ ಶಮನ. ವಿತರಕರ ಜಾಲ ಹಾಗೂ ಗ್ರಾಹಕರ ಸಂಖ್ಯೆ ವಿಸ್ತರಣೆ.

ಮಿಥುನ: ಗಣೇಶ, ದುರ್ಗೆಯರ ಆರಾಧನೆಯಿಂದ ತಳಮಳ ದೂರ. ಉದ್ಯೋಗದಲ್ಲಿ ಯಥಾಸ್ಥಿತಿ ಮುಂದುವರಿಕೆ. ಹಿತಶತ್ರುಗಳ ಬಾಧೆಯಿಂದ ಅಭಿವೃದ್ಧಿಗೆ ತೊಡಕು. ಆಪ್ತರಿಂದ ಸಕಾಲದಲ್ಲಿ ನೆರವು ಲಭ್ಯ. ಸ್ವಂತ ಉದ್ಯಮ ಮಂದಗತಿಯಲ್ಲಿ ಮುನ್ನಡೆ.

ಕರ್ಕಾಟಕ: ದೈಹಿಕ ಆರೋಗ್ಯ ಉತ್ತಮ. ಉದ್ಯೋಗ ಸ್ಥಾನದಲ್ಲಿ ಸ್ಥಿರ ವಾತಾವರಣ. ಪ್ರತಿಭೆಗೆ ತಕ್ಕ ಮನ್ನಣೆ. ಆತ್ಮೀಯರಿಂದ ಸಹಕಾರ. ಉದ್ಯಮ ರಂಗದಲ್ಲಿ ಹೊಸ ಸಮಸ್ಯೆಗಳು ಉದ್ಭವ. ವಾಸಸ್ಥಾನ ವಿಸ್ತರಣೆಗೆ ಯೋಜನೆ.

ಸಿಂಹ: ಸಾಹಸದ ಮನಸ್ಥಿತಿಯಲ್ಲಿ ಮುನ್ನುಗ್ಗು ವಾಗ ಸಣ್ಣ ಆತಂಕ. ಉದ್ಯೋಗದಲ್ಲಿ ಯಥಾ ಸ್ಥಿತಿ. ಆಪತ್ತಿನ ನಿವಾರಣೆಗೆ ಸಹಾಯ ಹಸ್ತ. ಉದ್ಯಮ ವಲಯದಲ್ಲಿ ಪೈಪೋಟಿ. ವಸ್ತ್ರ, ಆಭರಣ ವ್ಯಾಪಾರಿಗಳಿಗೆ ಲಾಭ. ದೇವತಾ ಕಾರ್ಯದಲ್ಲಿ ಮಗ್ನರಾಗುವಿರಿ.

ಕನ್ಯಾ: ಮನೆಯಲ್ಲಿ ಮಂಗಲ ಕಾರ್ಯದ ಬಗ್ಗೆ ಚಿಂತನೆ. ಆತ್ಮೀಯ ಬಂಧುಗಳ ಆಗಮನ.ಹಬ್ಬದ ಆಚರಣೆಯ ಸಿದ್ಧತೆ. ಉದ್ಯೋಗ ಕ್ಷೇತ್ರದಲ್ಲಿ ಹರ್ಷದ ವಾತಾವರಣ. ಸರಕಾರಿ ಅಧಿಕಾರಿಗಳು ಮತ್ತು ನೌಕರರಿಗೆ ನೆಮ್ಮದಿ.ಗೃಹೋತ್ಪನ್ನಗಳ ಗ್ರಾಹಕರ ಸಂಖ್ಯೆ ವೃದ್ಧಿ.

ತುಲಾ: ಆಯ್ಕೆಯಲ್ಲಿ ಗೊಂದಲ ಬೇಡ. ಸ್ಥಿರ ಮನಸ್ಸಿನಿಂದ ಮುಂದುವರಿದರೆ ಯಶಸ್ಸು ನಿಸ್ಸಂಶಯ. ಸಂಸಾರದಲ್ಲಿ ಸಂತೃಪ್ತಿಯ ದಿನ. ದೇವಾಲಯ ದರ್ಶನ ಯೋಗ.ಉದ್ಯೋಗ ಕ್ಷೇತ್ರದಲ್ಲಿ ಸ್ಥಿರ ವಾತಾಬರಣ. ಸ್ವಂತ ಉದ್ಯಮದಲ್ಲಿ ನೌಕರರ ಸಮಸ್ಯೆ ನಿವಾರಣೆ.

ವೃಶ್ಚಿಕ: ಅಕಸ್ಮಾತ್‌ ಧನಲಾಭ. ಹೊಸ ಬಗೆಯ ಹೂಡಿಕೆಗಳಲ್ಲಿ ಆಸಕ್ತಿ. ವಿತ್ತ ಸಂಸ್ಥೆಗಳ ನೌಕರರಿಗೆ ಹರ್ಷದ ವಾತಾವರಣ. ಗೃಹೋಪಯೋಗಿ ಸಾಮಗ್ರಿಗಳ ಖರೀದಿ. ಉದ್ಯೋಗದಲ್ಲಿ ನೆಮ್ಮದಿ. ಮಕ್ಕಳ ಸ್ವಂತ ಉದ್ಯಮ ಅಭಿವೃದ್ಧಿ, ಆರ್ಥಿಕ ಸ್ಥಿತಿ ಸುಧಾರಣೆ.

ಧನು: ಕುಟುಂಬದ ಸಮಗ್ರ ಏಳಿಗೆಯಲ್ಲಿ ಮಹತ್ವದ ಪಾತ್ರ. ಉದ್ಯೋಗ ಕ್ಷೇತ್ರದಲ್ಲಿ ಪದೋ ನ್ನತಿ ಆಗದಿದ್ದರೂ ಆಯಕಟ್ಟಿನ ಸ್ಥಾನದಲ್ಲಿ ಪಾತ್ರ ನಿರ್ವಹಣೆ. ಕೃಷಿಯಲ್ಲಿ ಮಾಡಿದ ಸಾಧನೆಗೆ ಆಡಳಿತಗಾರರ ಮನ್ನಣೆ. ಸಮಾಜದ ಏಳಿಗೆಗೆ ನೀಡಿದ ಕೊಡುಗೆಗೆ ಜನಮನ್ನಣೆ.

ಮಕರ: ದೈವಾನುಗ್ರಹದಿಂದ ಕಷ್ಟಗಳು ದೂರ. ಉದ್ಯೋಗ ಕ್ಷೇತ್ರದಲ್ಲಿ ಕಾರ್ಯದ ಒತ್ತಡ. ಮೇಲಧಿಕಾರಿಗಳಿಂದ ಹಾಗೂ ಸಹೋದ್ಯೋಗಿಗಳಿಂದ ಸಹಾಯ. ಹಿರಿಯರಿಂದ ಸಕಾಲಿಕ ನೆರವು.ಮನೆಯಲ್ಲಿ ತೃಪ್ತಿಯ ವಾತಾವರಣ.

ಕುಂಭ: ಸೇವಾಚಟುವಟಿಕೆಗಳಲ್ಲಿ ತೊಡಗಿಸಿ ಕೊಳ್ಳುವಿಕೆಯನ್ನು ಹೆಚ್ಚಿಸಿಕೊಳ್ಳುವ ತವಕ. ಉದ್ಯೋಗದಲ್ಲಿ ಸಂತೃಪ್ತಿ. ಪ್ರತಿಭೆಗೆ ತಕ್ಕ ಗೌರವ ಪ್ರಾಪ್ತಿ.ಊರಿನ ಧಾರ್ಮಿಕ ಕೇಂದ್ರದ ಚಟುವಟಿಕೆಗಳ ಮುಂಚೂಣಿಯಲ್ಲಿ ಸೇವೆ. ಸದ್ಗ್ರಂಥಗಳ. ಪಾರಾಯಣ.

ಮೀನ: ಸೇವಾ ಕಾರ್ಯಗಳಿಂದ ಧನ್ಯತಾ ಭಾವ ಪ್ರಾಪ್ತಿ.ಉದ್ಯೋಗದಲ್ಲಿ ಮುನ್ನಡೆ.ಸಮಾಜದ ಧಾರ್ಮಿಕ ಕೇಂದ್ರದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ. ವಾಸಸ್ಥಾನದ ಅಭಿವೃದ್ಧಿಗೆ ವಿತ್ತಸಂಸ್ಥೆಯ ಪರ್ಯಾಪ್ತ ನೆರವು.ಒಡಹುಟ್ಟಿದವರ ಕ್ಷೇಮ ಚಿಂತನೆ. ಹತ್ತಿರದ ಬಂಧುವೊಬ್ಬರ ಅಭಿವೃದ್ಧಿ ಲಲಯೋಜನೆಗೆ ಪ್ರತ್ಯಕ್ಚ ಸಹಾಯ.

ಟಾಪ್ ನ್ಯೂಸ್

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

darshan

Bellary Jail: ಬೆನ್ನು ನೋವು ತಡೆಯಲಾಗದು..: ಪತ್ನಿ, ಸೋದರನ ಎದುರು ದರ್ಶನ್‌ ಅಳಲು

director suri

Cini Talk: ಸಿನಿಮಾ ನಿರ್ದೇಶಕ ಬಿಝಿನೆಸ್‌ ಮ್ಯಾನ್‌ ಅಲ್ಲ!: ನಿರ್ದೇಶಕ ಸೂರಿ ಮಾತು

Victory is possible if CP Yogeshwar becomes candidate for Channapatna: Arvind Bellad

BJP: ಚನ್ನಪಟ್ಟಣಕ್ಕೆ ಸಿಪಿ ಯೋಗೇಶ್ವರ್ ಅಭ್ಯರ್ಥಿಯಾದರೆ ಗೆಲುವು ಸಾಧ್ಯ: ಅರವಿಂದ ಬೆಲ್ಲದ್

ESI Hospital : ಕೋಲ್ಕತ್ತಾದ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ಓರ್ವ ರೋಗಿ ಮೃತ್ಯು

ESI Hospital: ಬೆಳ್ಳಂಬೆಳಗ್ಗೆ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ರೋಗಿ ಮೃತ್ಯು

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಉದ್ಯೋಗ ಕ್ಷೇತ್ರದಲ್ಲಿ ಗೌರವ ಹಾಗೂ ಆದಾಯ ವೃದ್ಧಿ

1-horoscope

Daily Horoscope: ಉದ್ಯೋಗದಲ್ಲಿ ನಿರೀಕ್ಷೆ ಮೀರಿ ಪ್ರಗತಿ, ಅನಿರೀಕ್ಷಿತ ಧನಾಗಮ ಸಂಭವ

Dina Bhavishya

Daily Horoscope; ಸಂಪಾದನೆಯ ಹೊಸ ಮಾರ್ಗ ಅನ್ವೇಷಣೆ, ಕುಟುಂಬದಲ್ಲಿ ವಿವಾಹ ಯೋಗ

0555

Horoscope: ಒಳ್ಳೆಯ ಕೆಲಸಗಳನ್ನೇ ಮಾಡುವ ಹಂಬಲ ನಿಮ್ಮದಾಗಲಿದೆ

Horscope: ಉದ್ಯೋಗ ಅರಸುತ್ತಿರುವವರಿಗೆ ಒಳ್ಳೆಯ ಅವಕಾಶಗಳು ಸಿಗಲಿದೆ

Horscope: ಈ ವ್ಯವಹಾರದಲ್ಲಿರುವವರಿಗೆ ನಿರೀಕ್ಷೆಗೂ ಮೀರಿದ ಲಾಭ ಉಂಟಾಗಲಿದೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

4

Mangaluru: ಸೇತುವೆ ಮೇಲೆ ಸಂಚಾರ ನಿರ್ಬಂಧದಿಂದ ಕಂಗೆಟ್ಟ ನಾಗರಿಕರು

9-maski

ಆಟೋ, ದ್ವಿಚಕ್ರ ವಾಹನಗಳಿಗೆ ಪ್ರತ್ಯೇಕ ಪಾರ್ಕಿಂಗ್‌ ವ್ಯವಸ್ಥೆ ಕಲ್ಪಿಸಲು ಸಾರ್ವಜನಿಕರ ಒತ್ತಾಯ

darshan

Bellary Jail: ಬೆನ್ನು ನೋವು ತಡೆಯಲಾಗದು..: ಪತ್ನಿ, ಸೋದರನ ಎದುರು ದರ್ಶನ್‌ ಅಳಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.