Kasaragod: ಅಕ್ರಮ ಚಿನ್ನ ಸಾಗಾಟ; ಓರ್ವನ ಬಂಧನ
Team Udayavani, Oct 21, 2023, 8:17 PM IST
ಕಾಸರಗೋಡು: ದೇಹದೊಳಗೆ ಬಚ್ಚಿಟ್ಟು ಸಾಗಿಸುತ್ತಿದ್ದ 46 ಲಕ್ಷ ರೂ. ಮೌಲ್ಯದ 862 ಗ್ರಾಂ ಚಿನ್ನವನ್ನು ಕಣ್ಣೂರು ವಿಮಾನ ನಿಲ್ದಾಣದಲ್ಲಿ ವಶಪಡಿಸಿಕೊಂಡ ಕಸ್ಟಮ್ಸ್ ಅಧಿಕಾರಿಗಳು ಈ ಸಂಬಂಧ ಕಾಸರಗೋಡು ನಿವಾಸಿ ಹಂಸ ಆಶಿಫ್ನನ್ನು ಬಂಧಿಸಿದ್ದಾರೆ.
ಶುಕ್ರವಾರ ಮುಂಜಾನೆ 4.30ಕ್ಕೆ ಶಾರ್ಜಾದಿಂದ ಕಣ್ಣೂರು ವಿಮಾನ ನಿಲ್ದಾಣದಲ್ಲಿ ಬಂದಿಳಿದಿದ್ದ ಹಂಸ ಆಶಿಫ್ ಗುದ ದ್ವಾರದೊಳಗೆ ಮೂರು ಮಾತ್ರೆಗಳ ರೂಪದಲ್ಲಿ ಚಿನ್ನವನ್ನು ಬಚ್ಚಿಟ್ಟಿದ್ದನು.
ಸಿಡಿಲು ಬಡಿದು ಮನೆಗೆ ಹಾನಿ
ಕಾಸರಗೋಡು: ಪರಿಯಾರ ಸಮೀಪದ ಸಾಲೇಕ್ರದಲ್ಲಿರುವ ಎಂಡೋಸಲ್ಫಾನ್ ಸಂತ್ರಸ್ತೆ ರಿಯಾ ಮತ್ತು ಅವರ ಕುಟುಂಬ ವಾಸವಿದ್ದ ಮನೆಗೆ ಸಿಡಿಲು ಬಡಿದಿದೆ. ಮನೆ ಪಕ್ಕದ ತೆಂಗಿನ ಮರಕ್ಕೂ ಸಿಡಿಲು ಬಡಿದಿದೆ. ಸಿಡಿಲಿನಿಂದಾಗಿ ಮನೆಗೆ ಬೆಂಕಿ ಹತ್ತಿಕೊಂಡು ಗೋಡೆ ಬಿರುಕು ಬಿಟ್ಟಿದೆ. ಸ್ಥಳೀಯರು ಬೆಂಕಿಯನ್ನು ಆರಿಸಿದರು. ಸಾಲೇಕ್ರದ ರವಿ, ಕಲ್ಯೋಟ್ನ ಶೋಭಾ ಅವರ ಮನೆಗೂ ಸಿಡಿಲು ಬಡಿದಿದೆ. ಮನೆಗೋಡೆ ಬಿರುಕು ಬಿಟ್ಟಿದೆ. ಮನೆಯ ವಯರಿಂಗ್ ಹಾನಿಗೀಡಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Prophet Hate Speech; ಯತಿ ನರಸಿಂಹಾನಂದ ಸರಸ್ವತಿ ಯುಪಿ ಪೊಲೀಸರ ವಶಕ್ಕೆ
Theft Case: ಬ್ಯಾಂಕಿನಿಂದ ಹಣದ ಬ್ಯಾಗ್ ಕಳವು ಪ್ರಕರಣ
Exit poll results; ಹರಿಯಾಣದಲ್ಲಿ ಕೈಗೆ ಅಧಿಕಾರ, ಜಮ್ಮು ಮತ್ತು ಕಾಶ್ಮೀರ ಅತಂತ್ರ?
Manvi: ವಿಪಕ್ಷಗಳ ಬೆದರಿಕೆಗಳಿಗೆ ಜಗ್ಗಲ್ಲ, ಜನರಿಗಾಗಿ ಹೋರಾಟ ಮುಂದುವರಿಸುವೆ: ಸಿದ್ದರಾಮಯ್ಯ
ನಾಡೋಜ ಜಿ. ಶಂಕರ್ 69ನೇ ಹುಟ್ಟು ಹಬ್ಬ: ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ವಿಶೇಷ ಪೂಜೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.