![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Oct 21, 2023, 9:52 PM IST
ಬೆಂಗಳೂರು: ಸಾರಿಗೆ ಸಂಸ್ಥೆಗಳಲ್ಲಿ ಕಳೆದ 8 ವರ್ಷಗಳಿಂದ ಯಾವುದೇ ಹುದ್ದೆಗಳಿಗೆ ನೇಮಕಾತಿ ಆಗಿರಲಿಲ್ಲ. ಇದರಿಂದ ನಾಲ್ಕೂ ನಿಗಮಗಳಲ್ಲಿ 2016 ರಿಂದ ಈವರೆಗೆ ಸಿಬ್ಬಂದಿಯ ನಿವೃತ್ತಿ ಹಾಗೂ ಇತರೆ ಕಾರಣದಿಂದ 13,669 ಹುದ್ದೆಗಳು ಖಾಲಿ ಆಗಿವೆ. 13 ಸಾವಿರ ಚಾಲನಾ ಮತ್ತು ತಾಂತ್ರಿಕ ಸಿಬ್ಬಂದಿ ನೇಮಕಾತಿಗೆ ಅನುಮತಿ ನೀಡುವಂತೆ ಸರ್ಕಾರಕ್ಕೆ ನಿಗಮಗಳಿಂದ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಮೊದಲ ಹಂತದಲ್ಲಿ 6500 ಚಾಲನಾ ಸಿಬ್ಬಂದಿ ಹಾಗೂ 300 ತಾಂತ್ರಿಕ ಸಿಬ್ಬಂದಿ ನೇಮಕಾತಿಗೆ ಸರ್ಕಾರದಿಂದ ಅನುಮತಿ ದೊರೆತಿದೆ.
ಈ ಪೈಕಿ ಕೆಕೆಆರ್ಟಿಸಿಯಲ್ಲಿ ಈಗಾಗಲೇ 1619 ಚಾಲನಾ ಸಿಬ್ಬಂದಿಯ ನೇಮಕಾತಿ ಪ್ರಕ್ರಿಯೆ ಆರಂಭವಾಗಿದ್ದು, ಚಾಲನಾ ಪರೀಕ್ಷೆಯೂ ನಡೆಯುತ್ತಿದೆ. 2024 ರ ಜನವರಿ ಅಂತ್ಯದ ವೇಳೆಗೆ ಅಂತಿಮ ಆಯ್ಕೆ ಪಟ್ಟಿ ಬಿಡುಗಡೆಗೊಳಿಸಲಾಗುತ್ತದೆ. ಇದಲ್ಲದೆ, 300 ಕಂಡಕ್ಟರ್ಗಳ ಹುದ್ದೆಗಳ ನೇಮಕಾತಿಗೆ ಅನುಮತಿ ಸಿಕ್ಕಿದ್ದು, ಅಧಿಸೂಚನೆ ಹೊರಡಿಸುವ ಹಂತದಲ್ಲಿದೆ.
ನಿಗಮ ಡ್ರೈವರ್ ಕಮ್ ಕಂಡಕ್ಟರ್ ತಾಂತ್ರಿಕ ಸಿಬ್ಬಂದಿ
ಕೆಎಸ್ಆರ್ಟಿಸಿ 2000 300
ಎನ್ಡಬ್ಲ್ಯುಕೆಆರ್ಟಿಸಿ 2000 00
ಬಿಎಂಟಿಸಿ 2500 00
ಕೆಕೆಆರ್ಟಿಸಿ 1,919 00
ಒಟ್ಟು 8,419 300
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.