Moodabidri ಹಟ್ಟಿಯಿಂದಲೇ ಗೋವು ಕಳವು, ಅಕ್ರಮ ಸಾಗಾಟ: ಕಾನೂನು ಕ್ರಮಕ್ಕಾಗಿ ದೂರು
Team Udayavani, Oct 21, 2023, 10:20 PM IST
ಮೂಡುಬಿದಿರೆ: ಹಟ್ಟಿಯಿಂದಲೇ ಕದ್ದು ಅಕ್ರಮ ಗೋಸಾಗಾಟ ಮಾಡುತ್ತಿರುವ ಮತ್ತು ಅಕ್ರಮ ಕಸಾಯಿಖಾನೆಯಲ್ಲಿ ಗೋವುಗಳನ್ನು ವಧಿಸುವ ಪ್ರಕರಣಗಳು ಮೂಡುಬಿದಿರೆ ಪರಿಸರದಲ್ಲಿ ನಡೆಯುತ್ತಿದೆ.
ಈ ಬಗ್ಗೆ ಕೂಡಲೇ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಇಲ್ಲವಾದಲ್ಲಿ ಹಿಂದು ಸಮಾವೇ ಇದನ್ನು ತಡೆಯಲು ರಸ್ತೆಗೆ ಇಳಿಯಲಿದೆ ಎಂದು ಮೂಡುಬಿದಿರೆ ಪೊಲೀಸ್ ಠಾಣೆಗೆ ಹಿಂದೂ ಜಾಗರಣ ವೇದಿಕೆ ಮೂಡಬಿದ್ರೆ ತಾಲೂಕಿನ ವತಿಯಿಂದ ದೂರು ನೀಡಲಾಯಿತು.
ಈ ಸಂದರ್ಭ ಜಿಲ್ಲಾ ಸಹ ಸಂಯೋಜಕ ಸಮಿತ್ರಾಜ್ ದರಗುಡ್ಡೆ , ತಾಲೂಕು ಸಂಯೋಜಕ ಸಂದೀಪ್ ಹೆಗ್ಡೆ ತಾಲೂಕು ಪ್ರಮುಖರಾದ ಅನೂಜ್ ಭಂಡಾರಿ, ನಿತೇಶ್ ಎಸ್. ಪೂಜಾರಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.