Tollywood: ದಸರಾ ಹಬ್ಬಕ್ಕೆ ಸ್ಪೆಷೆಲ್‌ ಅಪ್ಡೇಟ್‌ ಕೊಟ್ಟ ಮಹೇಶ್‌ ಬಾಬು ʼಗುಂಟೂರು ಕಾರಮ್ʼ


Team Udayavani, Oct 24, 2023, 12:07 PM IST

tdy-6

ಹೈದರಾಬಾದ್: ಪ್ರಿನ್ಸ್‌ ಮಹೇಶ್‌ ಬಾಬು ಅವರ ಬಹು ನಿರೀಕ್ಷಿತ ಸಿನಿಮಾಗಳಲ್ಲಿ ಒಂದಾಗಿರುವ ʼ ಗುಂಟೂರು ಕಾರಮ್ʼ ಹೈಪ್‌ ಹೆಚ್ಚಿಸಿದೆ. ಮಹೇಶ್‌ ಬಾಬು ಲೋಕಲ್‌ ಹೈದಾನಂತೆ ಕಾಣಿಸಿಕೊಂಡಿರುವ ಪೋಸ್ಟರ್‌ ಗಳು ಈಗಾಗಲೇ ವೈರಲ್‌ ಆಗಿದೆ.

ʼ ಗುಂಟೂರು ಕಾರಮ್ʼ ಸಿನಿಮಾದ ಅಪ್ಡೇಟ್‌ ಗಳಿಂದಲೇ ಚಿತ್ರ ಪ್ರೇಕ್ಷಕರಲ್ಲಿ ಕುತೂಹಲ ಹೆಚ್ಚಿಸಿದೆ.  ಸಿನಿಮಾದ ಮೇಲೆ ನಿರೀಕ್ಷೆ ಹೆಚ್ಚಾಗಲು ಮತ್ತೊಂದು ಕಾರಣವೆಂದರೆ ಇದು ಮಹೇಶ್‌ ಬಾಬು ಹಾಗೂ ತ್ರಿವಿಕ್ರಮ್‌ ಅವರ ಕಾಂಬಿನೇಷನ್‌ ನಲ್ಲಿ ಮೂಡಿ ಬರುತ್ತಿರುವ ಸಿನಿಮಾ. ಈ ಹಿಂದೆ ಮಹೇಶ್‌ ಬಾಬು ಹಾಗೂ ತ್ರಿವಿಕ್ರಮ್‌ ಅವರು 2010 ರಲ್ಲಿ ʼಖಲೇಜಾʼ ಸಿನಿಮಾವನ್ನು ಮಾಡಿದ್ದರು. ಇದೀಗ ಮತ್ತೆ ಸೂಪರ್‌ ಹಿಟ್‌ ಕಾಂಬಿನೇಷನ್‌ ಜೊತೆಯಾಗುತ್ತಿರುವುದು ಪ್ರೇಕ್ಷಕರ ಕುತೂಹಲಕ್ಕೆ ಕಾರಣವಾಗಿದೆ.

ದಸರಾ ಹಬ್ಬದ ಪ್ರಯುಕ್ತ ಮಹೇಶ್‌ ಬಾಬು ಅವರು ತನ್ನ ʼ ಗುಂಟೂರು ಕಾರಮ್ʼ ಸಿನಿಮಾದ ಹೊಸ ಪೋಸ್ಟರ್‌ ವೊಂದನ್ನು ರಿಲೀಸ್‌ ಮಾಡಿ ಹಬ್ಬದ ಶುಭಾಶಯವನ್ನು ಕೋರಿದ್ದಾರೆ.

ಮಾಸ್‌ ಲುಕ್‌ ನಲ್ಲಿ ಮಹೇಶ್‌ ಬಾಬು ಅವರು ಧಮ್‌ ಎಳೆಯುತ್ತ ಕೂತಿರುವುದನ್ನು ಪೋಸ್ಟರ್‌ ನಲ್ಲಿ ನೋಡಬಹುದು. ಶೀಘ್ರದಲ್ಲಿ ಸಿನಿಮಾದ ಮೊದಲ ಹಾಡನ್ನು ರಿಲೀಸ್‌ ಮಾಡುವುದಾಗಿ ಪೋಸ್ಟರ್‌ ಮೂಲಕ ತಿಳಿಸಲಾಗಿದೆ.

ಅಂದಹಾಗೆ ಸಿನಿಮಾ ಮುಂದಿನ ಸಂಕ್ರಾಂತಿ ಹಬ್ಬಕ್ಕೆ ರಿಲೀಸ್‌ ಆಗಲಿದ್ದು,ಈ ಸಿನಿಮಾದಲ್ಲಿ ಜಯರಾಮ್, ಶ್ರೀಲೀಲಾ, ಮೀನಾಕ್ಷಿ ಚೌಧರಿ, ಜಗಪತಿ ಬಾಬು ಮತ್ತು ರಮ್ಯಾ ಕೃಷ್ಣ ಮುಂತಾದವರು ನಟಿಸಿದ್ದಾರೆ.

ಈ ಸಿನಿಮಾದ ಬಳಿಕ ರಾಜಮೌಳಿ ಅವರ ʼಎಸ್‌ ಎಸ್‌ ಎಂಬಿ29ʼ ಸಿನಿಮಾದಲ್ಲಿ ಮಹೇಶ್‌ ಬಾಬು ಕಾಣಿಸಿಕೊಳ್ಳಲಿದ್ದಾರೆ.

ಟಾಪ್ ನ್ಯೂಸ್

8

Mallika Sherawat: ಮೀಟೂ ವಿವಾದಕ್ಕೆ ನಟಿ ಮಲ್ಲಿಕಾ ಶೆರಾವತ್‌ ಧ್ವನಿ; ಹೀರೋ ಮೇಲೆ ಆರೋಪ

1-qweeqw

Shimla: ವಿವಾದಿತ ಮಸೀದಿಯ 3 ಅನಧಿಕೃತ ಮಹಡಿಗಳನ್ನು ಕೆಡವಲು ಆದೇಶ

Jaishankar

Jaishankar; ಭಾರತ-ಪಾಕ್ ಸಂಬಂಧದ ಕುರಿತ ಚರ್ಚೆಗೆ ಇಸ್ಲಾಮಾಬಾದ್‌ಗೆ ಹೋಗುತ್ತಿಲ್ಲ

1-yati

Prophet Hate Speech; ಯತಿ ನರಸಿಂಹಾನಂದ ಸರಸ್ವತಿ ಯುಪಿ ಪೊಲೀಸರ ವಶಕ್ಕೆ

congress

Exit poll results; ಹರಿಯಾಣದಲ್ಲಿ ಕೈಗೆ ಅಧಿಕಾರ, ಜಮ್ಮು ಮತ್ತು ಕಾಶ್ಮೀರ ಅತಂತ್ರ?

CM-Sidda-Raichuru

Manvi: ವಿಪಕ್ಷಗಳ ಬೆದರಿಕೆಗಳಿಗೆ ಜಗ್ಗಲ್ಲ, ಜನರಿಗಾಗಿ ಹೋರಾಟ ಮುಂದುವರಿಸುವೆ: ಸಿದ್ದರಾಮಯ್ಯ

01

ನಾಡೋಜ‌ ಜಿ. ಶಂಕರ್ 69ನೇ ಹುಟ್ಟು ಹಬ್ಬ: ಉಚ್ಚಿಲ‌ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ವಿಶೇಷ ಪೂಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Mallika Sherawat: ಮೀಟೂ ವಿವಾದಕ್ಕೆ ನಟಿ ಮಲ್ಲಿಕಾ ಶೆರಾವತ್‌ ಧ್ವನಿ; ಹೀರೋ ಮೇಲೆ ಆರೋಪ

Actor Govinda: ಕಾಲಿಗೆ ಗುಂಡು ತಗುಲಿ ಆಸ್ಪತ್ರೆಗೆ ದಾಖಲಾಗಿದ್ದ ನಟ ಗೋವಿಂದ ಡಿಸ್ಚಾರ್ಜ್

Actor Govinda: ಕಾಲಿಗೆ ಗುಂಡು ತಗುಲಿ ಆಸ್ಪತ್ರೆಗೆ ದಾಖಲಾಗಿದ್ದ ನಟ ಗೋವಿಂದ ಡಿಸ್ಚಾರ್ಜ್

121

Border 2: ಸನ್ನಿ ಡಿಯೋಲ್‌ ʼಬಾರ್ಡರ್-2‌ʼಗೆ ʼಫೌಜಿʼಯಾಗಿ ಬಂದ ಸುನಿಲ್‌ ಶೆಟ್ಟಿ ಪುತ್ರ

Bollywood Actor Govinda: ಬಾಲಿವುಡ್‌ ನಟ ಗೋವಿಂದ ಕಾಲಿಗೆ ಆಕಸ್ಮಿಕವಾಗಿ ತಗುಲಿದ ಗುಂಡು

Bollywood Actor Govinda: ಬಾಲಿವುಡ್‌ ನಟ ಗೋವಿಂದ ಕಾಲಿಗೆ ಆಕಸ್ಮಿಕವಾಗಿ ತಗುಲಿದ ಗುಂಡು

1-kanga-eme

‘Emergency’ ದೃಶ್ಯ ಕಡಿತಕ್ಕೆ ಕಂಗನಾ ಸಮ್ಮತಿ: CBFC

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

9

Puttur: ಅಮರ್‌ ಜವಾನ್‌ ಜ್ಯೋತಿ ಸ್ಮಾರಕಕ್ಕೆ ದುಷ್ಕರ್ಮಿಗಳ ದಾಳಿ

8

Mallika Sherawat: ಮೀಟೂ ವಿವಾದಕ್ಕೆ ನಟಿ ಮಲ್ಲಿಕಾ ಶೆರಾವತ್‌ ಧ್ವನಿ; ಹೀರೋ ಮೇಲೆ ಆರೋಪ

JDS: ಎಡಿಜಿಪಿ ವಿರುದ್ಧ ಜೆಡಿಎಸ್‌ ಪ್ರತಿಭಟನೆ

JDS: ಎಡಿಜಿಪಿ ವಿರುದ್ಧ ಜೆಡಿಎಸ್‌ ಪ್ರತಿಭಟನೆ

1-qweeqw

Shimla: ವಿವಾದಿತ ಮಸೀದಿಯ 3 ಅನಧಿಕೃತ ಮಹಡಿಗಳನ್ನು ಕೆಡವಲು ಆದೇಶ

5

ಅಮೆಜಾನ್‌ನಲ್ಲಿ ಶೀಘ್ರ 14,000 ಉದ್ಯೋಗ ಕಡಿತ: ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.