Mizoram; ಪ್ರಧಾನಿ ಮೋದಿ ಜತೆ ವೇದಿಕೆ ಹಂಚಿಕೊಳ್ಳುವುದಿಲ್ಲ: ಮಿಜೋ ಸಿಎಂ ಝೋರಂತಂಗ


Team Udayavani, Oct 24, 2023, 12:23 PM IST

Mizoram CM Refuses To Join PM Modi On Stage

ಹೊಸದಿಲ್ಲಿ: ಮುಂಬರುವ ವಿಧಾನಸಭಾ ಚುನಾವಣೆಯ ಪ್ರಚಾರಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಇಲ್ಲಿಗೆ ಬಂದಾಗ ಅವರೊಂದಿಗೆ ವೇದಿಕೆ ಹಂಚಿಕೊಳ್ಳುವುದಿಲ್ಲ ಎಂದು ಮಿಜೋರಾಂ ಮುಖ್ಯಮಂತ್ರಿ ಝೋರಂತಂಗ ಸೋಮವಾರ ಹೇಳಿದ್ದಾರೆ.

ಅಕ್ಟೋಬರ್ 30 ರಂದು ರಾಜ್ಯದ ಪಶ್ಚಿಮ ಭಾಗದಲ್ಲಿರುವ ಮಮಿತ್ ಪಟ್ಟಣಕ್ಕೆ ಪ್ರಧಾನಿ ಮೋದಿ ಭೇಟಿ ನೀಡಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ಮಾಡುವ ಸಾಧ್ಯತೆ ಇದೆ.

“ಮಿಜೋರಾಂನ ಜನರೆಲ್ಲರೂ ಕ್ರಿಶ್ಚಿಯನ್ನರು, ಮಣಿಪುರದ ಜನರು (ಮೇಟಿಗಳು) ಮಣಿಪುರದಲ್ಲಿ ನೂರಾರು ಚರ್ಚ್‌ಗಳನ್ನು ಸುಟ್ಟುಹಾಕಿದಾಗ, ಅವರು (ಮಿಜೋಸ್) ಅಂತಹ ಕಲ್ಪನೆಯನ್ನು ಸಂಪೂರ್ಣವಾಗಿ ವಿರೋಧಿಸಿದರು. ಈ ಸಮಯದಲ್ಲಿ ಬಿಜೆಪಿಯೊಂದಿಗೆ ಸಹಾನುಭೂತಿ ಹೊಂದಿದ್ರೆ ಅದು ನನ್ನ ಪಕ್ಷಕ್ಕೆ ದೊಡ್ಡ ಮೈನಸ್ ಆಗಲಿದೆ” ಎಂದು ಝೋರಂತಂಗ ಬಿಬಿಸಿ ನ್ಯೂಸ್ ಸಂದರ್ಶನದಲ್ಲಿ ಹೇಳಿದರು.

‘ಪ್ರಧಾನಿ ಒಬ್ಬರೇ ಬಂದು ವೇದಿಕೆ ಹಂಚಿಕೊಂಡರೆ ಉತ್ತಮ, ನಾನೇ ಪ್ರತ್ಯೇಕವಾಗಿ ವೇದಿಕೆ ಏರುತ್ತೇನೆ’ ಎಂದರು. ಝೋರಂತಂಗಾ ಅವರ ಮಿಜೊ ನ್ಯಾಷನಲ್ ಫ್ರಂಟ್ ಪಕ್ಷವು ಬಿಜೆಪಿ ನೇತೃತ್ವದ ಈಶಾನ್ಯ ಪ್ರಜಾಸತ್ತಾತ್ಮಕ ಒಕ್ಕೂಟದ (NEDA) ಒಂದು ಭಾಗವಾಗಿದೆ ಮತ್ತು ಕೇಂದ್ರದಲ್ಲಿ ಎನ್ ಡಿಎ ಯ ಮಿತ್ರ ಪಕ್ಷವಾಗಿದೆ. ಆದರೆ, ಮಿಜೋರಾಂನಲ್ಲಿ ಬಿಜೆಪಿ ಜತೆ ಪಕ್ಷ ಕೆಲಸ ಮಾಡುವುದಿಲ್ಲ.

ಎಂಎನ್‌ಎಫ್ ಸಂಪೂರ್ಣವಾಗಿ ಕಾಂಗ್ರೆಸ್ ವಿರುದ್ಧವಾಗಿರುವುದರಿಂದ ಎನ್‌ಡಿಎ ಮತ್ತು ಎನ್‌ ಇಡಿಎಗೆ ಸೇರ್ಪಡೆಗೊಂಡಿದೆ. ಕಾಂಗ್ರೆಸ್ ನೇತೃತ್ವದ ಯಾವುದೇ ಮೈತ್ರಿಕೂಟದ ಭಾಗವಾಗಲು ಬಯಸುವುದಿಲ್ಲ ಎಂದು ಮುಖ್ಯಮಂತ್ರಿ ಹೇಳಿದರು. ಮ್ಯಾನ್ಮಾರ್, ಬಾಂಗ್ಲಾದೇಶ ಮತ್ತು ಮಣಿಪುರದ ಜನರಿಗೆ ಆಶ್ರಯ ನೀಡುವ ಕುರಿತು ಝೋರಂತಂಗ ಅವರು ಮಿಜೋರಾಂ ಸರ್ಕಾರವು ಕೇಂದ್ರದ ಹೆಜ್ಜೆಗಳನ್ನು ಅನುಸರಿಸುತ್ತಿದೆ ಎಂದು ಹೇಳಿದರು.

ಟಾಪ್ ನ್ಯೂಸ್

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ

Katapadi

Udupi: ಉದ್ಯಾವರ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೆರಿದ ಕಾರು; ಪ್ರಯಾಣಿಕರಿಗೆ ಗಾಯ

1-megha

Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ

1-weqwe

Middle East latest; ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಹಮಾಸ್ ಅಧಿಕಾರಿ ಸಾ*ವು

JK-Congress

J-K Election: ಚುನಾವಣೆ ಫ‌ಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್‌ ಆಕ್ಷೇಪ

1-frr

Risk; ಚಾರ್ ಮಿನಾರ್ ಕಿಟಕಿಗಳಲ್ಲಿ ನಡೆದು ಅಪಾಯಕಾರಿ ಸಾಹಸ: ವೈರಲ್ ವಿಡಿಯೋ

1-vij

Vijayapura;ಇಬ್ಬರು ಅಂತಾರಾಜ್ಯ ಕಳ್ಳರ ಬಂಧನ: 184 ಗ್ರಾಂ ಚಿನ್ನ, 80 ಗ್ರಾಂ ಬೆಳ್ಳಿ ಜಪ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-megha

Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ

JK-Congress

J-K Election: ಚುನಾವಣೆ ಫ‌ಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್‌ ಆಕ್ಷೇಪ

1-qweeqw

Shimla: ವಿವಾದಿತ ಮಸೀದಿಯ 3 ಅನಧಿಕೃತ ಮಹಡಿಗಳನ್ನು ಕೆಡವಲು ಆದೇಶ

Jaishankar

Jaishankar; ಭಾರತ-ಪಾಕ್ ಸಂಬಂಧದ ಕುರಿತ ಚರ್ಚೆಗೆ ಇಸ್ಲಾಮಾಬಾದ್‌ಗೆ ಹೋಗುತ್ತಿಲ್ಲ

1-yati

Prophet Hate Speech; ಯತಿ ನರಸಿಂಹಾನಂದ ಸರಸ್ವತಿ ಯುಪಿ ಪೊಲೀಸರ ವಶಕ್ಕೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ

Siddapura: ಪತ್ನಿ ಮತ್ತು ತಂಡದಿಂದ ಹಲ್ಲೆ ಆರೋಪ

Siddapura: ಪತ್ನಿ ಮತ್ತು ತಂಡದಿಂದ ಹಲ್ಲೆ ಆರೋಪ

Mulki: ಮಾದಕ ವಸ್ತು ಸಾಗಾಟ ಆರೋಪಿಗಳ ಸೆರೆ

Mulki: ಮಾದಕ ವಸ್ತು ಸಾಗಾಟ ಆರೋಪಿಗಳ ಸೆರೆ

16

Ullal: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಬಾವಿಯಲ್ಲಿ ಪತ್ತೆ

15

Blind Chess World C’ships: ವಿಶ್ವ ಅಂಧರ ಚೆಸ್‌: ಪ್ರಶಸ್ತಿ ಸನಿಹಕ್ಕೆ ಲುಬೋವ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.