Israel War: ಯಾರೂ ಕೂಡಾ ಕಾನೂನಿಗಿಂತ ಮಿಗಿಲಲ್ಲ: ಇಸ್ರೇಲ್‌ ವಿರುದ್ಧ ವಿಶ್ವಸಂಸ್ಥೆ ಕಿಡಿ

ಗ್ಯುಟೆರಸ್‌ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿ...

Team Udayavani, Oct 25, 2023, 12:34 PM IST

Israel War: ಯಾರೂ ಕೂಡಾ ಕಾನೂನಿಗಿಂತ ಮಿಗಿಲಲ್ಲ: ಇಸ್ರೇಲ್‌ ವಿರುದ್ಧ ವಿಶ್ವಸಂಸ್ಥೆ ಕಿಡಿ

ವಿಶ್ವಸಂಸ್ಥೆ: ಹಮಾಸ್‌ ನಿಯಂತ್ರಣದಲ್ಲಿರುವ ಗಾಜಾಪಟ್ಟಿ ಮೇಲೆ ನಿರಂತರವಾಗಿ ಬಾಂಬ್‌ ದಾಳಿ ನಡೆಸುತ್ತಿರುವ ಇಸ್ರೇಲ್‌ ಪಡೆಯ ನಡೆಯ ಬಗ್ಗೆ ಕಿಡಿಕಾರಿರುವ ವಿಶ್ವಸಂಸ್ಥೆ ಮುಖ್ಯಸ್ಥ ಆ್ಯಂಟನಿಯೋ ಗ್ಯುಟೆರಸ್, ಇನ್ನೂ ಹೆಚ್ಚಿನ ಅನಾಹುತ ಸಂಭವಿಸುವ ಮುನ್ನ ಯುದ್ಧದಿಂದ ಹಿಂದೆ ಸರಿಯುವಂತೆ ಸಲಹೆ ನೀಡಿರುವುದಾಗಿ ವರದಿಯಾಗಿದೆ.

ಇದನ್ನೂ ಓದಿ:Tiger Claw: ಹುಲಿ ಉಗುರು ಪ್ರಕರಣ… ಯಾರೇ ಇರಲಿ ಕಾನೂನಿನಂತೆ ಕ್ರಮ: ಈಶ್ವರ ಖಂಡ್ರೆ

ಬ್ರೆಜಿಲ್‌ ಅಧ್ಯಕ್ಷರ ನೇತೃತ್ವದಲ್ಲಿ ನಡೆದ ಭದ್ರತಾ ಮಂಡಳಿಯ ಸಚಿವರ ಸಭೆಯಲ್ಲಿ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಆಂಟೊನಿ ಬ್ಲಿಂಕೆನ್‌, ಇಸ್ರೇಲ್‌ ವಿದೇಶಾಂಗ ವ್ಯವಹಾರಗಳ ಸಚಿವ ಎಲಿ ಕೋಹೆನ್‌, ಪ್ಯಾಲೇಸ್ತೇನ್‌ ವಿದೇಶಾಂಗ ಸಚಿವ ರಿಯಾದ್‌ ಅಲ್‌ ಮಲಿಕಿ, ಬ್ರೆಜಿಲ್‌ ವಿದೇಶಾಂಗ ಸಚಿವ ಮೌರೊ ವಿಯೇರಾ, ಫ್ರಾನ್ಸ್‌ ನ ಯುರೋಪ್‌ ವಿದೇಶಾಂಗ ಸಚಿವೆ ಕ್ಯಾಥರಿನ್‌ ಕೋಲೊನ್ನಾ ಸೇರಿದಂತೆ ಇತರ ಗಣ್ಯರು ಭಾಗವಹಿಸಿದ್ದರು.

ಇಸ್ರೇಲ್‌ ಪಡೆ ಗಾಜಾದಲ್ಲಿ ಬಾಂಬ್‌ ದಾಳಿಯಲ್ಲಿ ಸಾವಿರಾರು ಜನರ ಸಾವಿಗೆ ಕಾರಣವಾಗಿದ್ದು, ಇದು ಅಂತಾರಾಷ್ಟ್ರೀಯ ಮಾನವೀಯತೆ ಕಾಯ್ದೆಯ ಸ್ಪಷ್ಟ ಉಲ್ಲಂಘನೆಯಾಗಿದೆ. ಇದೊಂದು ಕಳವಳಕಾರಿ ವಿಷಯವಾಗಿದೆ ಎಂದು ಗ್ಯುಟೆರಸ್‌ ತಿಳಿಸಿದ್ದಾರೆ.

ಶಸ್ತ್ರಾಸ್ತ್ರ ಯುದ್ಧದಲ್ಲಿ ಯಾರೂ ಕೂಡ ಅಂತಾರಾಷ್ಟ್ರೀಯ ಮಾನವೀಯತೆ ಕಾಯ್ದೆಗಿಂತ ಮೇಲಲ್ಲ. ಕಾನೂನಿನಿಗಿಂತ ಯಾರೂ ಮಿಗಿಲಲ್ಲ ಎಂದು ಗ್ಯುಟೆರಸ್‌ ಇಸ್ರೇಲ್‌ ಗೆ ಸಂದೇಶ ರವಾನಿಸಿದ್ದಾರೆ.

ವಿಶ್ವಸಂಸ್ಥೆಯ ಹೇಳಿಕೆಗೆ ಪ್ರತಿಕ್ರಿಯೆ ವ್ಯಕ್ತಪಡಿಸಿರುವ ಇಸ್ರೇಲ್‌ ನ ವಿಶ್ವಸಂಸ್ಥೆ ರಾಯಭಾರಿ ಗಿಲಾಡ್‌ ಎರ್ಡಾನ್‌, ಗ್ಯುಟೆರಸ್‌ ಹೇಳಿಕೆ ಆಘಾತಕಾರಿಯಾಗಿದೆ. ಇಂತಹ ಸಂದೇಶ ರವಾನಿಸಿರುವ ಗ್ಯುಟೆರಸ್‌ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ತಿರುಗೇಟು ನೀಡಿರುವುದಾಗಿ ರಾಯ್ಟಿರ್ಸ್‌ ನ್ಯೂಸ್‌ ಏಜೆನ್ಸಿ ವರದಿ ಮಾಡಿದೆ.

ಟಾಪ್ ನ್ಯೂಸ್

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

CM-Mysore1

MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ

Kota-poojary

Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

1-horoscope

Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ

Text-Bokk

KSOU: ಪರೀಕ್ಷೆ ಸಮೀಪಿಸುತ್ತಿದ್ದರೂ ಮುದ್ರಿತ ಪಠ್ಯ ಸಿಗಲಿಲ್ಲ

1-hejb

Israel ಸರ್ಜಿಕಲ್‌ ಸ್ಟ್ರೈಕ್‌: ಹೆಜ್ಬುಲ್ಲಾ ಮುಖ್ಯಸ್ಥನ ಅಂತ್ಯಕ್ಕೆ 80 ಟನ್‌ ಬಾಂಬ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-hejb

Israel ಸರ್ಜಿಕಲ್‌ ಸ್ಟ್ರೈಕ್‌: ಹೆಜ್ಬುಲ್ಲಾ ಮುಖ್ಯಸ್ಥನ ಅಂತ್ಯಕ್ಕೆ 80 ಟನ್‌ ಬಾಂಬ್‌!

isrel netanyahu

India ವರ, ಇರಾಕ್‌, ಇರಾನ್‌ ಶಾಪ: ವಿಶ್ವಸಂಸ್ಥೆಯಲ್ಲಿ ಇಸ್ರೇಲ್‌ ಪ್ರಧಾನಿ ನೆತನ್ಯಾಹು 

Sunita williams

Sunita Williams;ಬಾಹ್ಯಾಕಾಶದಿಂದ ಕರೆ ತರುವ ಕಾರ್ಯ ಆರಂಭ

Sheik Hasina

Sheikh Hasina ಭಾರತದಿಂದ ಗಡೀಪಾರಿಗೆ ಬಾಂಗ್ಲಾದೇಶ ಪ್ರಯತ್ನ?

UNITED NATIONS

UN ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಸ್ಥಾನ: ಪೋರ್ಚುಗಲ್‌ ಬೆಂಬಲ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

CM-Mysore1

MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ

Kota-poojary

Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

1-horoscope

Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.