Congress ಸರಕಾರದಲ್ಲಿ ಕಿರುಕುಳ ಆದರೆ ಹೇಳುತ್ತೇನೆ : ಸಚಿವ ಸತೀಶ್ ಜಾರಕಿಹೊಳಿ
ಹೆಣ್ಣಿನ ಹಸ್ತಕ್ಷೇಪದಿಂದ ಕಂಟಕ... ಅಂಥವನ್ನೆಲ್ಲ ನಂಬುವುದಿಲ್ಲ
Team Udayavani, Oct 25, 2023, 5:30 PM IST
ಬೆಳಗಾವಿ: ನನಗೆ ಸರಕಾರದಲ್ಲಿ ಯಾವುದೇ ತೊಂದರೆ ಇಲ್ಲ.ನಮಗೆ ಇಲ್ಲಿಯರೆಗೆ ಕಿರುಕುಳ ಆಗಿಲ್ಲ, ಆದರೆ ಹೇಳುತ್ತೇನೆ ಎಂದು ಸಚಿವ ಸತೀಶ್ ಜಾರಕಿಹೊಳಿ ಬುಧವಾರ ಹೇಳಿಕೆ ನೀಡಿದ್ದಾರೆ.
ಸಹೋದರ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಅವರ ”ಸರಕಾರದಲ್ಲಿ ಸತೀಶಗೆ ಹಿಂಸೆ ಆಗ್ತಿದೆ” ಎಂಬ ಹೇಳಿಕೆ ವಿಚಾರಕ್ಕೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ ನಮ್ಮದೇನೂ ಬಂಡಾಯ ಇಲ್ಲ ಎಂದು ಪತಿಕ್ರಿಯೆ ನೀಡಿದ್ದಾರೆ.
ಹೆಣ್ಣಿನ ಹಸ್ತಕ್ಷೇಪದಿಂದ ಸರ್ಕಾರಕ್ಕೆ ಕಂಟಕ ಎಂಬ ಮೈಲಾರ ಕಾರ್ಣಿಕ ವಿಚಾರಕ್ಕೆ ಸಂಬಂಧಿಸಿ ನಸುನಗುತ್ತ ಪ್ರತಿಕ್ರಿಯಿಸಿ,”ಅದು ಹಳೆಯದಿರಬೇಕು, ನೋಡಿ ಹೊಸದಲ್ಲ. ನಾನು ಅಂಥವನ್ನೆಲ್ಲ ನಂಬಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.