Politics : ಖರ್ಗೆ ತವರು ರಾಜ್ಯದಲ್ಲೇ ಕರೆಂಟಿಲ್ಲ: ರಾಮ ರಾವ್
Team Udayavani, Oct 25, 2023, 11:15 PM IST
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ರಾಜ್ಯ ಕರ್ನಾಟಕದಲ್ಲಿಯೇ ರೈತರಿಗೆ ಸಮರ್ಪಕವಾಗಿ ಪೂರೈಕೆ ಮಾಡಲು ವಿದ್ಯುತ್ ಇಲ್ಲ ಎಂದು ತೆಲಂಗಾಣ ಸಚಿವ ಕೆ.ಟಿ.ರಾಮರಾವ್ ಟೀಕಿಸಿದ್ದಾರೆ. ಖರ್ಗೆಯವರ ತವರು ರಾಜ್ಯದಲ್ಲಿಯೇ ರೈತರಿಗೆ ಸೂಕ್ತ ರೀತಿಯಲ್ಲಿ ವಿದ್ಯುತ್ ಪೂರೈಸಲು ಅಸಾಧ್ಯವಾದ ಕಾಂಗ್ರೆಸ್ ನಮ್ಮ ರಾಜ್ಯದ ಬಗ್ಗೆ ಮಾತನಾಡುತ್ತಿದೆ ಎಂದು ಆರೋಪಿಸಿದ್ದಾರೆ.
“ಖರ್ಗೆಯವರೇ ನಿಮ್ಮದೇ ರಾಜ್ಯದಲ್ಲಿ ಐದು ಗಂಟೆ ಕಾಲ ರೈತರಿಗೆ ವಿದ್ಯುತ್ ಪೂರೈಕೆ ಮಾಡಲಾಗುತ್ತಿಲ್ಲ. ಅಂಥವರು ಈ ರಾಜ್ಯದಲ್ಲಿ ಗೆದ್ದರೆ ಏನು ಮಾಡಲು ಸಾಧ್ಯ’ ಎಂದು ರಾಮರಾವ್ ಕೇಳಿದ್ದಾರೆ. ಅವಿಭಜಿತ ಆಂಧ್ರಪ್ರದೇಶದಲ್ಲಿ ಆ ಪಕ್ಷ ಅಧಿಕಾರದಲ್ಲಿದ್ದಾಗಲೂ ವಿದ್ಯುತ್ ನೀಡಲು ಅದಕ್ಕೆ ಸಾಧ್ಯವಾಗಲಿಲ್ಲ ಎಂದರು. ಹೈದರಾಬಾದ್ನಲ್ಲಿ ಮಾತನಾಡಿದ ರಾಮರಾವ್ ಕಾಂಗ್ರೆಸ್ ತೆಲಂಗಾಣದಲ್ಲಿ ಅಧಿಕಾರಕ್ಕೆ ಬಂದರೆ ರಾಜ್ಯದ ಪ್ರಗತಿಯ ದಾರಿ ಕುಸಿಯಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EAM Jaishankar; ರಷ್ಯಾ ಮತ್ತು ಉಕ್ರೇನ್ ನಡುವೆ ಮಾತುಕತೆ ಮೋದಿಯಂತ ನಾಯಕರಿಂದ ಸಾಧ್ಯ
J&K ; ಬಿಜೆಪಿ ವಿರುದ್ಧ ಜಾತ್ಯತೀತ ಸರಕಾರ ರಚಿಸಲು ಒಂದಾಗುತ್ತೇವೆ ಎಂದ ಪಿಡಿಪಿ
Panaji: ಮಲ್ಪೆಯ ಎರಡು ಮೀನುಗಾರಿಕಾ ಬೋಟ್ಗಳನ್ನು ವಶಪಡಿಸಿಕೊಂಡ ಗೋವಾ ಸರಕಾರ!
Jammu Kashmir: ಬಿಜೆಪಿಯ ʼನಯಾ ಕಾಶ್ಮೀರʼ ಕೈಕೊಟ್ಟಿದ್ದೆಲ್ಲಿ? ಕಣಿವೆಯ ಜನರ ಭಾವನೆಯೇನು?
Uttar Pradesh: ಆ ಕಾರಣಕ್ಕೆ ಪ್ರಿಯಕರನ ಮೇಲೆ ಆ್ಯಸಿಡ್ ಎಸೆದ ಪ್ರಿಯತಮೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.